AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2024: ಸಿಸಿಎಲ್​ನಲ್ಲಿ ಸತತ ಮೂರನೇ ಅರ್ಧಶತಕ ಸಿಡಿಸಿದ ಡಾರ್ಲಿಂಗ್ ಕೃಷ್ಣ..!

CCL 2024: ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್​ರೌಂಡರ್ ಡಾರ್ಲಿಂಗ್ ಕೃಷ್ಣ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬ್ಯಾಟಿಂಗ್​ನಲ್ಲಿ ಆಡಿದ ಎರಡೂ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದ ಕೃಷ್ಣಗೆ ಈ ಲೀಗ್​ನಲ್ಲಿ ಇದು ಸತತ ಮೂರನೇ ಅರ್ಧಶತಕವಾಗಿದೆ.

ಪೃಥ್ವಿಶಂಕರ
|

Updated on: Mar 02, 2024 | 9:26 PM

Share
ಮೊದಲ ಐದು ಪಂದ್ಯಗಳನ್ನು ದುಬೈನ ಶಾರ್ಜಾದಲ್ಲಿ ಆಡಿ ಮುಗಿಸಿದ್ದ ಸಿಸಿಎಲ್ ತಂಡಗಳು ಇದೀಗ ಹೈದರಾಬಾದ್​ನಲ್ಲಿ ಅಭಿಮಾನಿಗಳು ರಂಜಿಸುತ್ತಿವೆ. ಇಂದು ನಡೆದ ಲೀಗ್​ನ 8ನೇ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್​ ತಂಡವನ್ನು 30 ರನ್​ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

ಮೊದಲ ಐದು ಪಂದ್ಯಗಳನ್ನು ದುಬೈನ ಶಾರ್ಜಾದಲ್ಲಿ ಆಡಿ ಮುಗಿಸಿದ್ದ ಸಿಸಿಎಲ್ ತಂಡಗಳು ಇದೀಗ ಹೈದರಾಬಾದ್​ನಲ್ಲಿ ಅಭಿಮಾನಿಗಳು ರಂಜಿಸುತ್ತಿವೆ. ಇಂದು ನಡೆದ ಲೀಗ್​ನ 8ನೇ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್​ ತಂಡವನ್ನು 30 ರನ್​ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

1 / 6
ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್​ರೌಂಡರ್ ಡಾರ್ಲಿಂಗ್ ಕೃಷ್ಣ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬ್ಯಾಟಿಂಗ್​ನಲ್ಲಿ ಆಡಿದ ಎರಡೂ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದ ಕೃಷ್ಣಗೆ ಈ ಲೀಗ್​ನಲ್ಲಿ ಇದು ಸತತ ಮೂರನೇ ಅರ್ಧಶತಕವಾಗಿದೆ.

ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್​ರೌಂಡರ್ ಡಾರ್ಲಿಂಗ್ ಕೃಷ್ಣ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬ್ಯಾಟಿಂಗ್​ನಲ್ಲಿ ಆಡಿದ ಎರಡೂ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದ ಕೃಷ್ಣಗೆ ಈ ಲೀಗ್​ನಲ್ಲಿ ಇದು ಸತತ ಮೂರನೇ ಅರ್ಧಶತಕವಾಗಿದೆ.

2 / 6
ಲೀಗ್​ನಲ್ಲಿ ಮೊದಲ ಪಂದ್ಯವನ್ನು ದುಬೈನ ಶಾರ್ಜಾದಲ್ಲಿ ಮುಂಬೈ ಹೀರೋಸ್ ವಿರುದ್ಧ ಆಡಿದ್ದ ಕರ್ನಾಟಕ ತಂಡ, ಆ ಪಂದ್ಯವನ್ನು 38 ರನ್​ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಕೃಷ್ಣ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಲೀಗ್​ನಲ್ಲಿ ಮೊದಲ ಪಂದ್ಯವನ್ನು ದುಬೈನ ಶಾರ್ಜಾದಲ್ಲಿ ಮುಂಬೈ ಹೀರೋಸ್ ವಿರುದ್ಧ ಆಡಿದ್ದ ಕರ್ನಾಟಕ ತಂಡ, ಆ ಪಂದ್ಯವನ್ನು 38 ರನ್​ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಕೃಷ್ಣ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

3 / 6
ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 10 ಎಸೆತಗಳಲ್ಲಿ 16 ರನ್ ಕಲೆಹಾಕಿದ್ದ ಕೃಷ್ಣ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 18 ಎಸೆತಗಳಲ್ಲಿ ಅಜೇಯ 55 ರನ್​​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದರು. ಕೃಷ್ಣ ಅವರ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 6 ಸಿಕ್ಸರ್ ಸಹ ಸೇರಿದ್ದವು.

ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 10 ಎಸೆತಗಳಲ್ಲಿ 16 ರನ್ ಕಲೆಹಾಕಿದ್ದ ಕೃಷ್ಣ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 18 ಎಸೆತಗಳಲ್ಲಿ ಅಜೇಯ 55 ರನ್​​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದರು. ಕೃಷ್ಣ ಅವರ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 6 ಸಿಕ್ಸರ್ ಸಹ ಸೇರಿದ್ದವು.

4 / 6
ಇನ್ನು ಇಂದು ನಡೆದ ಕರ್ನಾಟಕ ಬುಲ್ಡೋಜರ್ಸ್ ತಂಡದ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೃಷ್ಣ 33 ಎಸೆತಗಳಲ್ಲಿ 72 ರನ್ ಕಲೆಹಾಕಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 21 ಎಸೆತಗಳಲ್ಲಿ 54 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಇನ್ನು ಇಂದು ನಡೆದ ಕರ್ನಾಟಕ ಬುಲ್ಡೋಜರ್ಸ್ ತಂಡದ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೃಷ್ಣ 33 ಎಸೆತಗಳಲ್ಲಿ 72 ರನ್ ಕಲೆಹಾಕಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 21 ಎಸೆತಗಳಲ್ಲಿ 54 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

5 / 6
ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಕೃಷ್ಣ ಮೊದಲ ಇನ್ನಿಂಗ್ಸ್​ನಲ್ಲಿ 2 ಓವರ್ ಬೌಲ್ ಮಾಡಿ 11 ರನ್  ನೀಡಿ 1 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್​ನಲ್ಲೂ 2 ಓವರ್ ಬೌಲ್ ಮಾಡಿ 31 ರನ್ ಬಿಟ್ಟುಕೊಟ್ಟು ಪ್ರಮುಖ 2 ವಿಕೆಟ್ ಕಬಳಿಸಿದರು.

ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಕೃಷ್ಣ ಮೊದಲ ಇನ್ನಿಂಗ್ಸ್​ನಲ್ಲಿ 2 ಓವರ್ ಬೌಲ್ ಮಾಡಿ 11 ರನ್ ನೀಡಿ 1 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್​ನಲ್ಲೂ 2 ಓವರ್ ಬೌಲ್ ಮಾಡಿ 31 ರನ್ ಬಿಟ್ಟುಕೊಟ್ಟು ಪ್ರಮುಖ 2 ವಿಕೆಟ್ ಕಬಳಿಸಿದರು.

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ