AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2024: ಸಿಸಿಎಲ್​ನಲ್ಲಿ ಸತತ ಮೂರನೇ ಅರ್ಧಶತಕ ಸಿಡಿಸಿದ ಡಾರ್ಲಿಂಗ್ ಕೃಷ್ಣ..!

CCL 2024: ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್​ರೌಂಡರ್ ಡಾರ್ಲಿಂಗ್ ಕೃಷ್ಣ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬ್ಯಾಟಿಂಗ್​ನಲ್ಲಿ ಆಡಿದ ಎರಡೂ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದ ಕೃಷ್ಣಗೆ ಈ ಲೀಗ್​ನಲ್ಲಿ ಇದು ಸತತ ಮೂರನೇ ಅರ್ಧಶತಕವಾಗಿದೆ.

ಪೃಥ್ವಿಶಂಕರ
|

Updated on: Mar 02, 2024 | 9:26 PM

Share
ಮೊದಲ ಐದು ಪಂದ್ಯಗಳನ್ನು ದುಬೈನ ಶಾರ್ಜಾದಲ್ಲಿ ಆಡಿ ಮುಗಿಸಿದ್ದ ಸಿಸಿಎಲ್ ತಂಡಗಳು ಇದೀಗ ಹೈದರಾಬಾದ್​ನಲ್ಲಿ ಅಭಿಮಾನಿಗಳು ರಂಜಿಸುತ್ತಿವೆ. ಇಂದು ನಡೆದ ಲೀಗ್​ನ 8ನೇ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್​ ತಂಡವನ್ನು 30 ರನ್​ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

ಮೊದಲ ಐದು ಪಂದ್ಯಗಳನ್ನು ದುಬೈನ ಶಾರ್ಜಾದಲ್ಲಿ ಆಡಿ ಮುಗಿಸಿದ್ದ ಸಿಸಿಎಲ್ ತಂಡಗಳು ಇದೀಗ ಹೈದರಾಬಾದ್​ನಲ್ಲಿ ಅಭಿಮಾನಿಗಳು ರಂಜಿಸುತ್ತಿವೆ. ಇಂದು ನಡೆದ ಲೀಗ್​ನ 8ನೇ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್​ ತಂಡವನ್ನು 30 ರನ್​ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

1 / 6
ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್​ರೌಂಡರ್ ಡಾರ್ಲಿಂಗ್ ಕೃಷ್ಣ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬ್ಯಾಟಿಂಗ್​ನಲ್ಲಿ ಆಡಿದ ಎರಡೂ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದ ಕೃಷ್ಣಗೆ ಈ ಲೀಗ್​ನಲ್ಲಿ ಇದು ಸತತ ಮೂರನೇ ಅರ್ಧಶತಕವಾಗಿದೆ.

ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್​ರೌಂಡರ್ ಡಾರ್ಲಿಂಗ್ ಕೃಷ್ಣ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬ್ಯಾಟಿಂಗ್​ನಲ್ಲಿ ಆಡಿದ ಎರಡೂ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದ ಕೃಷ್ಣಗೆ ಈ ಲೀಗ್​ನಲ್ಲಿ ಇದು ಸತತ ಮೂರನೇ ಅರ್ಧಶತಕವಾಗಿದೆ.

2 / 6
ಲೀಗ್​ನಲ್ಲಿ ಮೊದಲ ಪಂದ್ಯವನ್ನು ದುಬೈನ ಶಾರ್ಜಾದಲ್ಲಿ ಮುಂಬೈ ಹೀರೋಸ್ ವಿರುದ್ಧ ಆಡಿದ್ದ ಕರ್ನಾಟಕ ತಂಡ, ಆ ಪಂದ್ಯವನ್ನು 38 ರನ್​ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಕೃಷ್ಣ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಲೀಗ್​ನಲ್ಲಿ ಮೊದಲ ಪಂದ್ಯವನ್ನು ದುಬೈನ ಶಾರ್ಜಾದಲ್ಲಿ ಮುಂಬೈ ಹೀರೋಸ್ ವಿರುದ್ಧ ಆಡಿದ್ದ ಕರ್ನಾಟಕ ತಂಡ, ಆ ಪಂದ್ಯವನ್ನು 38 ರನ್​ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಕೃಷ್ಣ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

3 / 6
ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 10 ಎಸೆತಗಳಲ್ಲಿ 16 ರನ್ ಕಲೆಹಾಕಿದ್ದ ಕೃಷ್ಣ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 18 ಎಸೆತಗಳಲ್ಲಿ ಅಜೇಯ 55 ರನ್​​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದರು. ಕೃಷ್ಣ ಅವರ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 6 ಸಿಕ್ಸರ್ ಸಹ ಸೇರಿದ್ದವು.

ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 10 ಎಸೆತಗಳಲ್ಲಿ 16 ರನ್ ಕಲೆಹಾಕಿದ್ದ ಕೃಷ್ಣ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 18 ಎಸೆತಗಳಲ್ಲಿ ಅಜೇಯ 55 ರನ್​​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದರು. ಕೃಷ್ಣ ಅವರ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 6 ಸಿಕ್ಸರ್ ಸಹ ಸೇರಿದ್ದವು.

4 / 6
ಇನ್ನು ಇಂದು ನಡೆದ ಕರ್ನಾಟಕ ಬುಲ್ಡೋಜರ್ಸ್ ತಂಡದ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೃಷ್ಣ 33 ಎಸೆತಗಳಲ್ಲಿ 72 ರನ್ ಕಲೆಹಾಕಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 21 ಎಸೆತಗಳಲ್ಲಿ 54 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಇನ್ನು ಇಂದು ನಡೆದ ಕರ್ನಾಟಕ ಬುಲ್ಡೋಜರ್ಸ್ ತಂಡದ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೃಷ್ಣ 33 ಎಸೆತಗಳಲ್ಲಿ 72 ರನ್ ಕಲೆಹಾಕಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 21 ಎಸೆತಗಳಲ್ಲಿ 54 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

5 / 6
ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಕೃಷ್ಣ ಮೊದಲ ಇನ್ನಿಂಗ್ಸ್​ನಲ್ಲಿ 2 ಓವರ್ ಬೌಲ್ ಮಾಡಿ 11 ರನ್  ನೀಡಿ 1 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್​ನಲ್ಲೂ 2 ಓವರ್ ಬೌಲ್ ಮಾಡಿ 31 ರನ್ ಬಿಟ್ಟುಕೊಟ್ಟು ಪ್ರಮುಖ 2 ವಿಕೆಟ್ ಕಬಳಿಸಿದರು.

ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಕೃಷ್ಣ ಮೊದಲ ಇನ್ನಿಂಗ್ಸ್​ನಲ್ಲಿ 2 ಓವರ್ ಬೌಲ್ ಮಾಡಿ 11 ರನ್ ನೀಡಿ 1 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್​ನಲ್ಲೂ 2 ಓವರ್ ಬೌಲ್ ಮಾಡಿ 31 ರನ್ ಬಿಟ್ಟುಕೊಟ್ಟು ಪ್ರಮುಖ 2 ವಿಕೆಟ್ ಕಬಳಿಸಿದರು.

6 / 6
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?