AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಫೈನಲ್​ಗೂ ಮುನ್ನ ಆಸ್ಟ್ರೇಲಿಯಾಗೆ ಆಘಾತ

Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ಟೀಮ್​ಗಳು ಟೂರ್ನಿಯಿಂದ ಹೊರಬಿದ್ದರೆ, ಭಾರತ, ಆಸ್ಟ್ರೇಲಿಯಾ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಇತ್ತ ಗ್ರೂಪ್-B ಯಿಂದ ಸೆಮೀಸ್​ಗೆ ಎಂಟ್ರಿ ಕೊಟ್ಟಿರುವ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು, ಪ್ರಮುಖ ಆಟಗಾರ ನಿರ್ಣಾಯಕ ಪಂದ್ಯಕ್ಕೆ ಅಲಭ್ಯರಾಉವ ಸಾಧ್ಯತೆ ಹೆಚ್ಚಿದೆ.

ಝಾಹಿರ್ ಯೂಸುಫ್
|

Updated on: Mar 01, 2025 | 11:54 AM

Share
ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಅನಾನುಭವಿ ಪಡೆಯೊಂದಿಗೆ ಕಣಕ್ಕಿಳಿದಿರುವ ಆಸ್ಟ್ರೇಲಿಯಾ ಅಂತು ಇಂತು ಸೆಮಿಫೈನಲ್​ಗೆ ಪ್ರವೇಶಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಆಸೀಸ್​ ಪಡೆಗೆ ಆ ಬಳಿಕ ವರುಣ ಅವಕೃಪೆ ತೋರಿದ್ದ. ಪರಿಣಾಮ ಸೌತ್ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ್ ನಡುವಣ ಪಂದ್ಯವು ರದ್ದಾಗಿದ್ದವು.

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಅನಾನುಭವಿ ಪಡೆಯೊಂದಿಗೆ ಕಣಕ್ಕಿಳಿದಿರುವ ಆಸ್ಟ್ರೇಲಿಯಾ ಅಂತು ಇಂತು ಸೆಮಿಫೈನಲ್​ಗೆ ಪ್ರವೇಶಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಆಸೀಸ್​ ಪಡೆಗೆ ಆ ಬಳಿಕ ವರುಣ ಅವಕೃಪೆ ತೋರಿದ್ದ. ಪರಿಣಾಮ ಸೌತ್ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ್ ನಡುವಣ ಪಂದ್ಯವು ರದ್ದಾಗಿದ್ದವು.

1 / 5
ಈ ರದ್ದತಿಯೊಂದಿಗೆ ತಲಾ ಒಂದೊಂದು ಅಂಕಗಳನ್ನು ಪಡೆದಿದ್ದ ಆಸ್ಟ್ರೇಲಿಯಾ ಇದೀಗ ಒಟ್ಟು 4 ಅಂಕಗಳೊಂದಿಗೆ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ನಾಕೌಟ್ ಹಂತಕ್ಕೇರಿದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ಮ್ಯಾಥ್ಯೂ ಶಾರ್ಟ್ ಗಾಯಗೊಂಡಿದ್ದಾರೆ.

ಈ ರದ್ದತಿಯೊಂದಿಗೆ ತಲಾ ಒಂದೊಂದು ಅಂಕಗಳನ್ನು ಪಡೆದಿದ್ದ ಆಸ್ಟ್ರೇಲಿಯಾ ಇದೀಗ ಒಟ್ಟು 4 ಅಂಕಗಳೊಂದಿಗೆ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ನಾಕೌಟ್ ಹಂತಕ್ಕೇರಿದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ಮ್ಯಾಥ್ಯೂ ಶಾರ್ಟ್ ಗಾಯಗೊಂಡಿದ್ದಾರೆ.

2 / 5
ಲಾಹೋರ್​ನಲ್ಲಿ ಶುಕ್ರವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಮ್ಯಾಥ್ಯೂ ಶಾರ್ಟ್​ ಗಾಯಗೊಂಡಿದ್ದು, ಹೀಗಾಗಿ ಅವರು ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ವರದಿಯಾಗಿದೆ. ಇತ್ತ ನಿರ್ಣಾಯಕ ಪಂದ್ಯಕ್ಕೆ ಶಾರ್ಟ್ ಅಲಭ್ಯರಾದರೆ ಆಸ್ಟ್ರೇಲಿಯಾ ಪಾಲಿಗೆ ಹಿನ್ನಡೆ ಉಂಟಾಗಲಿದೆ.

Msಲಾಹೋರ್​ನಲ್ಲಿ ಶುಕ್ರವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಮ್ಯಾಥ್ಯೂ ಶಾರ್ಟ್​ ಗಾಯಗೊಂಡಿದ್ದು, ಹೀಗಾಗಿ ಅವರು ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ವರದಿಯಾಗಿದೆ. ಇತ್ತ ನಿರ್ಣಾಯಕ ಪಂದ್ಯಕ್ಕೆ ಶಾರ್ಟ್ ಅಲಭ್ಯರಾದರೆ ಆಸ್ಟ್ರೇಲಿಯಾ ಪಾಲಿಗೆ ಹಿನ್ನಡೆ ಉಂಟಾಗಲಿದೆ.

3 / 5
ಏಕೆಂದರೆ ಆಸ್ಟ್ರೇಲಿಯಾ ತಂಡದಿಂದ ಈಗಾಗಲೇ ಪ್ಯಾಟ್ ಕಮಿನ್ಸ್, ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್​, ಜೋಶ್ ಹ್ಯಾಝಲ್​ವುಡ್ ಹಾಗೂ ಮಾರ್ಕಸ್ ಸ್ಟೋಯಿನಿಸ್ ಹೊರಗುಳಿದಿದ್ದಾರೆ. ಇದೀಗ ಸೆಮಿ ಫೈನಲ್​ಗೆ ಮ್ಯಾಥ್ಯೂ ಶಾರ್ಟ್ ಅಲಭ್ಯರಾದರೆ ಅವರ ಬದಲಿಗೆ ಅನಾನುಭವಿ ಜೇಕ್​ ಪ್ರೇಸರ್​ ಮೆಕ್​ಗುರ್ಕ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಬೇಕಾಗುತ್ತದೆ. ಇದುವೇ ಈಗ ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ.

ಏಕೆಂದರೆ ಆಸ್ಟ್ರೇಲಿಯಾ ತಂಡದಿಂದ ಈಗಾಗಲೇ ಪ್ಯಾಟ್ ಕಮಿನ್ಸ್, ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್​, ಜೋಶ್ ಹ್ಯಾಝಲ್​ವುಡ್ ಹಾಗೂ ಮಾರ್ಕಸ್ ಸ್ಟೋಯಿನಿಸ್ ಹೊರಗುಳಿದಿದ್ದಾರೆ. ಇದೀಗ ಸೆಮಿ ಫೈನಲ್​ಗೆ ಮ್ಯಾಥ್ಯೂ ಶಾರ್ಟ್ ಅಲಭ್ಯರಾದರೆ ಅವರ ಬದಲಿಗೆ ಅನಾನುಭವಿ ಜೇಕ್​ ಪ್ರೇಸರ್​ ಮೆಕ್​ಗುರ್ಕ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಬೇಕಾಗುತ್ತದೆ. ಇದುವೇ ಈಗ ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ.

4 / 5
ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಜೇಕ್ ಫ್ರೇಸರ್ ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಆ್ಯಡಂ ಝಂಪಾ, ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ , ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಶಾರ್ಟ್ (ಗಾಯಾಳು).

ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಜೇಕ್ ಫ್ರೇಸರ್ ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಆ್ಯಡಂ ಝಂಪಾ, ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ , ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಶಾರ್ಟ್ (ಗಾಯಾಳು).

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ