AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಮುಹೂರ್ತ ಫಿಕ್ಸ್

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್​ ಟ್ರೋಫಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಟೂರ್ನಿಯು ಪಾಕಿಸ್ತಾನ್ ಮತ್ತು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on:Dec 23, 2024 | 7:17 AM

Share
ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ. ಈ ದಿನಾಂಕ ನಿಗದಿಯ ಬೆನ್ನಲ್ಲೇ ಟೀಮ್ ಇಂಡಿಯಾದ ಪಂದ್ಯಗಳ ಕರಡು ವೇಳಾಪಟ್ಟಿ ಕೂಡ ಹೊರಬಿದ್ದಿದೆ. ಈ ವೇಳಾಪಟ್ಟಿಯಂತೆ ಭಾರತ ತಂಡವು ಫೆಬ್ರವರಿ 20 ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ. ಈ ದಿನಾಂಕ ನಿಗದಿಯ ಬೆನ್ನಲ್ಲೇ ಟೀಮ್ ಇಂಡಿಯಾದ ಪಂದ್ಯಗಳ ಕರಡು ವೇಳಾಪಟ್ಟಿ ಕೂಡ ಹೊರಬಿದ್ದಿದೆ. ಈ ವೇಳಾಪಟ್ಟಿಯಂತೆ ಭಾರತ ತಂಡವು ಫೆಬ್ರವರಿ 20 ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

1 / 5
ಗ್ರೂಪ್​-ಎ ನಲ್ಲಿ ಕಾಣಿಸಿಕೊಂಡಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಎರಡನೇ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ. ಅದರಂತೆ ಟೀಮ್ ಇಂಡಿಯಾದ ಕರಡು ವೇಳಾಪಟ್ಟಿ ಈ ಕೆಳಗಿನಂತಿದೆ...…

ಗ್ರೂಪ್​-ಎ ನಲ್ಲಿ ಕಾಣಿಸಿಕೊಂಡಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಎರಡನೇ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ. ಅದರಂತೆ ಟೀಮ್ ಇಂಡಿಯಾದ ಕರಡು ವೇಳಾಪಟ್ಟಿ ಈ ಕೆಳಗಿನಂತಿದೆ...…

2 / 5
ಫೆಬ್ರವರಿ 20 ರಂದು ಭಾರತ Vs ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ್ ನಡುವಣ ಹೈವೋಲ್ಟೆಜ್ ಪಂದ್ಯ ನಡೆಯಲಿದೆ. ಭಾರತ Vs ನ್ಯೂಝಿಲೆಂಡ್ ತಂಡಗಳು ಮಾರ್ಚ್ 2 ರಂದು ಸೆಣಸಲಿದೆ.

ಫೆಬ್ರವರಿ 20 ರಂದು ಭಾರತ Vs ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ್ ನಡುವಣ ಹೈವೋಲ್ಟೆಜ್ ಪಂದ್ಯ ನಡೆಯಲಿದೆ. ಭಾರತ Vs ನ್ಯೂಝಿಲೆಂಡ್ ತಂಡಗಳು ಮಾರ್ಚ್ 2 ರಂದು ಸೆಣಸಲಿದೆ.

3 / 5
ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಭಾರತದ ಪಂದ್ಯಗಳು ದುಬೈ ಅಥವಾ ಕೊಲಂಬೊದಲ್ಲಿ ಜರುಗಲಿದೆ. ಹಾಗೆಯೇ ಉಳಿದ ಮ್ಯಾಚ್​​ಗಳು ಪಾಕಿಸ್ತಾನದಲ್ಲೇ ನಡೆಯಲಿದೆ.

ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಭಾರತದ ಪಂದ್ಯಗಳು ದುಬೈ ಅಥವಾ ಕೊಲಂಬೊದಲ್ಲಿ ಜರುಗಲಿದೆ. ಹಾಗೆಯೇ ಉಳಿದ ಮ್ಯಾಚ್​​ಗಳು ಪಾಕಿಸ್ತಾನದಲ್ಲೇ ನಡೆಯಲಿದೆ.

4 / 5
ಇನ್ನು ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯ ಕೂಡ ತಟಸ್ಥ ಸ್ಥಳದಲ್ಲಿ ಜರುಗಲಿದೆ. ಹಾಗೆಯೇ ಭಾರತ ತಂಡವು ಫೈನಲ್​ಗೆ ಪ್ರವೇಶಿಸಿದರೆ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯ ಪಾಕ್​ನಲ್ಲಿ ನಡೆಯುವುದಿಲ್ಲ. ಬದಲಾಗಿ ದುಬೈ ಅಥವಾ ಕೊಲಂಬೊದಲ್ಲಿ ಫೈನಲ್ ಪಂದ್ಯ ಆಯೋಜನೆಯಾಗಲಿದೆ.

ಇನ್ನು ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯ ಕೂಡ ತಟಸ್ಥ ಸ್ಥಳದಲ್ಲಿ ಜರುಗಲಿದೆ. ಹಾಗೆಯೇ ಭಾರತ ತಂಡವು ಫೈನಲ್​ಗೆ ಪ್ರವೇಶಿಸಿದರೆ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯ ಪಾಕ್​ನಲ್ಲಿ ನಡೆಯುವುದಿಲ್ಲ. ಬದಲಾಗಿ ದುಬೈ ಅಥವಾ ಕೊಲಂಬೊದಲ್ಲಿ ಫೈನಲ್ ಪಂದ್ಯ ಆಯೋಜನೆಯಾಗಲಿದೆ.

5 / 5

Published On - 12:56 pm, Sun, 22 December 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್