RCB ತಂಡಕ್ಕೆ ಇಂಗ್ಲೆಂಡ್ ಆಟಗಾರ್ತಿ ಎಂಟ್ರಿ

WPL 2025 RCB Squad: ವುಮೆನ್ಸ್ ಪ್ರೀಮಿಯರ್ ಲೀಗ್​ 2025 ಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) 18 ಸದಸ್ಯರ ಬಳಗವನ್ನು ರೂಪಿಸಿಕೊಂಡಿದೆ. ಈ ಬಾರಿ ಆರ್​ಸಿಬಿ ತಂಡಕ್ಕೆ ಒಟ್ಟು 6 ಹೊಸ ಆಟಗಾರ್ತಿಯರು ಎಂಟ್ರಿ ಕೊಟ್ಟಿದ್ದಾರೆ. ಇವರಲ್ಲಿ ನಾಲ್ವರು ಹರಾಜಿನ ಮೂಲಕ ಆಯ್ಕೆಯಾದರೆ, ಒಬ್ಬರನ್ನು ಹರಾಜಿಗೂ ಮುನ್ನ ಟ್ರೇಡ್ ಮಾಡಿಕೊಳ್ಳಲಾಗಿದೆ. ಇನ್ನು ಚಾರ್ಲಿ ಡೀನ್ ಬದಲಿ ಆಟಗಾರ್ತಿಯಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 16, 2025 | 2:10 PM

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2025) ಸೀಸನ್-3 ಆರಂಭಕ್ಕೂ ಮುನ್ನವೇ RCB ತಂಡದ ಸ್ಟಾರ್ ಆಟಗಾರ್ತಿ ಸೋಫಿ ಮೊಲಿನಿಯಕ್ಸ್ ಹೊರಬಿದ್ದಿದ್ದಾರೆ. ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮೊಲಿನಿಯಕ್ಸ್ ಇಡೀ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಇದರ ಬೆನ್ನಲ್ಲೇ ಆರ್​ಸಿಬಿ ಬದಲಿ ಆಟಗಾರ್ತಿಯನ್ನು ಆಯ್ಕೆ ಮಾಡಿಕೊಂಡಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2025) ಸೀಸನ್-3 ಆರಂಭಕ್ಕೂ ಮುನ್ನವೇ RCB ತಂಡದ ಸ್ಟಾರ್ ಆಟಗಾರ್ತಿ ಸೋಫಿ ಮೊಲಿನಿಯಕ್ಸ್ ಹೊರಬಿದ್ದಿದ್ದಾರೆ. ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮೊಲಿನಿಯಕ್ಸ್ ಇಡೀ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಇದರ ಬೆನ್ನಲ್ಲೇ ಆರ್​ಸಿಬಿ ಬದಲಿ ಆಟಗಾರ್ತಿಯನ್ನು ಆಯ್ಕೆ ಮಾಡಿಕೊಂಡಿದೆ.

1 / 5
ಅದರಂತೆ ಇದೀಗ ಸೋಫಿ ಮೊಲಿನಿಯಕ್ಸ್ ಸ್ಥಾನದಲ್ಲಿ ಆರ್​ಸಿಬಿ ತಂಡಕ್ಕೆ ಇಂಗ್ಲೆಂಡ್ ಆಟಗಾರ್ತಿ ಚಾರ್ಲಿ ಡೀನ್ ಎಂಟ್ರಿ ಕೊಟ್ಟಿದ್ದಾರೆ. 24 ವರ್ಷದ ಚಾರ್ಲಿ ಡೀನ್ ಈ ಹಿಂದೆ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇಂಗ್ಲೆಂಡ್ ಆಟಗಾರ್ತಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಅದರಂತೆ ಇದೀಗ ಸೋಫಿ ಮೊಲಿನಿಯಕ್ಸ್ ಸ್ಥಾನದಲ್ಲಿ ಆರ್​ಸಿಬಿ ತಂಡಕ್ಕೆ ಇಂಗ್ಲೆಂಡ್ ಆಟಗಾರ್ತಿ ಚಾರ್ಲಿ ಡೀನ್ ಎಂಟ್ರಿ ಕೊಟ್ಟಿದ್ದಾರೆ. 24 ವರ್ಷದ ಚಾರ್ಲಿ ಡೀನ್ ಈ ಹಿಂದೆ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇಂಗ್ಲೆಂಡ್ ಆಟಗಾರ್ತಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

2 / 5
ಇದೀಗ ಸೋಫಿ ಮೊಲಿನಿಯಕ್ಸ್ ಹೊರಬಿದ್ದ ಬೆನ್ನಲ್ಲೇ ಆರ್​ಸಿಬಿ, ಇಂಗ್ಲೆಂಡ್ ತಂಡದ ಬೌಲಿಂಗ್ ಆಲ್​ರೌಂಡರ್​ನನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇನ್ನು ಇಂಗ್ಲೆಂಡ್ ಹಾಗೂ ಲಂಡನ್ ಸ್ಪಿರಿಟ್ ತಂಡಗಳ ಪರ ಕಣಕ್ಕಿಳಿದಿರುವ ಚಾರ್ಲಿ ಡೀನ್​ಗೆ ಇದು ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ ಎಂಬುದು ವಿಶೇಷ.

ಇದೀಗ ಸೋಫಿ ಮೊಲಿನಿಯಕ್ಸ್ ಹೊರಬಿದ್ದ ಬೆನ್ನಲ್ಲೇ ಆರ್​ಸಿಬಿ, ಇಂಗ್ಲೆಂಡ್ ತಂಡದ ಬೌಲಿಂಗ್ ಆಲ್​ರೌಂಡರ್​ನನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇನ್ನು ಇಂಗ್ಲೆಂಡ್ ಹಾಗೂ ಲಂಡನ್ ಸ್ಪಿರಿಟ್ ತಂಡಗಳ ಪರ ಕಣಕ್ಕಿಳಿದಿರುವ ಚಾರ್ಲಿ ಡೀನ್​ಗೆ ಇದು ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ ಎಂಬುದು ವಿಶೇಷ.

3 / 5
ಇಂಗ್ಲೆಂಡ್ ಪರ 36 ಟಿ20 ಪಂದ್ಯಗಳನ್ನಾಡಿರುವ ಚಾರ್ಲಿ ಡೀನ್ ಈವರೆಗೆ 46 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದರೊಂದಿಗೆ 12 ಇನಿಂಗ್ಸ್​ಗಳಲ್ಲಿ 135 ರನ್ ಕಲೆಹಾಕಿದ್ದಾರೆ. ಹೀಗಾಗಿ ಸೋಫಿ ಮೊಲಿನಿಯಕ್ಸ್  ಬದಲಿಯಾಗಿ ಚಾರ್ಲಿ ಡೀನ್ ಆರ್​ಸಿಬಿ ತಂಡದ ಉತ್ತಮ ಆಯ್ಕೆ ಎನ್ನಬಹುದು.

ಇಂಗ್ಲೆಂಡ್ ಪರ 36 ಟಿ20 ಪಂದ್ಯಗಳನ್ನಾಡಿರುವ ಚಾರ್ಲಿ ಡೀನ್ ಈವರೆಗೆ 46 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದರೊಂದಿಗೆ 12 ಇನಿಂಗ್ಸ್​ಗಳಲ್ಲಿ 135 ರನ್ ಕಲೆಹಾಕಿದ್ದಾರೆ. ಹೀಗಾಗಿ ಸೋಫಿ ಮೊಲಿನಿಯಕ್ಸ್ ಬದಲಿಯಾಗಿ ಚಾರ್ಲಿ ಡೀನ್ ಆರ್​ಸಿಬಿ ತಂಡದ ಉತ್ತಮ ಆಯ್ಕೆ ಎನ್ನಬಹುದು.

4 / 5
RCB ಮಹಿಳಾ ತಂಡ: ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಸೋಫಿ ಡಿವೈನ್, ಕೇಟ್ ಕ್ರಾಸ್, ಸಬ್ಬಿನೇನಿ ಮೇಘನಾ, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಏಕ್ತಾ ಬಿಷ್ತ್, ಕನಿಕಾ ಅಹುಜಾ, ಡೇನಿಯಲ್ ವ್ಯಾಟ್, ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್, ಚಾರ್ಲಿ ಡೀನ್.

RCB ಮಹಿಳಾ ತಂಡ: ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಸೋಫಿ ಡಿವೈನ್, ಕೇಟ್ ಕ್ರಾಸ್, ಸಬ್ಬಿನೇನಿ ಮೇಘನಾ, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಏಕ್ತಾ ಬಿಷ್ತ್, ಕನಿಕಾ ಅಹುಜಾ, ಡೇನಿಯಲ್ ವ್ಯಾಟ್, ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್, ಚಾರ್ಲಿ ಡೀನ್.

5 / 5
Follow us
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ