AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡದ ಮುಂದಿನ ಪಂದ್ಯಕ್ಕಾಗಿ ಮಾರ್ಚ್​ ತಿಂಗಳವರೆಗೆ ಕಾಯಲೇಬೇಕು..!

Champions trophy 2025: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಆಡಿದ ಮೊದಲೆರಡು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಈ ಎರಡು ಪಂದ್ಯಗಳ ಮೂಲಕವೇ ಭಾರತ ತಂಡ ಸೆಮಿಫೈನಲ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ. ಇದಾಗ್ಯೂ ಟೀಮ್ ಇಂಡಿಯಾ ಇನ್ನೂ ಒಂದು ಲೀಗ್ ಪಂದ್ಯವನ್ನಾಡಬೇಕಿದೆ. ಈ ಪಂದ್ಯದಲ್ಲಿ ಭಾರತ ತಂಡದ ಎದುರಾಳಿ ನ್ಯೂಝಿಲೆಂಡ್.

ಝಾಹಿರ್ ಯೂಸುಫ್
|

Updated on: Feb 25, 2025 | 3:03 PM

Share
ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 6 ವಿಕೆಟ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡ, ದ್ವಿತೀಯ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 6 ವಿಕೆಟ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡ, ದ್ವಿತೀಯ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದೆ.

1 / 6
ಈ ಎರಡು ಗೆಲುವುಗಳೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಇದಾಗ್ಯೂ ಭಾರತ ತಂಡ ಇನ್ನೂ ಒಂದು ಲೀಗ್ ಮ್ಯಾಚ್ ಆಡಬೇಕಿದೆ. ಆದರೆ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಇನ್ನೂ ಐದು ದಿನ ಕಾಯಬೇಕು. ಅಂದರೆ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಈ ಎರಡು ಗೆಲುವುಗಳೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಇದಾಗ್ಯೂ ಭಾರತ ತಂಡ ಇನ್ನೂ ಒಂದು ಲೀಗ್ ಮ್ಯಾಚ್ ಆಡಬೇಕಿದೆ. ಆದರೆ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಇನ್ನೂ ಐದು ದಿನ ಕಾಯಬೇಕು. ಅಂದರೆ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

2 / 6
ಮಾರ್ಚ್ 2 ರಂದು ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈಗಾಗಲೇ ಸೆಮಿಫೈನಲ್​ಗೇರಿರುವ ಎರಡೂ ತಂಡಗಳು ನಾಕೌಟ್ ಪಂದ್ಯಕ್ಕೂ ಮುನ್ನ ಸಕಲ ರೀತಿಯಲ್ಲೂ ಸಜ್ಜಾಗಬೇಕಿದೆ. ಅದರಲ್ಲೂ ಸೆಮಿಫೈನಲ್​ಗೂ ಮುನ್ನ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ.

ಮಾರ್ಚ್ 2 ರಂದು ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈಗಾಗಲೇ ಸೆಮಿಫೈನಲ್​ಗೇರಿರುವ ಎರಡೂ ತಂಡಗಳು ನಾಕೌಟ್ ಪಂದ್ಯಕ್ಕೂ ಮುನ್ನ ಸಕಲ ರೀತಿಯಲ್ಲೂ ಸಜ್ಜಾಗಬೇಕಿದೆ. ಅದರಲ್ಲೂ ಸೆಮಿಫೈನಲ್​ಗೂ ಮುನ್ನ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ.

3 / 6
ಹೀಗಾಗಿ ಮಾರ್ಚ್ 2 ರಂದು ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್​ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಈ ಪೈಪೋಟಿಯಲ್ಲಿ ಮೇಲುಗೈ ಸಾಧಿಸುವವರು ಯಾರು ಎಂಬುದನ್ನು ಕಾದು ನೋಡಬೇಕಿದೆ.

ಹೀಗಾಗಿ ಮಾರ್ಚ್ 2 ರಂದು ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್​ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಈ ಪೈಪೋಟಿಯಲ್ಲಿ ಮೇಲುಗೈ ಸಾಧಿಸುವವರು ಯಾರು ಎಂಬುದನ್ನು ಕಾದು ನೋಡಬೇಕಿದೆ.

4 / 6
ನ್ಯೂಝಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ವಿಲ್ ಒರೂಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಜಾಕೋಬ್ ಡಫಿ, ಕೈಲ್ ಜೇಮಿಸನ್.

ನ್ಯೂಝಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ವಿಲ್ ಒರೂಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಜಾಕೋಬ್ ಡಫಿ, ಕೈಲ್ ಜೇಮಿಸನ್.

5 / 6
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

6 / 6
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ