AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು ಇವರೇ

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಕ್ಕಾಗಿ ಟೀಮ್ ಇಂಡಿಯಾ 15 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿತ್ತು. ಈ ಹದಿನೈದು ಆಟಗಾರರಲ್ಲಿ 12 ಪ್ಲೇಯರ್ಸ್ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಮೂವರು ಆಟಗಾರರಿಗೆ ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡಲು ಅವಕಾಶ ಸಿಕ್ಕಿಲ್ಲ. ಆ ಆಟಗಾರರು ಯಾರೆಂದರೆ.,..

ಝಾಹಿರ್ ಯೂಸುಫ್
|

Updated on:Mar 10, 2025 | 10:05 AM

Share
ಬರೋಬ್ಬರಿ 8 ವರ್ಷಗಳ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ.

ಬರೋಬ್ಬರಿ 8 ವರ್ಷಗಳ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ.

1 / 6
ಈ ಗೆಲುವಿನೊಂದಿಗೆ 12 ವರ್ಷಗಳ ಬಳಿಕ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ ಟೀಮ್ ಇಂಡಿಯಾ 15 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿಕೊಂಡಿತ್ತು. ಇದಾಗ್ಯೂ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡಲು ಅವಕಾಶ ಸಿಕ್ಕಿರಲಿಲ್ಲ. ಅವರೆಂದರೆ....

ಈ ಗೆಲುವಿನೊಂದಿಗೆ 12 ವರ್ಷಗಳ ಬಳಿಕ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ ಟೀಮ್ ಇಂಡಿಯಾ 15 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿಕೊಂಡಿತ್ತು. ಇದಾಗ್ಯೂ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡಲು ಅವಕಾಶ ಸಿಕ್ಕಿರಲಿಲ್ಲ. ಅವರೆಂದರೆ....

2 / 6
ರಿಷಭ್ ಪಂತ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದ ಕಾರಣ ಪಂತ್​ಗೆ ಒಂದೇ ಒಂದು ಚಾನ್ಸ್ ಸಿಕ್ಕಿರಲಿಲ್ಲ.

ರಿಷಭ್ ಪಂತ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದ ಕಾರಣ ಪಂತ್​ಗೆ ಒಂದೇ ಒಂದು ಚಾನ್ಸ್ ಸಿಕ್ಕಿರಲಿಲ್ಲ.

3 / 6
ವಾಷಿಂಗ್ಟನ್ ಸುಂದರ್: ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ವಾಷಿಂಗ್ಟನ್ ಸುಂದರ್ ಸ್ಪಿನ್ ಆಲ್​ರೌಂಡರ್ ಆಗಿ ಆಯ್ಕೆಯಾಗಿದ್ದರು. ಆದರೆ ಟೂರ್ನಿಯುದ್ದಕ್ಕೂ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡಿದ ಕಾರಣ ಸುಂದರ್​ಗೆ ಅವಕಾಶ ಸಿಕ್ಕಿಲ್ಲ.

ವಾಷಿಂಗ್ಟನ್ ಸುಂದರ್: ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ವಾಷಿಂಗ್ಟನ್ ಸುಂದರ್ ಸ್ಪಿನ್ ಆಲ್​ರೌಂಡರ್ ಆಗಿ ಆಯ್ಕೆಯಾಗಿದ್ದರು. ಆದರೆ ಟೂರ್ನಿಯುದ್ದಕ್ಕೂ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡಿದ ಕಾರಣ ಸುಂದರ್​ಗೆ ಅವಕಾಶ ಸಿಕ್ಕಿಲ್ಲ.

4 / 6
ಅರ್ಷದೀಪ್ ಸಿಂಗ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕಣಕ್ಕಿಳಿಯುವ ನಿರೀಕ್ಷೆಯಿತ್ತು. ಆದರೆ ಭಾರತ ತಂಡವು ಸ್ಪಿನ್ ಅಸ್ತ್ರಗಳೊಂದಿಗೆ ಯೋಜನೆ ರೂಪಿಸಿದ್ದರಿಂದ ಅರ್ಷದೀಪ್ ಸಿಂಗ್ ಇಡೀ ಟೂರ್ನಿಯಲ್ಲಿ ಬೆಂಚ್ ಕಾಯಬೇಕಾಯಿತು.

ಅರ್ಷದೀಪ್ ಸಿಂಗ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕಣಕ್ಕಿಳಿಯುವ ನಿರೀಕ್ಷೆಯಿತ್ತು. ಆದರೆ ಭಾರತ ತಂಡವು ಸ್ಪಿನ್ ಅಸ್ತ್ರಗಳೊಂದಿಗೆ ಯೋಜನೆ ರೂಪಿಸಿದ್ದರಿಂದ ಅರ್ಷದೀಪ್ ಸಿಂಗ್ ಇಡೀ ಟೂರ್ನಿಯಲ್ಲಿ ಬೆಂಚ್ ಕಾಯಬೇಕಾಯಿತು.

5 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

6 / 6

Published On - 10:03 am, Mon, 10 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ