AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ಗೆ ‘ಯುಪಿ ವಾರಿಯರ್ಸ್’ ತಂಡ ಎಂಟ್ರಿ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಉಳಿದಿರುವುದು ತಿಂಗಳು ಮಾತ್ರ. ಅದಕ್ಕೂ ಮುನ್ನ ಎರಡು ಫ್ರಾಂಚೈಸಿಗಳು ಮಾರಾಟವಾಗುವ ಸಾಧ್ಯತೆ ಹೆಚ್ಚಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳ ಮಾಲೀಕರು ಬದಲಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Feb 10, 2026 | 3:10 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಆರಂಭಕ್ಕೂ ಮುನ್ನ ಎರಡು ಫ್ರಾಂಚೈಸಿಗಳ ಮಾಲೀಕರು ಬದಲಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಡಿಯಾಜಿಯೋ ಕಂಪೆನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾರಾಟಕ್ಕೆ ಬಿಡ್ಡಿಂಗ್ ಆಹ್ವಾನಿಸಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಆರಂಭಕ್ಕೂ ಮುನ್ನ ಎರಡು ಫ್ರಾಂಚೈಸಿಗಳ ಮಾಲೀಕರು ಬದಲಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಡಿಯಾಜಿಯೋ ಕಂಪೆನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾರಾಟಕ್ಕೆ ಬಿಡ್ಡಿಂಗ್ ಆಹ್ವಾನಿಸಿದೆ.

1 / 5
ಇದರ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಸಹ ಮಾರಾಟ ಮಾಡಲು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಮುಂದಾಗಿದೆ. ಅದರಂತೆ ಇದೀಗ ಆರ್​ಆರ್ ತಂಡದ ಖರೀದಿಗೂ ಬಿಡ್ಡಿಂಗ್​ಗಳನ್ನು ಆಹ್ವಾನಿಸಲಾಗಿದೆ. ಹೀಗಾಗಿ ಐಪಿಎಲ್​ ಆರಂಭಕ್ಕೂ ಮುನ್ನ ಆರ್​ಸಿಬಿ ಮತ್ತು ಆರ್​ಆರ್ ತಂಡಗಳ ಮಾಲೀಕರು ಬದಲಾಗುವ ಸಾಧ್ಯತೆ ಹೆಚ್ಚಿದೆ.

ಇದರ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಸಹ ಮಾರಾಟ ಮಾಡಲು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಮುಂದಾಗಿದೆ. ಅದರಂತೆ ಇದೀಗ ಆರ್​ಆರ್ ತಂಡದ ಖರೀದಿಗೂ ಬಿಡ್ಡಿಂಗ್​ಗಳನ್ನು ಆಹ್ವಾನಿಸಲಾಗಿದೆ. ಹೀಗಾಗಿ ಐಪಿಎಲ್​ ಆರಂಭಕ್ಕೂ ಮುನ್ನ ಆರ್​ಸಿಬಿ ಮತ್ತು ಆರ್​ಆರ್ ತಂಡಗಳ ಮಾಲೀಕರು ಬದಲಾಗುವ ಸಾಧ್ಯತೆ ಹೆಚ್ಚಿದೆ.

2 / 5
ಇಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಖರೀದಿಗೆ ಕ್ಯಾಪ್ರಿ ಗ್ಲೋಬಲ್ ಆಸಕ್ತಿ ತೋರಿರುವುದು ವಿಶೇಷ. ಐಪಿಎಲ್​ನಲ್ಲಿ 18 ವರ್ಷಗಳನ್ನು ಪೂರೈಸಿರುವ ಹಳೆಯ ಫ್ರಾಂಚೈಸಿಯನ್ನು ಬಹುಪಾಲನ್ನು ಖರೀದಿಸಲು ಕ್ಯಾಪ್ರಿ ಗ್ಲೋಬಲ್ ಮಾತುಕತೆ ನಡೆಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಕ್ಯಾಪ್ರಿ ಗ್ಲೋಬಲ್ ಪಾಲಾಗುವ ಸಾಧ್ಯತೆ ಹೆಚ್ಚಿದೆ.

ಇಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಖರೀದಿಗೆ ಕ್ಯಾಪ್ರಿ ಗ್ಲೋಬಲ್ ಆಸಕ್ತಿ ತೋರಿರುವುದು ವಿಶೇಷ. ಐಪಿಎಲ್​ನಲ್ಲಿ 18 ವರ್ಷಗಳನ್ನು ಪೂರೈಸಿರುವ ಹಳೆಯ ಫ್ರಾಂಚೈಸಿಯನ್ನು ಬಹುಪಾಲನ್ನು ಖರೀದಿಸಲು ಕ್ಯಾಪ್ರಿ ಗ್ಲೋಬಲ್ ಮಾತುಕತೆ ನಡೆಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಕ್ಯಾಪ್ರಿ ಗ್ಲೋಬಲ್ ಪಾಲಾಗುವ ಸಾಧ್ಯತೆ ಹೆಚ್ಚಿದೆ.

3 / 5
ಕುತೂಹಲಕಾರಿ ವಿಷಯ ಎಂದರೆ, ಕ್ಯಾಪ್ರಿ ಗ್ಲೋಬಲ್ ಕಂಪೆನಿಯು ಈಗಾಗಲೇ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಯುಪಿ ವಾರಿಯರ್ಸ್ ಹೆಸರಿನ ತಂಡವೊಂದನ್ನು ಕಣಕ್ಕಿಳಿಸುತ್ತಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಕ್ಯಾಪ್ರಿ ಗ್ಲೋಬಲ್ ಖರೀದಿಸಿದರೆ ಆರ್​ಆರ್ ತಂಡದ ಹೆಸರು ಬದಲಾವಣೆಯಾಗುವುದು ಖಚಿತ. ಅದರಂತೆ ರಾಜಸ್ಥಾನ್ ರಾಯಲ್ಸ್ ಬದಲಿಗೆ ಐಪಿಎಲ್​ನಲ್ಲಿ ಯುಪಿ ವಾರಿಯರ್ಸ್ ಹೆಸರಿನ ತಂಡ ಕಣಕ್ಕಿಳಿಯಲಿದೆ.

ಕುತೂಹಲಕಾರಿ ವಿಷಯ ಎಂದರೆ, ಕ್ಯಾಪ್ರಿ ಗ್ಲೋಬಲ್ ಕಂಪೆನಿಯು ಈಗಾಗಲೇ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಯುಪಿ ವಾರಿಯರ್ಸ್ ಹೆಸರಿನ ತಂಡವೊಂದನ್ನು ಕಣಕ್ಕಿಳಿಸುತ್ತಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಕ್ಯಾಪ್ರಿ ಗ್ಲೋಬಲ್ ಖರೀದಿಸಿದರೆ ಆರ್​ಆರ್ ತಂಡದ ಹೆಸರು ಬದಲಾವಣೆಯಾಗುವುದು ಖಚಿತ. ಅದರಂತೆ ರಾಜಸ್ಥಾನ್ ರಾಯಲ್ಸ್ ಬದಲಿಗೆ ಐಪಿಎಲ್​ನಲ್ಲಿ ಯುಪಿ ವಾರಿಯರ್ಸ್ ಹೆಸರಿನ ತಂಡ ಕಣಕ್ಕಿಳಿಯಲಿದೆ.

4 / 5
ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಅವ್ರಾಮ್ ಗ್ಲೇಝರ್ ಬಿಡ್ ಸಲ್ಲಿಸಿದ್ದಾರೆ. ಇವರೊಂದಿಗೆ ಅದಾನಿ ಗ್ರೂಪ್, ಆದಾರ್ ಪೂನವಾಲ ಸೇರಿದಂತೆ ಕೆಲ ಉದ್ಯಮಿಗಳು ಆರ್​ಸಿಬಿ ಫ್ರಾಂಚೈಸಿಯ ಖರೀದಿಗೆ ಆಸಕ್ತಿ ತೋರಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಕೂಡ ಬದಲಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಅವ್ರಾಮ್ ಗ್ಲೇಝರ್ ಬಿಡ್ ಸಲ್ಲಿಸಿದ್ದಾರೆ. ಇವರೊಂದಿಗೆ ಅದಾನಿ ಗ್ರೂಪ್, ಆದಾರ್ ಪೂನವಾಲ ಸೇರಿದಂತೆ ಕೆಲ ಉದ್ಯಮಿಗಳು ಆರ್​ಸಿಬಿ ಫ್ರಾಂಚೈಸಿಯ ಖರೀದಿಗೆ ಆಸಕ್ತಿ ತೋರಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಕೂಡ ಬದಲಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

5 / 5

Published On - 3:09 pm, Tue, 10 February 26

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ