AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ಗೆ ‘ಯುಪಿ ವಾರಿಯರ್ಸ್’ ತಂಡ ಎಂಟ್ರಿ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಉಳಿದಿರುವುದು ತಿಂಗಳು ಮಾತ್ರ. ಅದಕ್ಕೂ ಮುನ್ನ ಎರಡು ಫ್ರಾಂಚೈಸಿಗಳು ಮಾರಾಟವಾಗುವ ಸಾಧ್ಯತೆ ಹೆಚ್ಚಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳ ಮಾಲೀಕರು ಬದಲಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Feb 10, 2026 | 3:10 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಆರಂಭಕ್ಕೂ ಮುನ್ನ ಎರಡು ಫ್ರಾಂಚೈಸಿಗಳ ಮಾಲೀಕರು ಬದಲಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಡಿಯಾಜಿಯೋ ಕಂಪೆನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾರಾಟಕ್ಕೆ ಬಿಡ್ಡಿಂಗ್ ಆಹ್ವಾನಿಸಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಆರಂಭಕ್ಕೂ ಮುನ್ನ ಎರಡು ಫ್ರಾಂಚೈಸಿಗಳ ಮಾಲೀಕರು ಬದಲಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಡಿಯಾಜಿಯೋ ಕಂಪೆನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾರಾಟಕ್ಕೆ ಬಿಡ್ಡಿಂಗ್ ಆಹ್ವಾನಿಸಿದೆ.

1 / 5
ಇದರ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಸಹ ಮಾರಾಟ ಮಾಡಲು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಮುಂದಾಗಿದೆ. ಅದರಂತೆ ಇದೀಗ ಆರ್​ಆರ್ ತಂಡದ ಖರೀದಿಗೂ ಬಿಡ್ಡಿಂಗ್​ಗಳನ್ನು ಆಹ್ವಾನಿಸಲಾಗಿದೆ. ಹೀಗಾಗಿ ಐಪಿಎಲ್​ ಆರಂಭಕ್ಕೂ ಮುನ್ನ ಆರ್​ಸಿಬಿ ಮತ್ತು ಆರ್​ಆರ್ ತಂಡಗಳ ಮಾಲೀಕರು ಬದಲಾಗುವ ಸಾಧ್ಯತೆ ಹೆಚ್ಚಿದೆ.

ಇದರ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಸಹ ಮಾರಾಟ ಮಾಡಲು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಮುಂದಾಗಿದೆ. ಅದರಂತೆ ಇದೀಗ ಆರ್​ಆರ್ ತಂಡದ ಖರೀದಿಗೂ ಬಿಡ್ಡಿಂಗ್​ಗಳನ್ನು ಆಹ್ವಾನಿಸಲಾಗಿದೆ. ಹೀಗಾಗಿ ಐಪಿಎಲ್​ ಆರಂಭಕ್ಕೂ ಮುನ್ನ ಆರ್​ಸಿಬಿ ಮತ್ತು ಆರ್​ಆರ್ ತಂಡಗಳ ಮಾಲೀಕರು ಬದಲಾಗುವ ಸಾಧ್ಯತೆ ಹೆಚ್ಚಿದೆ.

2 / 5
ಇಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಖರೀದಿಗೆ ಕ್ಯಾಪ್ರಿ ಗ್ಲೋಬಲ್ ಆಸಕ್ತಿ ತೋರಿರುವುದು ವಿಶೇಷ. ಐಪಿಎಲ್​ನಲ್ಲಿ 18 ವರ್ಷಗಳನ್ನು ಪೂರೈಸಿರುವ ಹಳೆಯ ಫ್ರಾಂಚೈಸಿಯನ್ನು ಬಹುಪಾಲನ್ನು ಖರೀದಿಸಲು ಕ್ಯಾಪ್ರಿ ಗ್ಲೋಬಲ್ ಮಾತುಕತೆ ನಡೆಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಕ್ಯಾಪ್ರಿ ಗ್ಲೋಬಲ್ ಪಾಲಾಗುವ ಸಾಧ್ಯತೆ ಹೆಚ್ಚಿದೆ.

ಇಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಖರೀದಿಗೆ ಕ್ಯಾಪ್ರಿ ಗ್ಲೋಬಲ್ ಆಸಕ್ತಿ ತೋರಿರುವುದು ವಿಶೇಷ. ಐಪಿಎಲ್​ನಲ್ಲಿ 18 ವರ್ಷಗಳನ್ನು ಪೂರೈಸಿರುವ ಹಳೆಯ ಫ್ರಾಂಚೈಸಿಯನ್ನು ಬಹುಪಾಲನ್ನು ಖರೀದಿಸಲು ಕ್ಯಾಪ್ರಿ ಗ್ಲೋಬಲ್ ಮಾತುಕತೆ ನಡೆಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಕ್ಯಾಪ್ರಿ ಗ್ಲೋಬಲ್ ಪಾಲಾಗುವ ಸಾಧ್ಯತೆ ಹೆಚ್ಚಿದೆ.

3 / 5
ಕುತೂಹಲಕಾರಿ ವಿಷಯ ಎಂದರೆ, ಕ್ಯಾಪ್ರಿ ಗ್ಲೋಬಲ್ ಕಂಪೆನಿಯು ಈಗಾಗಲೇ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಯುಪಿ ವಾರಿಯರ್ಸ್ ಹೆಸರಿನ ತಂಡವೊಂದನ್ನು ಕಣಕ್ಕಿಳಿಸುತ್ತಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಕ್ಯಾಪ್ರಿ ಗ್ಲೋಬಲ್ ಖರೀದಿಸಿದರೆ ಆರ್​ಆರ್ ತಂಡದ ಹೆಸರು ಬದಲಾವಣೆಯಾಗುವುದು ಖಚಿತ. ಅದರಂತೆ ರಾಜಸ್ಥಾನ್ ರಾಯಲ್ಸ್ ಬದಲಿಗೆ ಐಪಿಎಲ್​ನಲ್ಲಿ ಯುಪಿ ವಾರಿಯರ್ಸ್ ಹೆಸರಿನ ತಂಡ ಕಣಕ್ಕಿಳಿಯಲಿದೆ.

ಕುತೂಹಲಕಾರಿ ವಿಷಯ ಎಂದರೆ, ಕ್ಯಾಪ್ರಿ ಗ್ಲೋಬಲ್ ಕಂಪೆನಿಯು ಈಗಾಗಲೇ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಯುಪಿ ವಾರಿಯರ್ಸ್ ಹೆಸರಿನ ತಂಡವೊಂದನ್ನು ಕಣಕ್ಕಿಳಿಸುತ್ತಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಕ್ಯಾಪ್ರಿ ಗ್ಲೋಬಲ್ ಖರೀದಿಸಿದರೆ ಆರ್​ಆರ್ ತಂಡದ ಹೆಸರು ಬದಲಾವಣೆಯಾಗುವುದು ಖಚಿತ. ಅದರಂತೆ ರಾಜಸ್ಥಾನ್ ರಾಯಲ್ಸ್ ಬದಲಿಗೆ ಐಪಿಎಲ್​ನಲ್ಲಿ ಯುಪಿ ವಾರಿಯರ್ಸ್ ಹೆಸರಿನ ತಂಡ ಕಣಕ್ಕಿಳಿಯಲಿದೆ.

4 / 5
ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಅವ್ರಾಮ್ ಗ್ಲೇಝರ್ ಬಿಡ್ ಸಲ್ಲಿಸಿದ್ದಾರೆ. ಇವರೊಂದಿಗೆ ಅದಾನಿ ಗ್ರೂಪ್, ಆದಾರ್ ಪೂನವಾಲ ಸೇರಿದಂತೆ ಕೆಲ ಉದ್ಯಮಿಗಳು ಆರ್​ಸಿಬಿ ಫ್ರಾಂಚೈಸಿಯ ಖರೀದಿಗೆ ಆಸಕ್ತಿ ತೋರಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಕೂಡ ಬದಲಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಅವ್ರಾಮ್ ಗ್ಲೇಝರ್ ಬಿಡ್ ಸಲ್ಲಿಸಿದ್ದಾರೆ. ಇವರೊಂದಿಗೆ ಅದಾನಿ ಗ್ರೂಪ್, ಆದಾರ್ ಪೂನವಾಲ ಸೇರಿದಂತೆ ಕೆಲ ಉದ್ಯಮಿಗಳು ಆರ್​ಸಿಬಿ ಫ್ರಾಂಚೈಸಿಯ ಖರೀದಿಗೆ ಆಸಕ್ತಿ ತೋರಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಕೂಡ ಬದಲಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

5 / 5

Published On - 3:09 pm, Tue, 10 February 26

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ