AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jhulan Goswam: ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಸ್ಟ್ಯಾಂಡ್‌ಗೆ ಜೂಲನ್ ಗೋಸ್ವಾಮಿ ಹೆಸರು..!

Jhulan Goswam: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದೊಂದಿಗೆ ಕೊನೆಯದಾಗಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿದಿದ್ದ ಜೂಲನ್ ಅವರ ಶ್ರೇಷ್ಠ ವೃತ್ತಿಜೀವನವನ್ನು ಗೌರವಿಸಲು, ಇದೀಗ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ​​ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.

TV9 Web
| Edited By: |

Updated on: Sep 24, 2022 | 6:51 PM

Share
ವಿಶ್ವದ ಅತ್ಯಂತ ಯಶಸ್ವಿ ಮಹಿಳಾ ಬೌಲರ್ ಜೂಲನ್ ಗೋಸ್ವಾಮಿ ಅವರ ಎರಡು ದಶಕಗಳ ಸುದೀರ್ಘ ವೃತ್ತಿಜೀವನ ಅಂತ್ಯಗೊಂಡಿದೆ. ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದೊಂದಿಗೆ ಕೊನೆಯದಾಗಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿದಿದ್ದ ಜೂಲನ್ ಅವರ ಶ್ರೇಷ್ಠ ವೃತ್ತಿಜೀವನವನ್ನು ಗೌರವಿಸಲು, ಇದೀಗ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ​​ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.

ವಿಶ್ವದ ಅತ್ಯಂತ ಯಶಸ್ವಿ ಮಹಿಳಾ ಬೌಲರ್ ಜೂಲನ್ ಗೋಸ್ವಾಮಿ ಅವರ ಎರಡು ದಶಕಗಳ ಸುದೀರ್ಘ ವೃತ್ತಿಜೀವನ ಅಂತ್ಯಗೊಂಡಿದೆ. ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದೊಂದಿಗೆ ಕೊನೆಯದಾಗಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿದಿದ್ದ ಜೂಲನ್ ಅವರ ಶ್ರೇಷ್ಠ ವೃತ್ತಿಜೀವನವನ್ನು ಗೌರವಿಸಲು, ಇದೀಗ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ​​ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.

1 / 5
ಮಾಹಿತಿಯ ಪ್ರಕಾರ, ವಿಶ್ವವಿಖ್ಯಾತ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಸ್ಟ್ಯಾಂಡ್‌ಗೆ ಶೀಘ್ರದಲ್ಲೇ ಜೂಲನ್ ಗೋಸ್ವಾಮಿ ಹೆಸರಿಡಲು ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ.

ಮಾಹಿತಿಯ ಪ್ರಕಾರ, ವಿಶ್ವವಿಖ್ಯಾತ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಸ್ಟ್ಯಾಂಡ್‌ಗೆ ಶೀಘ್ರದಲ್ಲೇ ಜೂಲನ್ ಗೋಸ್ವಾಮಿ ಹೆಸರಿಡಲು ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ.

2 / 5
ಕೋಲ್ಕತ್ತಾದಿಂದ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಪ್ರಾರಂಭಿಸಿದ ಜೂಲನ್ ಗೋಸ್ವಾಮಿ ಅವರು ಸೆಪ್ಟೆಂಬರ್ 24 ರ ಶನಿವಾರದಂದು ಲಾರ್ಡ್ಸ್‌ನ ಐತಿಹಾಸಿಕ ಮೈದಾನದಲ್ಲಿ ಕೊನೆಯ ಬಾರಿಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಕೋಲ್ಕತ್ತಾದಿಂದ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಪ್ರಾರಂಭಿಸಿದ ಜೂಲನ್ ಗೋಸ್ವಾಮಿ ಅವರು ಸೆಪ್ಟೆಂಬರ್ 24 ರ ಶನಿವಾರದಂದು ಲಾರ್ಡ್ಸ್‌ನ ಐತಿಹಾಸಿಕ ಮೈದಾನದಲ್ಲಿ ಕೊನೆಯ ಬಾರಿಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

3 / 5
ಟೀಂ ಇಂಡಿಯಾ ಪರ ಕೊನೆಯದಾಗಿ ಕಣಕ್ಕಿಳಿಯುತ್ತಿರುವ ಜೂಲನ್ ಅವರಿಗೆ ಟೀಂ ಇಂಡಿಯಾ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್ ಭಾವಪೂರ್ವಕ ವಿದಾಯ ಹೇಳಿದರು.

ಟೀಂ ಇಂಡಿಯಾ ಪರ ಕೊನೆಯದಾಗಿ ಕಣಕ್ಕಿಳಿಯುತ್ತಿರುವ ಜೂಲನ್ ಅವರಿಗೆ ಟೀಂ ಇಂಡಿಯಾ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್ ಭಾವಪೂರ್ವಕ ವಿದಾಯ ಹೇಳಿದರು.

4 / 5
ಟೀಂ ಇಂಡಿಯಾ ಮಾತ್ರವಲ್ಲ, ಇಂಗ್ಲೆಂಡ್ ಕ್ರಿಕೆಟ್ ತಂಡವೂ ಟೀಂ ಇಂಡಿಯಾದ ಈ ದಂತಕಥೆಯನ್ನು ವಿಶೇಷ ರೀತಿಯಲ್ಲಿ ಗೌರವಿಸಿತು. ಇಂಗ್ಲೆಂಡ್ ಕೋಚ್ ಮತ್ತು ಇಸಿಬಿ ಅಧಿಕಾರಿಗಳು ಒಟ್ಟಾಗಿ ಜೂಲನ್ ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಟೆಸ್ಟ್ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಈ ಜರ್ಸಿಯ ಮೇಲೆ ಇಂಗ್ಲೆಂಡ್‌ ತಂಡದ ಎಲ್ಲಾ ಆಟಗಾರರು ಸಹಿ ಇದ್ದು, ಇದರಲ್ಲಿ ಜೂಲನ್‌ಗೆ ವಿಶೇಷ ಸಂದೇಶವನ್ನು ಸಹ ಬರೆದಿದ್ದಾರೆ.

ಟೀಂ ಇಂಡಿಯಾ ಮಾತ್ರವಲ್ಲ, ಇಂಗ್ಲೆಂಡ್ ಕ್ರಿಕೆಟ್ ತಂಡವೂ ಟೀಂ ಇಂಡಿಯಾದ ಈ ದಂತಕಥೆಯನ್ನು ವಿಶೇಷ ರೀತಿಯಲ್ಲಿ ಗೌರವಿಸಿತು. ಇಂಗ್ಲೆಂಡ್ ಕೋಚ್ ಮತ್ತು ಇಸಿಬಿ ಅಧಿಕಾರಿಗಳು ಒಟ್ಟಾಗಿ ಜೂಲನ್ ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಟೆಸ್ಟ್ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಈ ಜರ್ಸಿಯ ಮೇಲೆ ಇಂಗ್ಲೆಂಡ್‌ ತಂಡದ ಎಲ್ಲಾ ಆಟಗಾರರು ಸಹಿ ಇದ್ದು, ಇದರಲ್ಲಿ ಜೂಲನ್‌ಗೆ ವಿಶೇಷ ಸಂದೇಶವನ್ನು ಸಹ ಬರೆದಿದ್ದಾರೆ.

5 / 5
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?