AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್‌ ಇತಿಹಾಸದಲ್ಲಿ 7 ಬಾರಿ ಮುಖಾಮುಖಿ; ಭಾರತ ಗೆದ್ದಿದ್ದೆಷ್ಟು? ಪಾಕಿಸ್ತಾನ ಸೋತಿದ್ದೆಷ್ಟು?

IND vs PAK Head to Head: ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 14 ರಂದು ಮುಖಾಮುಖಿಯಾಗಲಿವೆ. ಈ ಮೆಗಾ ಈವೆಂಟ್ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೆ 7 ಬಾರಿ ಮುಖಾಮುಖಿಯಾಗಿದ್ದು, ಯಾವ ಆವೃತ್ತಿಯಲ್ಲಿ ಯಾವ ತಂಡ ಜಯ ಸಾಧಿಸಿದೆ ಎಂಬುದರ ಪೂರ್ಣ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Oct 13, 2023 | 10:02 AM

ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 14 ರಂದು ಮುಖಾಮುಖಿಯಾಗಲಿವೆ. ಈ ಮೆಗಾ ಈವೆಂಟ್ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೆ 7 ಬಾರಿ ಮುಖಾಮುಖಿಯಾಗಿದ್ದು, ಯಾವ ಆವೃತ್ತಿಯಲ್ಲಿ ಯಾವ ತಂಡ ಜಯ ಸಾಧಿಸಿದೆ ಎಂಬುದರ ಪೂರ್ಣ ವಿವರ ಇಲ್ಲಿದೆ.

ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 14 ರಂದು ಮುಖಾಮುಖಿಯಾಗಲಿವೆ. ಈ ಮೆಗಾ ಈವೆಂಟ್ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೆ 7 ಬಾರಿ ಮುಖಾಮುಖಿಯಾಗಿದ್ದು, ಯಾವ ಆವೃತ್ತಿಯಲ್ಲಿ ಯಾವ ತಂಡ ಜಯ ಸಾಧಿಸಿದೆ ಎಂಬುದರ ಪೂರ್ಣ ವಿವರ ಇಲ್ಲಿದೆ.

1 / 8
1992 ರ ವಿಶ್ವಕಪ್: ಸಿಡ್ನಿಯಲ್ಲಿ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯದಲ್ಲಿ ಮೊಹಮ್ಮದ್ ಅಜರುದ್ದೀನ್ ನೇತೃತ್ವದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಪಾಕ್ ತಂಡವನ್ನು ಮಣಿಸಿತ್ತು. ಆ ಪಂದ್ಯವನ್ನು ಭಾರತ 43 ರನ್‌ಗಳಿಂದ ಗೆದ್ದಿತ್ತು.

1992 ರ ವಿಶ್ವಕಪ್: ಸಿಡ್ನಿಯಲ್ಲಿ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯದಲ್ಲಿ ಮೊಹಮ್ಮದ್ ಅಜರುದ್ದೀನ್ ನೇತೃತ್ವದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಪಾಕ್ ತಂಡವನ್ನು ಮಣಿಸಿತ್ತು. ಆ ಪಂದ್ಯವನ್ನು ಭಾರತ 43 ರನ್‌ಗಳಿಂದ ಗೆದ್ದಿತ್ತು.

2 / 8
1996ರ ವಿಶ್ವಕಪ್‌: ಮಾರ್ಚ್ 9 ರಂದು ಬೆಂಗಳೂರಿನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು 29 ರನ್‌ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ನವಜೋತ್ ಸಿಂಗ್ ಸಿಧು ಬ್ಯಾಟಿಂಗ್​ನಲ್ಲಿ ಅಬ್ಬರಿಸಿದರೆ, ಬೌಲಿಂಗ್​ನಲ್ಲಿ ಅನಿಲ್ ಕುಂಬ್ಳೆ ಮತ್ತು ವೆಂಕಟೇಶ್ ಪ್ರಸಾದ್ ಗೆಲುವಿನ ಪ್ರದರ್ಶನ ನೀಡಿದ್ದರು.

1996ರ ವಿಶ್ವಕಪ್‌: ಮಾರ್ಚ್ 9 ರಂದು ಬೆಂಗಳೂರಿನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು 29 ರನ್‌ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ನವಜೋತ್ ಸಿಂಗ್ ಸಿಧು ಬ್ಯಾಟಿಂಗ್​ನಲ್ಲಿ ಅಬ್ಬರಿಸಿದರೆ, ಬೌಲಿಂಗ್​ನಲ್ಲಿ ಅನಿಲ್ ಕುಂಬ್ಳೆ ಮತ್ತು ವೆಂಕಟೇಶ್ ಪ್ರಸಾದ್ ಗೆಲುವಿನ ಪ್ರದರ್ಶನ ನೀಡಿದ್ದರು.

3 / 8
1999ರ ವಿಶ್ವಕಪ್‌: ಮ್ಯಾಂಚೆಸ್ಟರ್​ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಭಾರತ 47 ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಒರ ಸೌರವ್ ಗಂಗೂಲ್ಲಿ ಬ್ಯಾಟಿಂಗ್​ನಲ್ಲಿ ಮಿಂಚಿದರೆ, ವೆಂಕಟೇಶ್ ಪ್ರಸಾದ್ ಬೌಲಿಂಗ್​ನಲ್ಲಿ ಮ್ಯಾಜಿಕ್ ಮಾಡಿದ್ದರು.

1999ರ ವಿಶ್ವಕಪ್‌: ಮ್ಯಾಂಚೆಸ್ಟರ್​ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಭಾರತ 47 ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಒರ ಸೌರವ್ ಗಂಗೂಲ್ಲಿ ಬ್ಯಾಟಿಂಗ್​ನಲ್ಲಿ ಮಿಂಚಿದರೆ, ವೆಂಕಟೇಶ್ ಪ್ರಸಾದ್ ಬೌಲಿಂಗ್​ನಲ್ಲಿ ಮ್ಯಾಜಿಕ್ ಮಾಡಿದ್ದರು.

4 / 8
2003ರ ವಿಶ್ವಕಪ್‌: ಸೆಂಚುರಿಯನ್​ನಲ್ಲಿ ನಡೆದ ಆ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ 29 ರನ್‌ಗಳಿಂದ ಸೋತಿತ್ತು. ಆ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 98 ರನ್‌ಗಳ ಸ್ಮರಣೀಯ ಇನ್ನಿಂಗ್ಸ್‌ ಆಡಿದ್ದರು.

2003ರ ವಿಶ್ವಕಪ್‌: ಸೆಂಚುರಿಯನ್​ನಲ್ಲಿ ನಡೆದ ಆ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ 29 ರನ್‌ಗಳಿಂದ ಸೋತಿತ್ತು. ಆ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 98 ರನ್‌ಗಳ ಸ್ಮರಣೀಯ ಇನ್ನಿಂಗ್ಸ್‌ ಆಡಿದ್ದರು.

5 / 8
2011ರ ವಿಶ್ವಕಪ್‌: ಮೊಹಾಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರತ 29 ರನ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲೂ ಅಬ್ಬರಿಸಿದ ಸಚಿನ್ ಬಿರುಸಿನ 85 ರನ್ ಸಿಡಿಸಿದರೆ, ಸುರೇಶ್ ರೈನಾ ಅಜೇಯ 36 ರನ್ ಬಾರಿಸಿದ್ದರು.

2011ರ ವಿಶ್ವಕಪ್‌: ಮೊಹಾಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರತ 29 ರನ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲೂ ಅಬ್ಬರಿಸಿದ ಸಚಿನ್ ಬಿರುಸಿನ 85 ರನ್ ಸಿಡಿಸಿದರೆ, ಸುರೇಶ್ ರೈನಾ ಅಜೇಯ 36 ರನ್ ಬಾರಿಸಿದ್ದರು.

6 / 8
2015ರ ವಿಶ್ವಕಪ್‌: ಅಡಿಲೇಡ್‌ನಲ್ಲಿ ನಡೆದ ಈ ವಿಶ್ವಕಪ್‌ ಪಂದ್ಯದಲ್ಲಿ ಭಾರತ 300 ರನ್ ಕಲೆಹಾಕಿತು. ಈ ಮೆಗಾ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದರು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 224 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ ಭಾರತ 76 ರನ್‌ಗಳ ಭರ್ಜರಿ ಜಯ ಸಾಧಿಸಿತು.

2015ರ ವಿಶ್ವಕಪ್‌: ಅಡಿಲೇಡ್‌ನಲ್ಲಿ ನಡೆದ ಈ ವಿಶ್ವಕಪ್‌ ಪಂದ್ಯದಲ್ಲಿ ಭಾರತ 300 ರನ್ ಕಲೆಹಾಕಿತು. ಈ ಮೆಗಾ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದರು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 224 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ ಭಾರತ 76 ರನ್‌ಗಳ ಭರ್ಜರಿ ಜಯ ಸಾಧಿಸಿತು.

7 / 8
2019 ರ ವಿಶ್ವಕಪ್‌: ಮ್ಯಾಂಚೆಸ್ಟರ್‌ನಲ್ಲಿ ನಡೆದ ವಿಶ್ವಕಪ್‌ ಪಂದ್ಯದಲ್ಲಿ ಭಾರತ ಡಕ್ವರ್ತ್​ ಲೂಯಿಸ್ ನಿಯಮದಡಿಯಲ್ಲಿ ಪಾಕ್ ವಿರುದ್ಧ 89 ರನ್​ಗಳಿಂದ ಜಯ ಸಾಧಿಸಿತ್ತು. ಆ ಪಂದ್ಯದಲ್ಲಿ ತಂಡದ ಹಾಲಿ ನಾಯಕ ರೋಹಿತ್ ಶರ್ಮಾ ಶತಕ ಬಾರಿಸಿದ್ದರು.

2019 ರ ವಿಶ್ವಕಪ್‌: ಮ್ಯಾಂಚೆಸ್ಟರ್‌ನಲ್ಲಿ ನಡೆದ ವಿಶ್ವಕಪ್‌ ಪಂದ್ಯದಲ್ಲಿ ಭಾರತ ಡಕ್ವರ್ತ್​ ಲೂಯಿಸ್ ನಿಯಮದಡಿಯಲ್ಲಿ ಪಾಕ್ ವಿರುದ್ಧ 89 ರನ್​ಗಳಿಂದ ಜಯ ಸಾಧಿಸಿತ್ತು. ಆ ಪಂದ್ಯದಲ್ಲಿ ತಂಡದ ಹಾಲಿ ನಾಯಕ ರೋಹಿತ್ ಶರ್ಮಾ ಶತಕ ಬಾರಿಸಿದ್ದರು.

8 / 8
Follow us
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?