AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು ಇವರೇ

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಕ್ಕಾಗಿ ಟೀಮ್ ಇಂಡಿಯಾ 15 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿತ್ತು. ಈ ಹದಿನೈದು ಆಟಗಾರರಲ್ಲಿ 12 ಪ್ಲೇಯರ್ಸ್ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಮೂವರು ಆಟಗಾರರಿಗೆ ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡಲು ಅವಕಾಶ ಸಿಕ್ಕಿಲ್ಲ. ಆ ಆಟಗಾರರು ಯಾರೆಂದರೆ.,..

ಝಾಹಿರ್ ಯೂಸುಫ್
|

Updated on:Mar 10, 2025 | 10:05 AM

ಬರೋಬ್ಬರಿ 8 ವರ್ಷಗಳ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ.

ಬರೋಬ್ಬರಿ 8 ವರ್ಷಗಳ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ.

1 / 6
ಈ ಗೆಲುವಿನೊಂದಿಗೆ 12 ವರ್ಷಗಳ ಬಳಿಕ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ ಟೀಮ್ ಇಂಡಿಯಾ 15 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿಕೊಂಡಿತ್ತು. ಇದಾಗ್ಯೂ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡಲು ಅವಕಾಶ ಸಿಕ್ಕಿರಲಿಲ್ಲ. ಅವರೆಂದರೆ....

ಈ ಗೆಲುವಿನೊಂದಿಗೆ 12 ವರ್ಷಗಳ ಬಳಿಕ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ ಟೀಮ್ ಇಂಡಿಯಾ 15 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿಕೊಂಡಿತ್ತು. ಇದಾಗ್ಯೂ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡಲು ಅವಕಾಶ ಸಿಕ್ಕಿರಲಿಲ್ಲ. ಅವರೆಂದರೆ....

2 / 6
ರಿಷಭ್ ಪಂತ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದ ಕಾರಣ ಪಂತ್​ಗೆ ಒಂದೇ ಒಂದು ಚಾನ್ಸ್ ಸಿಕ್ಕಿರಲಿಲ್ಲ.

ರಿಷಭ್ ಪಂತ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದ ಕಾರಣ ಪಂತ್​ಗೆ ಒಂದೇ ಒಂದು ಚಾನ್ಸ್ ಸಿಕ್ಕಿರಲಿಲ್ಲ.

3 / 6
ವಾಷಿಂಗ್ಟನ್ ಸುಂದರ್: ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ವಾಷಿಂಗ್ಟನ್ ಸುಂದರ್ ಸ್ಪಿನ್ ಆಲ್​ರೌಂಡರ್ ಆಗಿ ಆಯ್ಕೆಯಾಗಿದ್ದರು. ಆದರೆ ಟೂರ್ನಿಯುದ್ದಕ್ಕೂ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡಿದ ಕಾರಣ ಸುಂದರ್​ಗೆ ಅವಕಾಶ ಸಿಕ್ಕಿಲ್ಲ.

ವಾಷಿಂಗ್ಟನ್ ಸುಂದರ್: ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ವಾಷಿಂಗ್ಟನ್ ಸುಂದರ್ ಸ್ಪಿನ್ ಆಲ್​ರೌಂಡರ್ ಆಗಿ ಆಯ್ಕೆಯಾಗಿದ್ದರು. ಆದರೆ ಟೂರ್ನಿಯುದ್ದಕ್ಕೂ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡಿದ ಕಾರಣ ಸುಂದರ್​ಗೆ ಅವಕಾಶ ಸಿಕ್ಕಿಲ್ಲ.

4 / 6
ಅರ್ಷದೀಪ್ ಸಿಂಗ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕಣಕ್ಕಿಳಿಯುವ ನಿರೀಕ್ಷೆಯಿತ್ತು. ಆದರೆ ಭಾರತ ತಂಡವು ಸ್ಪಿನ್ ಅಸ್ತ್ರಗಳೊಂದಿಗೆ ಯೋಜನೆ ರೂಪಿಸಿದ್ದರಿಂದ ಅರ್ಷದೀಪ್ ಸಿಂಗ್ ಇಡೀ ಟೂರ್ನಿಯಲ್ಲಿ ಬೆಂಚ್ ಕಾಯಬೇಕಾಯಿತು.

ಅರ್ಷದೀಪ್ ಸಿಂಗ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕಣಕ್ಕಿಳಿಯುವ ನಿರೀಕ್ಷೆಯಿತ್ತು. ಆದರೆ ಭಾರತ ತಂಡವು ಸ್ಪಿನ್ ಅಸ್ತ್ರಗಳೊಂದಿಗೆ ಯೋಜನೆ ರೂಪಿಸಿದ್ದರಿಂದ ಅರ್ಷದೀಪ್ ಸಿಂಗ್ ಇಡೀ ಟೂರ್ನಿಯಲ್ಲಿ ಬೆಂಚ್ ಕಾಯಬೇಕಾಯಿತು.

5 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

6 / 6

Published On - 10:03 am, Mon, 10 March 25

Follow us
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ