AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಮುಹೂರ್ತ ಫಿಕ್ಸ್

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್​ ಟ್ರೋಫಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಟೂರ್ನಿಯು ಪಾಕಿಸ್ತಾನ್ ಮತ್ತು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on:Dec 23, 2024 | 7:17 AM

Share
ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ. ಈ ದಿನಾಂಕ ನಿಗದಿಯ ಬೆನ್ನಲ್ಲೇ ಟೀಮ್ ಇಂಡಿಯಾದ ಪಂದ್ಯಗಳ ಕರಡು ವೇಳಾಪಟ್ಟಿ ಕೂಡ ಹೊರಬಿದ್ದಿದೆ. ಈ ವೇಳಾಪಟ್ಟಿಯಂತೆ ಭಾರತ ತಂಡವು ಫೆಬ್ರವರಿ 20 ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ. ಈ ದಿನಾಂಕ ನಿಗದಿಯ ಬೆನ್ನಲ್ಲೇ ಟೀಮ್ ಇಂಡಿಯಾದ ಪಂದ್ಯಗಳ ಕರಡು ವೇಳಾಪಟ್ಟಿ ಕೂಡ ಹೊರಬಿದ್ದಿದೆ. ಈ ವೇಳಾಪಟ್ಟಿಯಂತೆ ಭಾರತ ತಂಡವು ಫೆಬ್ರವರಿ 20 ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

1 / 5
ಗ್ರೂಪ್​-ಎ ನಲ್ಲಿ ಕಾಣಿಸಿಕೊಂಡಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಎರಡನೇ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ. ಅದರಂತೆ ಟೀಮ್ ಇಂಡಿಯಾದ ಕರಡು ವೇಳಾಪಟ್ಟಿ ಈ ಕೆಳಗಿನಂತಿದೆ...…

ಗ್ರೂಪ್​-ಎ ನಲ್ಲಿ ಕಾಣಿಸಿಕೊಂಡಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಎರಡನೇ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ. ಅದರಂತೆ ಟೀಮ್ ಇಂಡಿಯಾದ ಕರಡು ವೇಳಾಪಟ್ಟಿ ಈ ಕೆಳಗಿನಂತಿದೆ...…

2 / 5
ಫೆಬ್ರವರಿ 20 ರಂದು ಭಾರತ Vs ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ್ ನಡುವಣ ಹೈವೋಲ್ಟೆಜ್ ಪಂದ್ಯ ನಡೆಯಲಿದೆ. ಭಾರತ Vs ನ್ಯೂಝಿಲೆಂಡ್ ತಂಡಗಳು ಮಾರ್ಚ್ 2 ರಂದು ಸೆಣಸಲಿದೆ.

ಫೆಬ್ರವರಿ 20 ರಂದು ಭಾರತ Vs ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ್ ನಡುವಣ ಹೈವೋಲ್ಟೆಜ್ ಪಂದ್ಯ ನಡೆಯಲಿದೆ. ಭಾರತ Vs ನ್ಯೂಝಿಲೆಂಡ್ ತಂಡಗಳು ಮಾರ್ಚ್ 2 ರಂದು ಸೆಣಸಲಿದೆ.

3 / 5
ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಭಾರತದ ಪಂದ್ಯಗಳು ದುಬೈ ಅಥವಾ ಕೊಲಂಬೊದಲ್ಲಿ ಜರುಗಲಿದೆ. ಹಾಗೆಯೇ ಉಳಿದ ಮ್ಯಾಚ್​​ಗಳು ಪಾಕಿಸ್ತಾನದಲ್ಲೇ ನಡೆಯಲಿದೆ.

ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಭಾರತದ ಪಂದ್ಯಗಳು ದುಬೈ ಅಥವಾ ಕೊಲಂಬೊದಲ್ಲಿ ಜರುಗಲಿದೆ. ಹಾಗೆಯೇ ಉಳಿದ ಮ್ಯಾಚ್​​ಗಳು ಪಾಕಿಸ್ತಾನದಲ್ಲೇ ನಡೆಯಲಿದೆ.

4 / 5
ಇನ್ನು ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯ ಕೂಡ ತಟಸ್ಥ ಸ್ಥಳದಲ್ಲಿ ಜರುಗಲಿದೆ. ಹಾಗೆಯೇ ಭಾರತ ತಂಡವು ಫೈನಲ್​ಗೆ ಪ್ರವೇಶಿಸಿದರೆ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯ ಪಾಕ್​ನಲ್ಲಿ ನಡೆಯುವುದಿಲ್ಲ. ಬದಲಾಗಿ ದುಬೈ ಅಥವಾ ಕೊಲಂಬೊದಲ್ಲಿ ಫೈನಲ್ ಪಂದ್ಯ ಆಯೋಜನೆಯಾಗಲಿದೆ.

ಇನ್ನು ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯ ಕೂಡ ತಟಸ್ಥ ಸ್ಥಳದಲ್ಲಿ ಜರುಗಲಿದೆ. ಹಾಗೆಯೇ ಭಾರತ ತಂಡವು ಫೈನಲ್​ಗೆ ಪ್ರವೇಶಿಸಿದರೆ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯ ಪಾಕ್​ನಲ್ಲಿ ನಡೆಯುವುದಿಲ್ಲ. ಬದಲಾಗಿ ದುಬೈ ಅಥವಾ ಕೊಲಂಬೊದಲ್ಲಿ ಫೈನಲ್ ಪಂದ್ಯ ಆಯೋಜನೆಯಾಗಲಿದೆ.

5 / 5

Published On - 12:56 pm, Sun, 22 December 24

Follow Us
ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?
ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?
ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಐಟಿ ಬಾಬಾ
ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಐಟಿ ಬಾಬಾ
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್