AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡದ ಹೊಸ ಜೆರ್ಸಿ ಅನಾವರಣ

IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್​ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಐಪಿಎಲ್​ ಸೀಸನ್​-17 ಗಾಗಿ ಸಿದ್ಧತೆಗಳನ್ನು ಶುರು ಮಾಡಿಕೊಂಡಿದೆ. ಇದರ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ.

TV9 Web
| Edited By: |

Updated on: Feb 18, 2024 | 12:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-17 ಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಹಿಂದಿನಂತೆ ಈ ಬಾರಿ ಕೂಡ ಸಿಎಸ್​ಕೆ ಯೆಲ್ಲೊ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಅಲ್ಲದೆ ಕಳೆದ ಬಾರಿಗೆ ಹೋಲಿಸಿದರೆ ವಿನ್ಯಾಸದಲ್ಲೂ ಅಂತಹ ಯಾವುದೇ ಮಹತ್ವದ ಬದಲಾವಣೆ ಮಾಡಲಾಗಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-17 ಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಹಿಂದಿನಂತೆ ಈ ಬಾರಿ ಕೂಡ ಸಿಎಸ್​ಕೆ ಯೆಲ್ಲೊ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಅಲ್ಲದೆ ಕಳೆದ ಬಾರಿಗೆ ಹೋಲಿಸಿದರೆ ವಿನ್ಯಾಸದಲ್ಲೂ ಅಂತಹ ಯಾವುದೇ ಮಹತ್ವದ ಬದಲಾವಣೆ ಮಾಡಲಾಗಿಲ್ಲ.

1 / 5
ಹಿಂದಿನ ಸೀಸನ್‌ಗಳಂತೆ, ಹಳದಿ ಬಣ್ಣದ ಜೆರ್ಸಿಯ ಎರಡೂ ಭುಜಗಳ ಮೇಲೆ ಆರ್ಮಿ ಪಟ್ಟಿಯನ್ನು ನೀಡಲಾಗಿದೆ. ಈ ಮೂಲಕ ಭಾರತೀಯ ಸೇನೆಯ ಸೇವೆಯನ್ನು ಗೌರವಿಸಲಾಗುತ್ತಿದೆ. ಇನ್ನು CSK ಲಾಂಛನದ ಮೇಲೆ ಐದು ನಕ್ಷತ್ರಗಳಿದ್ದು, ಇದು ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವುದನ್ನು ಪ್ರತಿನಿಧಿಸುತ್ತದೆ.

ಹಿಂದಿನ ಸೀಸನ್‌ಗಳಂತೆ, ಹಳದಿ ಬಣ್ಣದ ಜೆರ್ಸಿಯ ಎರಡೂ ಭುಜಗಳ ಮೇಲೆ ಆರ್ಮಿ ಪಟ್ಟಿಯನ್ನು ನೀಡಲಾಗಿದೆ. ಈ ಮೂಲಕ ಭಾರತೀಯ ಸೇನೆಯ ಸೇವೆಯನ್ನು ಗೌರವಿಸಲಾಗುತ್ತಿದೆ. ಇನ್ನು CSK ಲಾಂಛನದ ಮೇಲೆ ಐದು ನಕ್ಷತ್ರಗಳಿದ್ದು, ಇದು ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವುದನ್ನು ಪ್ರತಿನಿಧಿಸುತ್ತದೆ.

2 / 5
ಇನ್ನು ಬಾರಿ ಜೆರ್ಸಿಯ ಮುಂಭಾಗದಲ್ಲಿ ಟಿವಿಎಸ್​ ಯುರೋಗ್ರಿಪ್ ಟಯರ್ಸ್ ಜಾಹೀರಾತು ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಹಿಂಭಾಗದಲ್ಲಿ ಇತಿಹಾದ್ ಏರ್​ವೇಸ್​ನ ಜಾಹೀರಾತು ಗೋಚರಿಸಲಿದೆ. ಅಂದರೆ ಈ ಹಿಂದೆಯಿದ್ದ ಇಂಡಿಯಾ ಸಿಮೆಂಟ್​ನ ಜಾಹೀರಾತುನ್ನು ಕೈ ಬಿಟ್ಟು ಸಿಎಸ್​ಕೆ ಫ್ರಾಂಚೈಸಿ ಈ ಬಾರಿ ಇತಿಹಾದ್ ಏರ್​ವೇಸ್ ಜೊತೆ ಹೊಸ ಡೀಲ್ ಮಾಡಿಕೊಂಡಿದೆ.

ಇನ್ನು ಬಾರಿ ಜೆರ್ಸಿಯ ಮುಂಭಾಗದಲ್ಲಿ ಟಿವಿಎಸ್​ ಯುರೋಗ್ರಿಪ್ ಟಯರ್ಸ್ ಜಾಹೀರಾತು ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಹಿಂಭಾಗದಲ್ಲಿ ಇತಿಹಾದ್ ಏರ್​ವೇಸ್​ನ ಜಾಹೀರಾತು ಗೋಚರಿಸಲಿದೆ. ಅಂದರೆ ಈ ಹಿಂದೆಯಿದ್ದ ಇಂಡಿಯಾ ಸಿಮೆಂಟ್​ನ ಜಾಹೀರಾತುನ್ನು ಕೈ ಬಿಟ್ಟು ಸಿಎಸ್​ಕೆ ಫ್ರಾಂಚೈಸಿ ಈ ಬಾರಿ ಇತಿಹಾದ್ ಏರ್​ವೇಸ್ ಜೊತೆ ಹೊಸ ಡೀಲ್ ಮಾಡಿಕೊಂಡಿದೆ.

3 / 5
ಈ ಸಣ್ಣ ಪುಟ್ಟ ಚೇಂಜ್​ಗಳನ್ನು ಹೊರತುಪಡಿಸಿ ಚೆನ್ನೈ ಸೂಪರ್ ಕಿಂಗ್ಸ್​ ಜೆರ್ಸಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿಕೊಂಡಿಲ್ಲ. ಅದರಂತೆ  ಸಿಎಸ್​ಕೆ ತಂಡವು ಕಳೆದ ಬಾರಿಯ ಜೆರ್ಸಿಯ ವಿನ್ಯಾಸದಲ್ಲೇ ಐಪಿಎಲ್ ಸೀಸನ್-17 ರಲ್ಲೂ ಕಣಕ್ಕಿಳಿಯಲಿದೆ.

ಈ ಸಣ್ಣ ಪುಟ್ಟ ಚೇಂಜ್​ಗಳನ್ನು ಹೊರತುಪಡಿಸಿ ಚೆನ್ನೈ ಸೂಪರ್ ಕಿಂಗ್ಸ್​ ಜೆರ್ಸಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿಕೊಂಡಿಲ್ಲ. ಅದರಂತೆ ಸಿಎಸ್​ಕೆ ತಂಡವು ಕಳೆದ ಬಾರಿಯ ಜೆರ್ಸಿಯ ವಿನ್ಯಾಸದಲ್ಲೇ ಐಪಿಎಲ್ ಸೀಸನ್-17 ರಲ್ಲೂ ಕಣಕ್ಕಿಳಿಯಲಿದೆ.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

5 / 5
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ