AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡದ ಹೊಸ ಜೆರ್ಸಿ ಅನಾವರಣ

IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್​ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಐಪಿಎಲ್​ ಸೀಸನ್​-17 ಗಾಗಿ ಸಿದ್ಧತೆಗಳನ್ನು ಶುರು ಮಾಡಿಕೊಂಡಿದೆ. ಇದರ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ.

TV9 Web
| Edited By: |

Updated on: Feb 18, 2024 | 12:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-17 ಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಹಿಂದಿನಂತೆ ಈ ಬಾರಿ ಕೂಡ ಸಿಎಸ್​ಕೆ ಯೆಲ್ಲೊ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಅಲ್ಲದೆ ಕಳೆದ ಬಾರಿಗೆ ಹೋಲಿಸಿದರೆ ವಿನ್ಯಾಸದಲ್ಲೂ ಅಂತಹ ಯಾವುದೇ ಮಹತ್ವದ ಬದಲಾವಣೆ ಮಾಡಲಾಗಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-17 ಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಹಿಂದಿನಂತೆ ಈ ಬಾರಿ ಕೂಡ ಸಿಎಸ್​ಕೆ ಯೆಲ್ಲೊ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಅಲ್ಲದೆ ಕಳೆದ ಬಾರಿಗೆ ಹೋಲಿಸಿದರೆ ವಿನ್ಯಾಸದಲ್ಲೂ ಅಂತಹ ಯಾವುದೇ ಮಹತ್ವದ ಬದಲಾವಣೆ ಮಾಡಲಾಗಿಲ್ಲ.

1 / 5
ಹಿಂದಿನ ಸೀಸನ್‌ಗಳಂತೆ, ಹಳದಿ ಬಣ್ಣದ ಜೆರ್ಸಿಯ ಎರಡೂ ಭುಜಗಳ ಮೇಲೆ ಆರ್ಮಿ ಪಟ್ಟಿಯನ್ನು ನೀಡಲಾಗಿದೆ. ಈ ಮೂಲಕ ಭಾರತೀಯ ಸೇನೆಯ ಸೇವೆಯನ್ನು ಗೌರವಿಸಲಾಗುತ್ತಿದೆ. ಇನ್ನು CSK ಲಾಂಛನದ ಮೇಲೆ ಐದು ನಕ್ಷತ್ರಗಳಿದ್ದು, ಇದು ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವುದನ್ನು ಪ್ರತಿನಿಧಿಸುತ್ತದೆ.

ಹಿಂದಿನ ಸೀಸನ್‌ಗಳಂತೆ, ಹಳದಿ ಬಣ್ಣದ ಜೆರ್ಸಿಯ ಎರಡೂ ಭುಜಗಳ ಮೇಲೆ ಆರ್ಮಿ ಪಟ್ಟಿಯನ್ನು ನೀಡಲಾಗಿದೆ. ಈ ಮೂಲಕ ಭಾರತೀಯ ಸೇನೆಯ ಸೇವೆಯನ್ನು ಗೌರವಿಸಲಾಗುತ್ತಿದೆ. ಇನ್ನು CSK ಲಾಂಛನದ ಮೇಲೆ ಐದು ನಕ್ಷತ್ರಗಳಿದ್ದು, ಇದು ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವುದನ್ನು ಪ್ರತಿನಿಧಿಸುತ್ತದೆ.

2 / 5
ಇನ್ನು ಬಾರಿ ಜೆರ್ಸಿಯ ಮುಂಭಾಗದಲ್ಲಿ ಟಿವಿಎಸ್​ ಯುರೋಗ್ರಿಪ್ ಟಯರ್ಸ್ ಜಾಹೀರಾತು ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಹಿಂಭಾಗದಲ್ಲಿ ಇತಿಹಾದ್ ಏರ್​ವೇಸ್​ನ ಜಾಹೀರಾತು ಗೋಚರಿಸಲಿದೆ. ಅಂದರೆ ಈ ಹಿಂದೆಯಿದ್ದ ಇಂಡಿಯಾ ಸಿಮೆಂಟ್​ನ ಜಾಹೀರಾತುನ್ನು ಕೈ ಬಿಟ್ಟು ಸಿಎಸ್​ಕೆ ಫ್ರಾಂಚೈಸಿ ಈ ಬಾರಿ ಇತಿಹಾದ್ ಏರ್​ವೇಸ್ ಜೊತೆ ಹೊಸ ಡೀಲ್ ಮಾಡಿಕೊಂಡಿದೆ.

ಇನ್ನು ಬಾರಿ ಜೆರ್ಸಿಯ ಮುಂಭಾಗದಲ್ಲಿ ಟಿವಿಎಸ್​ ಯುರೋಗ್ರಿಪ್ ಟಯರ್ಸ್ ಜಾಹೀರಾತು ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಹಿಂಭಾಗದಲ್ಲಿ ಇತಿಹಾದ್ ಏರ್​ವೇಸ್​ನ ಜಾಹೀರಾತು ಗೋಚರಿಸಲಿದೆ. ಅಂದರೆ ಈ ಹಿಂದೆಯಿದ್ದ ಇಂಡಿಯಾ ಸಿಮೆಂಟ್​ನ ಜಾಹೀರಾತುನ್ನು ಕೈ ಬಿಟ್ಟು ಸಿಎಸ್​ಕೆ ಫ್ರಾಂಚೈಸಿ ಈ ಬಾರಿ ಇತಿಹಾದ್ ಏರ್​ವೇಸ್ ಜೊತೆ ಹೊಸ ಡೀಲ್ ಮಾಡಿಕೊಂಡಿದೆ.

3 / 5
ಈ ಸಣ್ಣ ಪುಟ್ಟ ಚೇಂಜ್​ಗಳನ್ನು ಹೊರತುಪಡಿಸಿ ಚೆನ್ನೈ ಸೂಪರ್ ಕಿಂಗ್ಸ್​ ಜೆರ್ಸಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿಕೊಂಡಿಲ್ಲ. ಅದರಂತೆ  ಸಿಎಸ್​ಕೆ ತಂಡವು ಕಳೆದ ಬಾರಿಯ ಜೆರ್ಸಿಯ ವಿನ್ಯಾಸದಲ್ಲೇ ಐಪಿಎಲ್ ಸೀಸನ್-17 ರಲ್ಲೂ ಕಣಕ್ಕಿಳಿಯಲಿದೆ.

ಈ ಸಣ್ಣ ಪುಟ್ಟ ಚೇಂಜ್​ಗಳನ್ನು ಹೊರತುಪಡಿಸಿ ಚೆನ್ನೈ ಸೂಪರ್ ಕಿಂಗ್ಸ್​ ಜೆರ್ಸಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿಕೊಂಡಿಲ್ಲ. ಅದರಂತೆ ಸಿಎಸ್​ಕೆ ತಂಡವು ಕಳೆದ ಬಾರಿಯ ಜೆರ್ಸಿಯ ವಿನ್ಯಾಸದಲ್ಲೇ ಐಪಿಎಲ್ ಸೀಸನ್-17 ರಲ್ಲೂ ಕಣಕ್ಕಿಳಿಯಲಿದೆ.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

5 / 5
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​