AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಮುಹೂರ್ತ ಫಿಕ್ಸ್

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್​ ಟ್ರೋಫಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಟೂರ್ನಿಯು ಪಾಕಿಸ್ತಾನ್ ಮತ್ತು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on:Dec 23, 2024 | 7:17 AM

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ. ಈ ದಿನಾಂಕ ನಿಗದಿಯ ಬೆನ್ನಲ್ಲೇ ಟೀಮ್ ಇಂಡಿಯಾದ ಪಂದ್ಯಗಳ ಕರಡು ವೇಳಾಪಟ್ಟಿ ಕೂಡ ಹೊರಬಿದ್ದಿದೆ. ಈ ವೇಳಾಪಟ್ಟಿಯಂತೆ ಭಾರತ ತಂಡವು ಫೆಬ್ರವರಿ 20 ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ. ಈ ದಿನಾಂಕ ನಿಗದಿಯ ಬೆನ್ನಲ್ಲೇ ಟೀಮ್ ಇಂಡಿಯಾದ ಪಂದ್ಯಗಳ ಕರಡು ವೇಳಾಪಟ್ಟಿ ಕೂಡ ಹೊರಬಿದ್ದಿದೆ. ಈ ವೇಳಾಪಟ್ಟಿಯಂತೆ ಭಾರತ ತಂಡವು ಫೆಬ್ರವರಿ 20 ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

1 / 5
ಗ್ರೂಪ್​-ಎ ನಲ್ಲಿ ಕಾಣಿಸಿಕೊಂಡಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಎರಡನೇ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ. ಅದರಂತೆ ಟೀಮ್ ಇಂಡಿಯಾದ ಕರಡು ವೇಳಾಪಟ್ಟಿ ಈ ಕೆಳಗಿನಂತಿದೆ...…

ಗ್ರೂಪ್​-ಎ ನಲ್ಲಿ ಕಾಣಿಸಿಕೊಂಡಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಎರಡನೇ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ. ಅದರಂತೆ ಟೀಮ್ ಇಂಡಿಯಾದ ಕರಡು ವೇಳಾಪಟ್ಟಿ ಈ ಕೆಳಗಿನಂತಿದೆ...…

2 / 5
ಫೆಬ್ರವರಿ 20 ರಂದು ಭಾರತ Vs ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ್ ನಡುವಣ ಹೈವೋಲ್ಟೆಜ್ ಪಂದ್ಯ ನಡೆಯಲಿದೆ. ಭಾರತ Vs ನ್ಯೂಝಿಲೆಂಡ್ ತಂಡಗಳು ಮಾರ್ಚ್ 2 ರಂದು ಸೆಣಸಲಿದೆ.

ಫೆಬ್ರವರಿ 20 ರಂದು ಭಾರತ Vs ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ್ ನಡುವಣ ಹೈವೋಲ್ಟೆಜ್ ಪಂದ್ಯ ನಡೆಯಲಿದೆ. ಭಾರತ Vs ನ್ಯೂಝಿಲೆಂಡ್ ತಂಡಗಳು ಮಾರ್ಚ್ 2 ರಂದು ಸೆಣಸಲಿದೆ.

3 / 5
ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಭಾರತದ ಪಂದ್ಯಗಳು ದುಬೈ ಅಥವಾ ಕೊಲಂಬೊದಲ್ಲಿ ಜರುಗಲಿದೆ. ಹಾಗೆಯೇ ಉಳಿದ ಮ್ಯಾಚ್​​ಗಳು ಪಾಕಿಸ್ತಾನದಲ್ಲೇ ನಡೆಯಲಿದೆ.

ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಭಾರತದ ಪಂದ್ಯಗಳು ದುಬೈ ಅಥವಾ ಕೊಲಂಬೊದಲ್ಲಿ ಜರುಗಲಿದೆ. ಹಾಗೆಯೇ ಉಳಿದ ಮ್ಯಾಚ್​​ಗಳು ಪಾಕಿಸ್ತಾನದಲ್ಲೇ ನಡೆಯಲಿದೆ.

4 / 5
ಇನ್ನು ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯ ಕೂಡ ತಟಸ್ಥ ಸ್ಥಳದಲ್ಲಿ ಜರುಗಲಿದೆ. ಹಾಗೆಯೇ ಭಾರತ ತಂಡವು ಫೈನಲ್​ಗೆ ಪ್ರವೇಶಿಸಿದರೆ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯ ಪಾಕ್​ನಲ್ಲಿ ನಡೆಯುವುದಿಲ್ಲ. ಬದಲಾಗಿ ದುಬೈ ಅಥವಾ ಕೊಲಂಬೊದಲ್ಲಿ ಫೈನಲ್ ಪಂದ್ಯ ಆಯೋಜನೆಯಾಗಲಿದೆ.

ಇನ್ನು ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯ ಕೂಡ ತಟಸ್ಥ ಸ್ಥಳದಲ್ಲಿ ಜರುಗಲಿದೆ. ಹಾಗೆಯೇ ಭಾರತ ತಂಡವು ಫೈನಲ್​ಗೆ ಪ್ರವೇಶಿಸಿದರೆ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯ ಪಾಕ್​ನಲ್ಲಿ ನಡೆಯುವುದಿಲ್ಲ. ಬದಲಾಗಿ ದುಬೈ ಅಥವಾ ಕೊಲಂಬೊದಲ್ಲಿ ಫೈನಲ್ ಪಂದ್ಯ ಆಯೋಜನೆಯಾಗಲಿದೆ.

5 / 5

Published On - 12:56 pm, Sun, 22 December 24

Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ