Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2023: ಸಿಸಿಎಲ್​ನಲ್ಲಿ ಕಿಚ್ಚನ ಹುಡುಗರದ್ದೇ ಪಾರುಪತ್ಯ; ಲೀಗ್​ನಲ್ಲಿ ಕರ್ನಾಟಕಕ್ಕೆ ಸತತ 4ನೇ ಜಯ

CCL 2023: ಶನಿವಾರ ತನ್ನ ನಾಲ್ಕನೇ ಪಂದ್ಯದಲ್ಲಿ ಪಂಜಾಬ್ ದಿ ಶೇರ್ ತಂಡವನ್ನು ಎದುರಿಸಿದ್ದ ಕರ್ನಾಟಕ ಬುಲ್ಡೋಜರ್ಸ್ ತಂಡ ಸತತ ನಾಲ್ಕನೇ ಗೆಲುವು ಸಾಧಿಸಿದೆ.

ಪೃಥ್ವಿಶಂಕರ
|

Updated on:Mar 12, 2023 | 12:36 PM

ಶನಿವಾರ ತನ್ನ ನಾಲ್ಕನೇ ಪಂದ್ಯದಲ್ಲಿ  ಪಂಜಾಬ್ ದಿ ಶೇರ್ ತಂಡವನ್ನು ಎದುರಿಸಿದ್ದ ಕರ್ನಾಟಕ ಬುಲ್ಡೋಜರ್ಸ್ ತಂಡ ಸತತ ನಾಲ್ಕನೇ ಗೆಲುವು ಸಾಧಿಸಿದೆ. ಇಲ್ಲಿಯವರೆಗೆ ಆಡಿರುವ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ.

ಶನಿವಾರ ತನ್ನ ನಾಲ್ಕನೇ ಪಂದ್ಯದಲ್ಲಿ ಪಂಜಾಬ್ ದಿ ಶೇರ್ ತಂಡವನ್ನು ಎದುರಿಸಿದ್ದ ಕರ್ನಾಟಕ ಬುಲ್ಡೋಜರ್ಸ್ ತಂಡ ಸತತ ನಾಲ್ಕನೇ ಗೆಲುವು ಸಾಧಿಸಿದೆ. ಇಲ್ಲಿಯವರೆಗೆ ಆಡಿರುವ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ದಿ ಶೇರ್ ತಂಡ ಮೊದಲ 10 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 80 ರನ್‌ ಕಲೆಹಾಕಿತು. ಪಂಜಾಬ್ ಪರ ದೇವ್ ಖರೋಡ್ 14 ಎಸೆತಗಳಲ್ಲಿ 20 ರನ್ ಗಳಿಸಿದರೆ, ನಿಂಜಾ ಬಿ 19 ಎಸೆತಗಳಲ್ಲಿ 19 ರನ್ ಗಳಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ದಿ ಶೇರ್ ತಂಡ ಮೊದಲ 10 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 80 ರನ್‌ ಕಲೆಹಾಕಿತು. ಪಂಜಾಬ್ ಪರ ದೇವ್ ಖರೋಡ್ 14 ಎಸೆತಗಳಲ್ಲಿ 20 ರನ್ ಗಳಿಸಿದರೆ, ನಿಂಜಾ ಬಿ 19 ಎಸೆತಗಳಲ್ಲಿ 19 ರನ್ ಗಳಿಸಿದರು.

2 / 7
ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಆರಂಭಿಕರಾದ ಡಾರ್ಲಿಂಗ್ ಕೃಷ್ಣ ಮತ್ತು ನಾಯಕ ಪ್ರದೀಪ್ ಬೋಗಾದಿ ಅವರ ಸ್ಫೋಟಕ ಆರಂಭದಿಂದಾಗಿ ಸುಲಭವಾಗಿ ಗುರಿ ಬೆನ್ನಟ್ಟಿತು. ಈ ಇಬ್ಬರು ವಿಕೆಟ್ ನಷ್ಟವಿಲ್ಲದೆ 69 ರನ್ ಕಲೆ ಹಾಕಿದರು.

ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಆರಂಭಿಕರಾದ ಡಾರ್ಲಿಂಗ್ ಕೃಷ್ಣ ಮತ್ತು ನಾಯಕ ಪ್ರದೀಪ್ ಬೋಗಾದಿ ಅವರ ಸ್ಫೋಟಕ ಆರಂಭದಿಂದಾಗಿ ಸುಲಭವಾಗಿ ಗುರಿ ಬೆನ್ನಟ್ಟಿತು. ಈ ಇಬ್ಬರು ವಿಕೆಟ್ ನಷ್ಟವಿಲ್ಲದೆ 69 ರನ್ ಕಲೆ ಹಾಕಿದರು.

3 / 7
 ಆ ಬಳಿಕ ನಾಯಕನ ಆಟವಾಡಿದ ಪ್ರದೀಪ್ ಸತತ ಎರಡನೇ ಅರ್ಧಶತಕ ಬಾರಿಸುವುದರೊಂದಿಗೆ ತಂಡವನ್ನು 100 ರ ಗಡಿ ದಾಟಿಸಿದರು. ಆ ಬಳಿಕ ಬಂದ ರಾಜೀವ್ ಕೇವಲ 9 ಎಸೆತಗಳಲ್ಲಿ ಬರೋಬ್ಬರಿ 33 ರನ್‌ಗಳ ಇನ್ನಿಂಗ್ಸ್‌ನ ಆಡಿದರು. ಹೀಗಾಗಿ ಅಂತಿಮ 10 ಓವರ್‌ಗಳ ಅಂತ್ಯಕ್ಕೆ ತಂಡ 2 ವಿಕೆಟ್ ನಷ್ಟಕ್ಕೆ 140 ರನ್ ಕಲೆಹಾಕಿತು.

ಆ ಬಳಿಕ ನಾಯಕನ ಆಟವಾಡಿದ ಪ್ರದೀಪ್ ಸತತ ಎರಡನೇ ಅರ್ಧಶತಕ ಬಾರಿಸುವುದರೊಂದಿಗೆ ತಂಡವನ್ನು 100 ರ ಗಡಿ ದಾಟಿಸಿದರು. ಆ ಬಳಿಕ ಬಂದ ರಾಜೀವ್ ಕೇವಲ 9 ಎಸೆತಗಳಲ್ಲಿ ಬರೋಬ್ಬರಿ 33 ರನ್‌ಗಳ ಇನ್ನಿಂಗ್ಸ್‌ನ ಆಡಿದರು. ಹೀಗಾಗಿ ಅಂತಿಮ 10 ಓವರ್‌ಗಳ ಅಂತ್ಯಕ್ಕೆ ತಂಡ 2 ವಿಕೆಟ್ ನಷ್ಟಕ್ಕೆ 140 ರನ್ ಕಲೆಹಾಕಿತು.

4 / 7
60 ರನ್​ಗಳ ಇನ್ನಿಂಗ್ಸ್ ಹಿನ್ನಡೆಯೊಂದಿಗೆ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಪಂಜಾಬ್ ತಂಡ ಅಂತಿಮವಾಗಿ 100 ರನ್ ಗಳಿಸಿತು. ಈ ಮೂಲಕ ಕರ್ನಾಟಕ ತಂಡಕ್ಕೆ 40 ರನ್​ಗಳ ಗುರಿ ನೀಡಿತು.

60 ರನ್​ಗಳ ಇನ್ನಿಂಗ್ಸ್ ಹಿನ್ನಡೆಯೊಂದಿಗೆ ತಮ್ಮ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಪಂಜಾಬ್ ತಂಡ ಅಂತಿಮವಾಗಿ 100 ರನ್ ಗಳಿಸಿತು. ಈ ಮೂಲಕ ಕರ್ನಾಟಕ ತಂಡಕ್ಕೆ 40 ರನ್​ಗಳ ಗುರಿ ನೀಡಿತು.

5 / 7
ಈ ಸಾಧಾರಣ ಗುರಿ ಬೆನ್ನಟ್ಟಿದ ಬುಲ್ಡೋಜರ್ಸ್ ತಂಡ ಮೂರನೇ ಓವರ್​ನಲ್ಲಿಯೇ ಗೆಲುವಿನ ನಗೆ ಬೀರಿತು. ತಂಡದ ಪರ ಮತ್ತೆ ಅಬ್ಬರಿಸಿದ ರಾಜೀವ್ ಕೇವಲ 8 ಎಸೆತಗಳಲ್ಲಿ 28 ರನ್ ಗಳಿಸಿದರು.

ಈ ಸಾಧಾರಣ ಗುರಿ ಬೆನ್ನಟ್ಟಿದ ಬುಲ್ಡೋಜರ್ಸ್ ತಂಡ ಮೂರನೇ ಓವರ್​ನಲ್ಲಿಯೇ ಗೆಲುವಿನ ನಗೆ ಬೀರಿತು. ತಂಡದ ಪರ ಮತ್ತೆ ಅಬ್ಬರಿಸಿದ ರಾಜೀವ್ ಕೇವಲ 8 ಎಸೆತಗಳಲ್ಲಿ 28 ರನ್ ಗಳಿಸಿದರು.

6 / 7
ಲೀಗ್ ಹಂತದಲ್ಲಿ ನಾಲ್ಕು ಪಂದ್ಯಗಳಲ್ಲಿ ನಾಲ್ಕು ಗೆಲುವುಗಳೊಂದಿಗೆ ಬುಲ್ಡೋಜರ್ಸ್ ತಂಡ ಲೀಗ್​ನಲ್ಲಿ ಸೆಮಿ-ಫೈನಲಿಗೆ ಎಂಟ್ರಿಕೊಟ್ಟಿದೆ.

ಲೀಗ್ ಹಂತದಲ್ಲಿ ನಾಲ್ಕು ಪಂದ್ಯಗಳಲ್ಲಿ ನಾಲ್ಕು ಗೆಲುವುಗಳೊಂದಿಗೆ ಬುಲ್ಡೋಜರ್ಸ್ ತಂಡ ಲೀಗ್​ನಲ್ಲಿ ಸೆಮಿ-ಫೈನಲಿಗೆ ಎಂಟ್ರಿಕೊಟ್ಟಿದೆ.

7 / 7

Published On - 12:33 pm, Sun, 12 March 23

Follow us
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್