AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Irani Cup: ಇಂಗ್ಲೆಂಡ್​ ನೆಲದಲ್ಲಿ ಶತಕಗಳ ಮೇಲೆ ಶತಕ; ಭಾರತದಲ್ಲಿ 1 ರನ್​ಗೆ ಸುಸ್ತಾದ ಪೂಜಾರ

Cheteshwar Pujara: ರಾಯಲ್ ಲಂಡನ್ ODI ಕಪ್‌ನಲ್ಲಿ ಅಬ್ಬರಿಸಿದ್ದ ಪೂಜಾರ 3 ಶತಕ ಮತ್ತು 2 ಅರ್ಧ ಶತಕಗಳನ್ನು ಗಳಿಸುವ ಮೂಲಕ ತಮ್ಮ ಫಾರ್ಮ್ ತೋರಿಸಿದ್ದರು.

TV9 Web
| Edited By: |

Updated on:Oct 01, 2022 | 6:25 PM

Share
ಕಳೆದೆರಡು ತಿಂಗಳಿಂದ ಇಂಗ್ಲೆಂಡ್​ ನೆಲದಲ್ಲಿ ರನ್ ಮಳೆ ಸುರಿದಿದ್ದ ಚೇತೇಶ್ವರ ಪೂಜಾರ ತವರು ನೆಲದಲ್ಲಿ ರನ್​ಗಾಗಿ ಹಾತೊರೆಯುತ್ತಿದ್ದಾರೆ. ಸೌರಾಷ್ಟ್ರ ಮತ್ತು ರೆಸ್ಟ್ ಆಫ್ ಇಂಡಿಯಾ ನಡುವಿನ ಇರಾನಿ ಟ್ರೋಫಿ ಪಂದ್ಯ ಶನಿವಾರದಿಂದ ರಾಜ್‌ಕೋಟ್‌ನಲ್ಲಿ ಪ್ರಾರಂಭವಾಗಿದ್ದು, ಬ್ಯಾಟಿಂಗ್​ಗಿಳಿದ ಪೂಜಾರ ಮೈದಾನಕ್ಕೆ ಬಂದ ವೇಗದಲ್ಲೇ ಪೆವಿಲಿಯನ್​ಗೆ ಮರಳಿದರು.

ಕಳೆದೆರಡು ತಿಂಗಳಿಂದ ಇಂಗ್ಲೆಂಡ್​ ನೆಲದಲ್ಲಿ ರನ್ ಮಳೆ ಸುರಿದಿದ್ದ ಚೇತೇಶ್ವರ ಪೂಜಾರ ತವರು ನೆಲದಲ್ಲಿ ರನ್​ಗಾಗಿ ಹಾತೊರೆಯುತ್ತಿದ್ದಾರೆ. ಸೌರಾಷ್ಟ್ರ ಮತ್ತು ರೆಸ್ಟ್ ಆಫ್ ಇಂಡಿಯಾ ನಡುವಿನ ಇರಾನಿ ಟ್ರೋಫಿ ಪಂದ್ಯ ಶನಿವಾರದಿಂದ ರಾಜ್‌ಕೋಟ್‌ನಲ್ಲಿ ಪ್ರಾರಂಭವಾಗಿದ್ದು, ಬ್ಯಾಟಿಂಗ್​ಗಿಳಿದ ಪೂಜಾರ ಮೈದಾನಕ್ಕೆ ಬಂದ ವೇಗದಲ್ಲೇ ಪೆವಿಲಿಯನ್​ಗೆ ಮರಳಿದರು.

1 / 5
2 ತಿಂಗಳ ಕಾಲ ಇಂಗ್ಲೆಂಡ್‌ನಲ್ಲಿ ಶತಕಗಳ ಮೇಲೆ ಶತಕ ಸಿಡಿಸಿದ್ದ ಪೂಜಾರ ಭಾರತದಲ್ಲಿ ಕೇವಲ 1 ರನ್‌ಗೆ ಸುಸ್ತಾದರು. ಕುಲದೀಪ್ ಸೇನ್ ಎಸೆತದಲ್ಲಿ ಹನುಮ ವಿಹಾರಿಗೆ ಕ್ಯಾಚಿತ್ತು ಪೂಜಾರ ಔಟಾದರು.

2 ತಿಂಗಳ ಕಾಲ ಇಂಗ್ಲೆಂಡ್‌ನಲ್ಲಿ ಶತಕಗಳ ಮೇಲೆ ಶತಕ ಸಿಡಿಸಿದ್ದ ಪೂಜಾರ ಭಾರತದಲ್ಲಿ ಕೇವಲ 1 ರನ್‌ಗೆ ಸುಸ್ತಾದರು. ಕುಲದೀಪ್ ಸೇನ್ ಎಸೆತದಲ್ಲಿ ಹನುಮ ವಿಹಾರಿಗೆ ಕ್ಯಾಚಿತ್ತು ಪೂಜಾರ ಔಟಾದರು.

2 / 5
ಕೇವಲ 4 ಎಸೆತಗಳನ್ನು ಎದುರಿಸಿದ ಪೂಜಾರ 1 ರನ್​ಗೆ ತಮ್ಮ ವಿಕೆಟ್ ಒಪ್ಪಿಸಿದರು. ಪೂಜಾರ ಸೇರಿದಂತೆ ತಂಡದ ಇನ್ನುಳಿದ ಬ್ಯಾಟರ್​ಗಳು ಈ ಪಂದ್ಯದಲ್ಲಿ ಸಂಪೂರ್ಣ ವಿಫಲರಾದರು. ಹೀಗಾಗಿ ಇಡೀ ತಂಡ ಕೇವಲ 25 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 98 ರನ್‌ಗಳಿಗೆ ಆಲೌಟ್ ಆಯಿತು. ರೆಸ್ಟ್ ಆಫ್ ಇಂಡಿಯಾ ಪರ ಮುಖೇಶ್ ಕುಮಾರ್ 4, ಕುಲದೀಪ್ ಸೇನ್ ಮತ್ತು ಉಮ್ರಾನ್ ಮಲಿಕ್ ತಲಾ 3 ವಿಕೆಟ್ ಪಡೆದರು.

ಕೇವಲ 4 ಎಸೆತಗಳನ್ನು ಎದುರಿಸಿದ ಪೂಜಾರ 1 ರನ್​ಗೆ ತಮ್ಮ ವಿಕೆಟ್ ಒಪ್ಪಿಸಿದರು. ಪೂಜಾರ ಸೇರಿದಂತೆ ತಂಡದ ಇನ್ನುಳಿದ ಬ್ಯಾಟರ್​ಗಳು ಈ ಪಂದ್ಯದಲ್ಲಿ ಸಂಪೂರ್ಣ ವಿಫಲರಾದರು. ಹೀಗಾಗಿ ಇಡೀ ತಂಡ ಕೇವಲ 25 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 98 ರನ್‌ಗಳಿಗೆ ಆಲೌಟ್ ಆಯಿತು. ರೆಸ್ಟ್ ಆಫ್ ಇಂಡಿಯಾ ಪರ ಮುಖೇಶ್ ಕುಮಾರ್ 4, ಕುಲದೀಪ್ ಸೇನ್ ಮತ್ತು ಉಮ್ರಾನ್ ಮಲಿಕ್ ತಲಾ 3 ವಿಕೆಟ್ ಪಡೆದರು.

3 / 5
ಕಳೆದ ಎರಡು ತಿಂಗಳಿನಿಂದ ಇಂಗ್ಲೆಂಡ್‌ನ ಕೌಂಟಿ ಕ್ರಿಕೆಟ್​ನಲ್ಲಿ ಬ್ಯಾಟ್‌ನಿಂದ ಕೋಲಾಹಲ ಸೃಷ್ಟಿಸಿದ್ದ ಪೂಜಾರ ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಒಂದರಲ್ಲಿ ಸಸೆಕ್ಸ್‌ ತಂಡದ ಪರ ಅಬ್ಬರಿಸಿದ್ದರು. ಆ ಬಳಿಕ ರಾಯಲ್ ಲಂಡನ್ ಏಕದಿನ ಕಪ್‌ನಲ್ಲಿ ಅವರು ಬೌಲರ್‌ಗಳನ್ನು ದಂಡಿಸುವುದರಲ್ಲಿ ಯಶಸ್ವಿಯಾಗಿದ್ದರು.

ಕಳೆದ ಎರಡು ತಿಂಗಳಿನಿಂದ ಇಂಗ್ಲೆಂಡ್‌ನ ಕೌಂಟಿ ಕ್ರಿಕೆಟ್​ನಲ್ಲಿ ಬ್ಯಾಟ್‌ನಿಂದ ಕೋಲಾಹಲ ಸೃಷ್ಟಿಸಿದ್ದ ಪೂಜಾರ ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಒಂದರಲ್ಲಿ ಸಸೆಕ್ಸ್‌ ತಂಡದ ಪರ ಅಬ್ಬರಿಸಿದ್ದರು. ಆ ಬಳಿಕ ರಾಯಲ್ ಲಂಡನ್ ಏಕದಿನ ಕಪ್‌ನಲ್ಲಿ ಅವರು ಬೌಲರ್‌ಗಳನ್ನು ದಂಡಿಸುವುದರಲ್ಲಿ ಯಶಸ್ವಿಯಾಗಿದ್ದರು.

4 / 5
ರಾಯಲ್ ಲಂಡನ್ ODI ಕಪ್‌ನಲ್ಲಿ ಅಬ್ಬರಿಸಿದ್ದ ಪೂಜಾರ 3 ಶತಕ ಮತ್ತು 2 ಅರ್ಧ ಶತಕಗಳನ್ನು ಗಳಿಸುವ ಮೂಲಕ ತಮ್ಮ ಫಾರ್ಮ್ ಅನ್ನು ತೋರಿಸಿದರು. ಆದರೆ ಈಗ ತಮ್ಮದೇ ಆದ ತವರು ನೆಲದಲ್ಲಿ ಪೂಜಾರ ವಿಫಲರಾಗಿದ್ದಾರೆ.

ರಾಯಲ್ ಲಂಡನ್ ODI ಕಪ್‌ನಲ್ಲಿ ಅಬ್ಬರಿಸಿದ್ದ ಪೂಜಾರ 3 ಶತಕ ಮತ್ತು 2 ಅರ್ಧ ಶತಕಗಳನ್ನು ಗಳಿಸುವ ಮೂಲಕ ತಮ್ಮ ಫಾರ್ಮ್ ಅನ್ನು ತೋರಿಸಿದರು. ಆದರೆ ಈಗ ತಮ್ಮದೇ ಆದ ತವರು ನೆಲದಲ್ಲಿ ಪೂಜಾರ ವಿಫಲರಾಗಿದ್ದಾರೆ.

5 / 5

Published On - 6:19 pm, Sat, 1 October 22

Web contact
Web contact

TV9 Kannada

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ