Champions Trophy 2025: ರವೀಂದ್ರ ಜಡೇಜಾಗೆ ಚಾನ್ಸ್ ಸಿಗೋದು ಡೌಟ್..!

Ravindra Jadeja: ರವೀಂದ್ರ ಜಡೇಜಾ ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದೀಗ ಏಕದಿನ ತಂಡದಿಂದಲೂ ಅವರು ಹೊರಬೀಳುವ ಸಾಧ್ಯತೆಯಿದೆ. ಪ್ರಸ್ತುತ ಮಾಹಿತಿಗಳ ಪ್ರಕಾರ, ಮುಂಬರುವ ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ರವೀಂದ್ರ ಜಡೇಜಾ ಆಯ್ಕೆಯಾಗುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಶೀಘ್ರದಲ್ಲೇ ಅವರ ಸೀಮಿತ ಓವರ್​ಗಳ ಕೆರಿಯರ್ ಅಂತ್ಯವಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 11, 2025 | 8:54 AM

ಚಾಂಪಿಯನ್ಸ್ 2025 ಕ್ಕಾಗಿ ಶೀಘ್ರದಲ್ಲೇ ಭಾರತ ತಂಡದ ಘೋಷಣೆಯಾಗಲಿದೆ. 15 ಸದಸ್ಯರ ಈ ತಂಡದಲ್ಲಿ ಟೀಮ್ ಇಂಡಿಯಾದ ಹಿರಿಯ ಆಲ್​ರೌಂಡರ್ ರವೀಂದ್ರ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ.

ಚಾಂಪಿಯನ್ಸ್ 2025 ಕ್ಕಾಗಿ ಶೀಘ್ರದಲ್ಲೇ ಭಾರತ ತಂಡದ ಘೋಷಣೆಯಾಗಲಿದೆ. 15 ಸದಸ್ಯರ ಈ ತಂಡದಲ್ಲಿ ಟೀಮ್ ಇಂಡಿಯಾದ ಹಿರಿಯ ಆಲ್​ರೌಂಡರ್ ರವೀಂದ್ರ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ.

1 / 6
ಈ ಪಟ್ಟಿಯಲ್ಲಿ 36 ವರ್ಷದ ರವೀಂದ್ರ ಜಡೇಜಾ ಅವರು ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. 2023ರ ವಿಶ್ವಕಪ್ ಬಳಿಕ ಜಡೇಜಾ ಯಾವುದೇ ಏಕದಿನ ಪಂದ್ಯವಾಡಿಲ್ಲ. ಹೀಗಾಗಿ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡದಿರಲು ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

ಈ ಪಟ್ಟಿಯಲ್ಲಿ 36 ವರ್ಷದ ರವೀಂದ್ರ ಜಡೇಜಾ ಅವರು ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. 2023ರ ವಿಶ್ವಕಪ್ ಬಳಿಕ ಜಡೇಜಾ ಯಾವುದೇ ಏಕದಿನ ಪಂದ್ಯವಾಡಿಲ್ಲ. ಹೀಗಾಗಿ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡದಿರಲು ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

2 / 6
ರವೀಂದ್ರ ಜಡೇಜಾ ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಅವರಿಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಸಿಗಲಿದೆ. ಒಂದು ವೇಳೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಕೈ ಬಿಟ್ಟರೆ ಅವರ ಒಡಿಐ ಕೆರಿಯರ್ ಅಂತ್ಯ ಎಂದೇ ಹೇಳಬಹುದು.

ರವೀಂದ್ರ ಜಡೇಜಾ ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಅವರಿಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಸಿಗಲಿದೆ. ಒಂದು ವೇಳೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಕೈ ಬಿಟ್ಟರೆ ಅವರ ಒಡಿಐ ಕೆರಿಯರ್ ಅಂತ್ಯ ಎಂದೇ ಹೇಳಬಹುದು.

3 / 6
ಏಕೆಂದರೆ ತಂಡದಲ್ಲಿ ಸ್ಪಿನ್ ಆಲ್​ರೌಂಡರ್​​ಗಳಾಗಿ ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಇದ್ದಾರೆ. ಇದೀಗ ಯುವ ಆಟಗಾರ ತನುಷ್ ಕೋಟ್ಯಾನ್ ಕೂಡ ಸ್ಪಿನ್ ಆಲ್​ರೌಂಡರ್ ಆಗಿ ಭಾರತ ತಂಡದ ಕದ ತಟ್ಟುತ್ತಿದ್ದಾರೆ. ಹೀಗಾಗಿ ಭವಿಷ್ಯದ ದೃಷ್ಟಿಯಿಂದ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಜಡೇಜಾ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

ಏಕೆಂದರೆ ತಂಡದಲ್ಲಿ ಸ್ಪಿನ್ ಆಲ್​ರೌಂಡರ್​​ಗಳಾಗಿ ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಇದ್ದಾರೆ. ಇದೀಗ ಯುವ ಆಟಗಾರ ತನುಷ್ ಕೋಟ್ಯಾನ್ ಕೂಡ ಸ್ಪಿನ್ ಆಲ್​ರೌಂಡರ್ ಆಗಿ ಭಾರತ ತಂಡದ ಕದ ತಟ್ಟುತ್ತಿದ್ದಾರೆ. ಹೀಗಾಗಿ ಭವಿಷ್ಯದ ದೃಷ್ಟಿಯಿಂದ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಜಡೇಜಾ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

4 / 6
ಇತ್ತ ಈ ಬಗ್ಗೆ ರವೀಂದ್ರ ಜಡೇಜಾ ಅವರಿಗೂ ಸೂಚನೆ ಸಿಕ್ಕಿರುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಟೆಸ್ಟ್ ಜೆರ್ಸಿಯ ಫೋಟೋ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದು ಜಡೇಜಾ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳುವ ಅಥವಾ ಟೆಸ್ಟ್​ನಲ್ಲಿ ಮಾತ್ರ ಮುಂದುವರೆಯಲಿರುವ ಮುನ್ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇತ್ತ ಈ ಬಗ್ಗೆ ರವೀಂದ್ರ ಜಡೇಜಾ ಅವರಿಗೂ ಸೂಚನೆ ಸಿಕ್ಕಿರುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಟೆಸ್ಟ್ ಜೆರ್ಸಿಯ ಫೋಟೋ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದು ಜಡೇಜಾ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳುವ ಅಥವಾ ಟೆಸ್ಟ್​ನಲ್ಲಿ ಮಾತ್ರ ಮುಂದುವರೆಯಲಿರುವ ಮುನ್ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.

5 / 6
ಒಟ್ಟಿನಲ್ಲಿ ಟೀಮ್ ಇಂಡಿಯಾ ಪರ 197	ಏಕದಿನ ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ ಅವರ ಒಡಿಐ ಭವಿಷ್ಯ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯೊಂದಿಗೆ ನಿರ್ಧಾರವಾಗಲಿದೆ. ಈ ಸರಣಿಗೆ ಆಯ್ಕೆಯಾಗದಿದ್ದರೆ 36 ವರ್ಷದ ಹಿರಿಯ ಆಟಗಾರನ ಸೀಮಿತ ಓವರ್​​ಗಳ ಕೆರಿಯರ್ ಕೊನೆಗೊಳ್ಳುವುದು ಖಚಿತ.

ಒಟ್ಟಿನಲ್ಲಿ ಟೀಮ್ ಇಂಡಿಯಾ ಪರ 197 ಏಕದಿನ ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ ಅವರ ಒಡಿಐ ಭವಿಷ್ಯ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯೊಂದಿಗೆ ನಿರ್ಧಾರವಾಗಲಿದೆ. ಈ ಸರಣಿಗೆ ಆಯ್ಕೆಯಾಗದಿದ್ದರೆ 36 ವರ್ಷದ ಹಿರಿಯ ಆಟಗಾರನ ಸೀಮಿತ ಓವರ್​​ಗಳ ಕೆರಿಯರ್ ಕೊನೆಗೊಳ್ಳುವುದು ಖಚಿತ.

6 / 6
Follow us
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ