AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಅಯ್ಯರ್ ಫೈಯರ್… ಭರ್ಜರಿ ದಾಖಲೆ!

IPL 2026 LSG vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2026) 68ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 196 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಶ್ರೇಯಸ್ ಅಯ್ಯರ್ (101) ಅವರ ಅಜೇಯ ಶತಕದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು 18 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:May 24, 2026 | 8:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಬರೋಬ್ಬರಿ 124 ಶತಕಗಳು ದಾಖಲಾಗಿವೆ. ಈ ವೇಳೆ 11 ನಾಯಕರುಗಳು ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಹನ್ನೊಂದು ಮಂದಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಶತಕ ಬಾರಿಸಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ (Shreyas Iyer). (PC: IPL)

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಬರೋಬ್ಬರಿ 124 ಶತಕಗಳು ದಾಖಲಾಗಿವೆ. ಈ ವೇಳೆ 11 ನಾಯಕರುಗಳು ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಹನ್ನೊಂದು ಮಂದಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಶತಕ ಬಾರಿಸಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ (Shreyas Iyer). (PC: IPL)

1 / 5
ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ 51 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 101 ರನ್ ಬಾರಿಸಿದರು. (PC: IPL)

ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ 51 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 101 ರನ್ ಬಾರಿಸಿದರು. (PC: IPL)

2 / 5
ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಸೆಂಚುರಿ ಸಿಡಿಸಿದ ಮೊದಲ ನಾಯಕನೆಂಬ ಹೆಗ್ಗಳಿಕೆಯನ್ನು ಶ್ರೇಯಸ್ ಅಯ್ಯರ್ ತಮ್ಮದಾಗಿಸಿಕೊಂಡರು. ಹಾಗೆಯೇ ಐಪಿಎಲ್​ನಲ್ಲಿ ಚೇಸಿಂಗ್ ವೇಳೆ ಶತಕ ಸಿಡಿಸಿ ಅಜೇಯರಾಗಿ ಉಳಿದ 2ನೇ ಕ್ಯಾಪ್ಟನ್ ಎನಿಸಿಕೊಂಡರು. (PC: IPL)

ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಸೆಂಚುರಿ ಸಿಡಿಸಿದ ಮೊದಲ ನಾಯಕನೆಂಬ ಹೆಗ್ಗಳಿಕೆಯನ್ನು ಶ್ರೇಯಸ್ ಅಯ್ಯರ್ ತಮ್ಮದಾಗಿಸಿಕೊಂಡರು. ಹಾಗೆಯೇ ಐಪಿಎಲ್​ನಲ್ಲಿ ಚೇಸಿಂಗ್ ವೇಳೆ ಶತಕ ಸಿಡಿಸಿ ಅಜೇಯರಾಗಿ ಉಳಿದ 2ನೇ ಕ್ಯಾಪ್ಟನ್ ಎನಿಸಿಕೊಂಡರು. (PC: IPL)

3 / 5
ಇದಕ್ಕೂ ಮುನ್ನ 2016 ರಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಚೇಸಿಂಗ್ ವೇಳೆ 108 ರನ್​ಗಳ ಅಜೇಯ ಇನಿಂಗ್ಸ್​ ಆಡಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್​ನಲ್ಲಿ ಶತಕ ಸಿಡಿಸಿ ಅಜೇಯರಾಗಿ ಉಳಿದ ನಾಯಕ ಎನಿಸಿಕೊಂಡಿದ್ದರು. (PC: IPL)

ಇದಕ್ಕೂ ಮುನ್ನ 2016 ರಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಚೇಸಿಂಗ್ ವೇಳೆ 108 ರನ್​ಗಳ ಅಜೇಯ ಇನಿಂಗ್ಸ್​ ಆಡಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್​ನಲ್ಲಿ ಶತಕ ಸಿಡಿಸಿ ಅಜೇಯರಾಗಿ ಉಳಿದ ನಾಯಕ ಎನಿಸಿಕೊಂಡಿದ್ದರು. (PC: IPL)

4 / 5
ಇದೀಗ ವಿರಾಟ್ ಕೊಹ್ಲಿಯ ಈ ದಾಖಲೆಯನ್ನು ಶ್ರೇಯಸ್ ಅಯ್ಯರ್ ಸರಿಗಟ್ಟಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಐಪಿಎಲ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ ಮೊದಲ ಕ್ಯಾಪ್ಟನ್ ಹಾಗೂ ಅಜೇಯ ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ಶ್ರೇಯಸ್ ಅಯ್ಯರ್ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಇದೀಗ ವಿರಾಟ್ ಕೊಹ್ಲಿಯ ಈ ದಾಖಲೆಯನ್ನು ಶ್ರೇಯಸ್ ಅಯ್ಯರ್ ಸರಿಗಟ್ಟಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಐಪಿಎಲ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ ಮೊದಲ ಕ್ಯಾಪ್ಟನ್ ಹಾಗೂ ಅಜೇಯ ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ಶ್ರೇಯಸ್ ಅಯ್ಯರ್ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 5

Published On - 8:14 am, Sun, 24 May 26

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ