AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಫೈನಲ್​ಗೂ ಮುನ್ನ ಆಸ್ಟ್ರೇಲಿಯಾಗೆ ಆಘಾತ

Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ಟೀಮ್​ಗಳು ಟೂರ್ನಿಯಿಂದ ಹೊರಬಿದ್ದರೆ, ಭಾರತ, ಆಸ್ಟ್ರೇಲಿಯಾ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಇತ್ತ ಗ್ರೂಪ್-B ಯಿಂದ ಸೆಮೀಸ್​ಗೆ ಎಂಟ್ರಿ ಕೊಟ್ಟಿರುವ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು, ಪ್ರಮುಖ ಆಟಗಾರ ನಿರ್ಣಾಯಕ ಪಂದ್ಯಕ್ಕೆ ಅಲಭ್ಯರಾಉವ ಸಾಧ್ಯತೆ ಹೆಚ್ಚಿದೆ.

ಝಾಹಿರ್ ಯೂಸುಫ್
|

Updated on: Mar 01, 2025 | 11:54 AM

Share
ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಅನಾನುಭವಿ ಪಡೆಯೊಂದಿಗೆ ಕಣಕ್ಕಿಳಿದಿರುವ ಆಸ್ಟ್ರೇಲಿಯಾ ಅಂತು ಇಂತು ಸೆಮಿಫೈನಲ್​ಗೆ ಪ್ರವೇಶಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಆಸೀಸ್​ ಪಡೆಗೆ ಆ ಬಳಿಕ ವರುಣ ಅವಕೃಪೆ ತೋರಿದ್ದ. ಪರಿಣಾಮ ಸೌತ್ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ್ ನಡುವಣ ಪಂದ್ಯವು ರದ್ದಾಗಿದ್ದವು.

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಅನಾನುಭವಿ ಪಡೆಯೊಂದಿಗೆ ಕಣಕ್ಕಿಳಿದಿರುವ ಆಸ್ಟ್ರೇಲಿಯಾ ಅಂತು ಇಂತು ಸೆಮಿಫೈನಲ್​ಗೆ ಪ್ರವೇಶಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಆಸೀಸ್​ ಪಡೆಗೆ ಆ ಬಳಿಕ ವರುಣ ಅವಕೃಪೆ ತೋರಿದ್ದ. ಪರಿಣಾಮ ಸೌತ್ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ್ ನಡುವಣ ಪಂದ್ಯವು ರದ್ದಾಗಿದ್ದವು.

1 / 5
ಈ ರದ್ದತಿಯೊಂದಿಗೆ ತಲಾ ಒಂದೊಂದು ಅಂಕಗಳನ್ನು ಪಡೆದಿದ್ದ ಆಸ್ಟ್ರೇಲಿಯಾ ಇದೀಗ ಒಟ್ಟು 4 ಅಂಕಗಳೊಂದಿಗೆ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ನಾಕೌಟ್ ಹಂತಕ್ಕೇರಿದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ಮ್ಯಾಥ್ಯೂ ಶಾರ್ಟ್ ಗಾಯಗೊಂಡಿದ್ದಾರೆ.

ಈ ರದ್ದತಿಯೊಂದಿಗೆ ತಲಾ ಒಂದೊಂದು ಅಂಕಗಳನ್ನು ಪಡೆದಿದ್ದ ಆಸ್ಟ್ರೇಲಿಯಾ ಇದೀಗ ಒಟ್ಟು 4 ಅಂಕಗಳೊಂದಿಗೆ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ನಾಕೌಟ್ ಹಂತಕ್ಕೇರಿದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ಮ್ಯಾಥ್ಯೂ ಶಾರ್ಟ್ ಗಾಯಗೊಂಡಿದ್ದಾರೆ.

2 / 5
ಲಾಹೋರ್​ನಲ್ಲಿ ಶುಕ್ರವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಮ್ಯಾಥ್ಯೂ ಶಾರ್ಟ್​ ಗಾಯಗೊಂಡಿದ್ದು, ಹೀಗಾಗಿ ಅವರು ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ವರದಿಯಾಗಿದೆ. ಇತ್ತ ನಿರ್ಣಾಯಕ ಪಂದ್ಯಕ್ಕೆ ಶಾರ್ಟ್ ಅಲಭ್ಯರಾದರೆ ಆಸ್ಟ್ರೇಲಿಯಾ ಪಾಲಿಗೆ ಹಿನ್ನಡೆ ಉಂಟಾಗಲಿದೆ.

Msಲಾಹೋರ್​ನಲ್ಲಿ ಶುಕ್ರವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಮ್ಯಾಥ್ಯೂ ಶಾರ್ಟ್​ ಗಾಯಗೊಂಡಿದ್ದು, ಹೀಗಾಗಿ ಅವರು ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ವರದಿಯಾಗಿದೆ. ಇತ್ತ ನಿರ್ಣಾಯಕ ಪಂದ್ಯಕ್ಕೆ ಶಾರ್ಟ್ ಅಲಭ್ಯರಾದರೆ ಆಸ್ಟ್ರೇಲಿಯಾ ಪಾಲಿಗೆ ಹಿನ್ನಡೆ ಉಂಟಾಗಲಿದೆ.

3 / 5
ಏಕೆಂದರೆ ಆಸ್ಟ್ರೇಲಿಯಾ ತಂಡದಿಂದ ಈಗಾಗಲೇ ಪ್ಯಾಟ್ ಕಮಿನ್ಸ್, ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್​, ಜೋಶ್ ಹ್ಯಾಝಲ್​ವುಡ್ ಹಾಗೂ ಮಾರ್ಕಸ್ ಸ್ಟೋಯಿನಿಸ್ ಹೊರಗುಳಿದಿದ್ದಾರೆ. ಇದೀಗ ಸೆಮಿ ಫೈನಲ್​ಗೆ ಮ್ಯಾಥ್ಯೂ ಶಾರ್ಟ್ ಅಲಭ್ಯರಾದರೆ ಅವರ ಬದಲಿಗೆ ಅನಾನುಭವಿ ಜೇಕ್​ ಪ್ರೇಸರ್​ ಮೆಕ್​ಗುರ್ಕ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಬೇಕಾಗುತ್ತದೆ. ಇದುವೇ ಈಗ ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ.

ಏಕೆಂದರೆ ಆಸ್ಟ್ರೇಲಿಯಾ ತಂಡದಿಂದ ಈಗಾಗಲೇ ಪ್ಯಾಟ್ ಕಮಿನ್ಸ್, ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್​, ಜೋಶ್ ಹ್ಯಾಝಲ್​ವುಡ್ ಹಾಗೂ ಮಾರ್ಕಸ್ ಸ್ಟೋಯಿನಿಸ್ ಹೊರಗುಳಿದಿದ್ದಾರೆ. ಇದೀಗ ಸೆಮಿ ಫೈನಲ್​ಗೆ ಮ್ಯಾಥ್ಯೂ ಶಾರ್ಟ್ ಅಲಭ್ಯರಾದರೆ ಅವರ ಬದಲಿಗೆ ಅನಾನುಭವಿ ಜೇಕ್​ ಪ್ರೇಸರ್​ ಮೆಕ್​ಗುರ್ಕ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಬೇಕಾಗುತ್ತದೆ. ಇದುವೇ ಈಗ ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ.

4 / 5
ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಜೇಕ್ ಫ್ರೇಸರ್ ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಆ್ಯಡಂ ಝಂಪಾ, ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ , ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಶಾರ್ಟ್ (ಗಾಯಾಳು).

ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಜೇಕ್ ಫ್ರೇಸರ್ ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಆ್ಯಡಂ ಝಂಪಾ, ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ , ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಶಾರ್ಟ್ (ಗಾಯಾಳು).

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ