AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jhulan Goswam: ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಸ್ಟ್ಯಾಂಡ್‌ಗೆ ಜೂಲನ್ ಗೋಸ್ವಾಮಿ ಹೆಸರು..!

Jhulan Goswam: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದೊಂದಿಗೆ ಕೊನೆಯದಾಗಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿದಿದ್ದ ಜೂಲನ್ ಅವರ ಶ್ರೇಷ್ಠ ವೃತ್ತಿಜೀವನವನ್ನು ಗೌರವಿಸಲು, ಇದೀಗ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ​​ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.

TV9 Web
| Edited By: |

Updated on: Sep 24, 2022 | 6:51 PM

Share
ವಿಶ್ವದ ಅತ್ಯಂತ ಯಶಸ್ವಿ ಮಹಿಳಾ ಬೌಲರ್ ಜೂಲನ್ ಗೋಸ್ವಾಮಿ ಅವರ ಎರಡು ದಶಕಗಳ ಸುದೀರ್ಘ ವೃತ್ತಿಜೀವನ ಅಂತ್ಯಗೊಂಡಿದೆ. ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದೊಂದಿಗೆ ಕೊನೆಯದಾಗಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿದಿದ್ದ ಜೂಲನ್ ಅವರ ಶ್ರೇಷ್ಠ ವೃತ್ತಿಜೀವನವನ್ನು ಗೌರವಿಸಲು, ಇದೀಗ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ​​ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.

ವಿಶ್ವದ ಅತ್ಯಂತ ಯಶಸ್ವಿ ಮಹಿಳಾ ಬೌಲರ್ ಜೂಲನ್ ಗೋಸ್ವಾಮಿ ಅವರ ಎರಡು ದಶಕಗಳ ಸುದೀರ್ಘ ವೃತ್ತಿಜೀವನ ಅಂತ್ಯಗೊಂಡಿದೆ. ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದೊಂದಿಗೆ ಕೊನೆಯದಾಗಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿದಿದ್ದ ಜೂಲನ್ ಅವರ ಶ್ರೇಷ್ಠ ವೃತ್ತಿಜೀವನವನ್ನು ಗೌರವಿಸಲು, ಇದೀಗ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ​​ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.

1 / 5
ಮಾಹಿತಿಯ ಪ್ರಕಾರ, ವಿಶ್ವವಿಖ್ಯಾತ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಸ್ಟ್ಯಾಂಡ್‌ಗೆ ಶೀಘ್ರದಲ್ಲೇ ಜೂಲನ್ ಗೋಸ್ವಾಮಿ ಹೆಸರಿಡಲು ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ.

ಮಾಹಿತಿಯ ಪ್ರಕಾರ, ವಿಶ್ವವಿಖ್ಯಾತ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಸ್ಟ್ಯಾಂಡ್‌ಗೆ ಶೀಘ್ರದಲ್ಲೇ ಜೂಲನ್ ಗೋಸ್ವಾಮಿ ಹೆಸರಿಡಲು ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ.

2 / 5
ಕೋಲ್ಕತ್ತಾದಿಂದ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಪ್ರಾರಂಭಿಸಿದ ಜೂಲನ್ ಗೋಸ್ವಾಮಿ ಅವರು ಸೆಪ್ಟೆಂಬರ್ 24 ರ ಶನಿವಾರದಂದು ಲಾರ್ಡ್ಸ್‌ನ ಐತಿಹಾಸಿಕ ಮೈದಾನದಲ್ಲಿ ಕೊನೆಯ ಬಾರಿಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಕೋಲ್ಕತ್ತಾದಿಂದ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಪ್ರಾರಂಭಿಸಿದ ಜೂಲನ್ ಗೋಸ್ವಾಮಿ ಅವರು ಸೆಪ್ಟೆಂಬರ್ 24 ರ ಶನಿವಾರದಂದು ಲಾರ್ಡ್ಸ್‌ನ ಐತಿಹಾಸಿಕ ಮೈದಾನದಲ್ಲಿ ಕೊನೆಯ ಬಾರಿಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

3 / 5
ಟೀಂ ಇಂಡಿಯಾ ಪರ ಕೊನೆಯದಾಗಿ ಕಣಕ್ಕಿಳಿಯುತ್ತಿರುವ ಜೂಲನ್ ಅವರಿಗೆ ಟೀಂ ಇಂಡಿಯಾ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್ ಭಾವಪೂರ್ವಕ ವಿದಾಯ ಹೇಳಿದರು.

ಟೀಂ ಇಂಡಿಯಾ ಪರ ಕೊನೆಯದಾಗಿ ಕಣಕ್ಕಿಳಿಯುತ್ತಿರುವ ಜೂಲನ್ ಅವರಿಗೆ ಟೀಂ ಇಂಡಿಯಾ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್ ಭಾವಪೂರ್ವಕ ವಿದಾಯ ಹೇಳಿದರು.

4 / 5
ಟೀಂ ಇಂಡಿಯಾ ಮಾತ್ರವಲ್ಲ, ಇಂಗ್ಲೆಂಡ್ ಕ್ರಿಕೆಟ್ ತಂಡವೂ ಟೀಂ ಇಂಡಿಯಾದ ಈ ದಂತಕಥೆಯನ್ನು ವಿಶೇಷ ರೀತಿಯಲ್ಲಿ ಗೌರವಿಸಿತು. ಇಂಗ್ಲೆಂಡ್ ಕೋಚ್ ಮತ್ತು ಇಸಿಬಿ ಅಧಿಕಾರಿಗಳು ಒಟ್ಟಾಗಿ ಜೂಲನ್ ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಟೆಸ್ಟ್ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಈ ಜರ್ಸಿಯ ಮೇಲೆ ಇಂಗ್ಲೆಂಡ್‌ ತಂಡದ ಎಲ್ಲಾ ಆಟಗಾರರು ಸಹಿ ಇದ್ದು, ಇದರಲ್ಲಿ ಜೂಲನ್‌ಗೆ ವಿಶೇಷ ಸಂದೇಶವನ್ನು ಸಹ ಬರೆದಿದ್ದಾರೆ.

ಟೀಂ ಇಂಡಿಯಾ ಮಾತ್ರವಲ್ಲ, ಇಂಗ್ಲೆಂಡ್ ಕ್ರಿಕೆಟ್ ತಂಡವೂ ಟೀಂ ಇಂಡಿಯಾದ ಈ ದಂತಕಥೆಯನ್ನು ವಿಶೇಷ ರೀತಿಯಲ್ಲಿ ಗೌರವಿಸಿತು. ಇಂಗ್ಲೆಂಡ್ ಕೋಚ್ ಮತ್ತು ಇಸಿಬಿ ಅಧಿಕಾರಿಗಳು ಒಟ್ಟಾಗಿ ಜೂಲನ್ ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಟೆಸ್ಟ್ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಈ ಜರ್ಸಿಯ ಮೇಲೆ ಇಂಗ್ಲೆಂಡ್‌ ತಂಡದ ಎಲ್ಲಾ ಆಟಗಾರರು ಸಹಿ ಇದ್ದು, ಇದರಲ್ಲಿ ಜೂಲನ್‌ಗೆ ವಿಶೇಷ ಸಂದೇಶವನ್ನು ಸಹ ಬರೆದಿದ್ದಾರೆ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?