AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2024: ಸಿಸಿಎಲ್​ನಲ್ಲಿ ಸತತ ಮೂರನೇ ಅರ್ಧಶತಕ ಸಿಡಿಸಿದ ಡಾರ್ಲಿಂಗ್ ಕೃಷ್ಣ..!

CCL 2024: ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್​ರೌಂಡರ್ ಡಾರ್ಲಿಂಗ್ ಕೃಷ್ಣ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬ್ಯಾಟಿಂಗ್​ನಲ್ಲಿ ಆಡಿದ ಎರಡೂ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದ ಕೃಷ್ಣಗೆ ಈ ಲೀಗ್​ನಲ್ಲಿ ಇದು ಸತತ ಮೂರನೇ ಅರ್ಧಶತಕವಾಗಿದೆ.

ಪೃಥ್ವಿಶಂಕರ
|

Updated on: Mar 02, 2024 | 9:26 PM

ಮೊದಲ ಐದು ಪಂದ್ಯಗಳನ್ನು ದುಬೈನ ಶಾರ್ಜಾದಲ್ಲಿ ಆಡಿ ಮುಗಿಸಿದ್ದ ಸಿಸಿಎಲ್ ತಂಡಗಳು ಇದೀಗ ಹೈದರಾಬಾದ್​ನಲ್ಲಿ ಅಭಿಮಾನಿಗಳು ರಂಜಿಸುತ್ತಿವೆ. ಇಂದು ನಡೆದ ಲೀಗ್​ನ 8ನೇ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್​ ತಂಡವನ್ನು 30 ರನ್​ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

ಮೊದಲ ಐದು ಪಂದ್ಯಗಳನ್ನು ದುಬೈನ ಶಾರ್ಜಾದಲ್ಲಿ ಆಡಿ ಮುಗಿಸಿದ್ದ ಸಿಸಿಎಲ್ ತಂಡಗಳು ಇದೀಗ ಹೈದರಾಬಾದ್​ನಲ್ಲಿ ಅಭಿಮಾನಿಗಳು ರಂಜಿಸುತ್ತಿವೆ. ಇಂದು ನಡೆದ ಲೀಗ್​ನ 8ನೇ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್​ ತಂಡವನ್ನು 30 ರನ್​ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

1 / 6
ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್​ರೌಂಡರ್ ಡಾರ್ಲಿಂಗ್ ಕೃಷ್ಣ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬ್ಯಾಟಿಂಗ್​ನಲ್ಲಿ ಆಡಿದ ಎರಡೂ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದ ಕೃಷ್ಣಗೆ ಈ ಲೀಗ್​ನಲ್ಲಿ ಇದು ಸತತ ಮೂರನೇ ಅರ್ಧಶತಕವಾಗಿದೆ.

ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್​ರೌಂಡರ್ ಡಾರ್ಲಿಂಗ್ ಕೃಷ್ಣ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬ್ಯಾಟಿಂಗ್​ನಲ್ಲಿ ಆಡಿದ ಎರಡೂ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದ ಕೃಷ್ಣಗೆ ಈ ಲೀಗ್​ನಲ್ಲಿ ಇದು ಸತತ ಮೂರನೇ ಅರ್ಧಶತಕವಾಗಿದೆ.

2 / 6
ಲೀಗ್​ನಲ್ಲಿ ಮೊದಲ ಪಂದ್ಯವನ್ನು ದುಬೈನ ಶಾರ್ಜಾದಲ್ಲಿ ಮುಂಬೈ ಹೀರೋಸ್ ವಿರುದ್ಧ ಆಡಿದ್ದ ಕರ್ನಾಟಕ ತಂಡ, ಆ ಪಂದ್ಯವನ್ನು 38 ರನ್​ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಕೃಷ್ಣ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಲೀಗ್​ನಲ್ಲಿ ಮೊದಲ ಪಂದ್ಯವನ್ನು ದುಬೈನ ಶಾರ್ಜಾದಲ್ಲಿ ಮುಂಬೈ ಹೀರೋಸ್ ವಿರುದ್ಧ ಆಡಿದ್ದ ಕರ್ನಾಟಕ ತಂಡ, ಆ ಪಂದ್ಯವನ್ನು 38 ರನ್​ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಕೃಷ್ಣ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

3 / 6
ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 10 ಎಸೆತಗಳಲ್ಲಿ 16 ರನ್ ಕಲೆಹಾಕಿದ್ದ ಕೃಷ್ಣ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 18 ಎಸೆತಗಳಲ್ಲಿ ಅಜೇಯ 55 ರನ್​​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದರು. ಕೃಷ್ಣ ಅವರ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 6 ಸಿಕ್ಸರ್ ಸಹ ಸೇರಿದ್ದವು.

ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 10 ಎಸೆತಗಳಲ್ಲಿ 16 ರನ್ ಕಲೆಹಾಕಿದ್ದ ಕೃಷ್ಣ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 18 ಎಸೆತಗಳಲ್ಲಿ ಅಜೇಯ 55 ರನ್​​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದರು. ಕೃಷ್ಣ ಅವರ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 6 ಸಿಕ್ಸರ್ ಸಹ ಸೇರಿದ್ದವು.

4 / 6
ಇನ್ನು ಇಂದು ನಡೆದ ಕರ್ನಾಟಕ ಬುಲ್ಡೋಜರ್ಸ್ ತಂಡದ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೃಷ್ಣ 33 ಎಸೆತಗಳಲ್ಲಿ 72 ರನ್ ಕಲೆಹಾಕಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 21 ಎಸೆತಗಳಲ್ಲಿ 54 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಇನ್ನು ಇಂದು ನಡೆದ ಕರ್ನಾಟಕ ಬುಲ್ಡೋಜರ್ಸ್ ತಂಡದ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೃಷ್ಣ 33 ಎಸೆತಗಳಲ್ಲಿ 72 ರನ್ ಕಲೆಹಾಕಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 21 ಎಸೆತಗಳಲ್ಲಿ 54 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

5 / 6
ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಕೃಷ್ಣ ಮೊದಲ ಇನ್ನಿಂಗ್ಸ್​ನಲ್ಲಿ 2 ಓವರ್ ಬೌಲ್ ಮಾಡಿ 11 ರನ್  ನೀಡಿ 1 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್​ನಲ್ಲೂ 2 ಓವರ್ ಬೌಲ್ ಮಾಡಿ 31 ರನ್ ಬಿಟ್ಟುಕೊಟ್ಟು ಪ್ರಮುಖ 2 ವಿಕೆಟ್ ಕಬಳಿಸಿದರು.

ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಕೃಷ್ಣ ಮೊದಲ ಇನ್ನಿಂಗ್ಸ್​ನಲ್ಲಿ 2 ಓವರ್ ಬೌಲ್ ಮಾಡಿ 11 ರನ್ ನೀಡಿ 1 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್​ನಲ್ಲೂ 2 ಓವರ್ ಬೌಲ್ ಮಾಡಿ 31 ರನ್ ಬಿಟ್ಟುಕೊಟ್ಟು ಪ್ರಮುಖ 2 ವಿಕೆಟ್ ಕಬಳಿಸಿದರು.

6 / 6
Follow us
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!