- Kannada News Photo gallery Cricket photos IPL 2023 Kannada Cheteshwar Pujara Smashes Century For Sussex In CC
IPL ನಲ್ಲಿಲ್ಲ ಚಾನ್ಸ್, ವಿದೇಶದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ಪೂಜಾರ
Cheteshwar Pujara: ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಚೇತೇಶ್ವರ ಪೂಜಾರ ಐಪಿಎಲ್ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು.
Updated on: Apr 08, 2023 | 10:09 PM
![ಭಾರತದಲ್ಲಿ ಐಪಿಎಲ್ ರಂಗೇರುತ್ತಿದ್ದರೆ, ಅತ್ತ ಕ್ರಿಕೆಟ್ ಜನಕರ ನಾಡು ಇಂಗ್ಲೆಂಡ್ನಲ್ಲಿ ಕೌಂಟಿ ಚಾಂಪಿಯನ್ಶಿಪ್ ಶುರುವಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಸಸೆಕ್ಸ್ ತಂಡವನ್ನು ಭಾರತದ ಅನುಭವಿ ಬ್ಯಾಟರ್ ಚೇತೇಶ್ವರ ಪೂಜಾರ ಮುನ್ನಡೆಸುತ್ತಿರುವುದು ವಿಶೇಷ.](https://images.tv9kannada.com/wp-content/uploads/2023/04/cheteshwar-pujara-10.jpg?w=1280&enlarge=true)
ಭಾರತದಲ್ಲಿ ಐಪಿಎಲ್ ರಂಗೇರುತ್ತಿದ್ದರೆ, ಅತ್ತ ಕ್ರಿಕೆಟ್ ಜನಕರ ನಾಡು ಇಂಗ್ಲೆಂಡ್ನಲ್ಲಿ ಕೌಂಟಿ ಚಾಂಪಿಯನ್ಶಿಪ್ ಶುರುವಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಸಸೆಕ್ಸ್ ತಂಡವನ್ನು ಭಾರತದ ಅನುಭವಿ ಬ್ಯಾಟರ್ ಚೇತೇಶ್ವರ ಪೂಜಾರ ಮುನ್ನಡೆಸುತ್ತಿರುವುದು ವಿಶೇಷ.
![ಇದೀಗ ಮೊದಲ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸುವ ಮೂಲಕ ಚೇತೇಶ್ವರ ಪೂಜಾರ ಎಲ್ಲರ ಗಮನ ಸೆಳೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡರ್ಹಾಮ್ ತಂಡವು ಮೊದಲ ಇನಿಂಗ್ಸ್ನಲ್ಲಿ 376 ರನ್ ಕಲೆಹಾಕಿತ್ತು.](https://images.tv9kannada.com/wp-content/uploads/2023/04/cheteshwar-pujara-6.jpg)
ಇದೀಗ ಮೊದಲ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸುವ ಮೂಲಕ ಚೇತೇಶ್ವರ ಪೂಜಾರ ಎಲ್ಲರ ಗಮನ ಸೆಳೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡರ್ಹಾಮ್ ತಂಡವು ಮೊದಲ ಇನಿಂಗ್ಸ್ನಲ್ಲಿ 376 ರನ್ ಕಲೆಹಾಕಿತ್ತು.
![ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಸಸೆಕ್ಸ್ ತಂಡವು 91 ರನ್ಗಳಿಸುಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕಣಕ್ಕಿಳಿದ ಪೂಜಾರಾ ತಂಡಕ್ಕೆ ಆಸರೆಯಾದರು. ರಕ್ಷಣಾತ್ಮಕ ಆಟದೊಂದಿಗೆ ರನ್ಗಳಿಸುತ್ತಾ ಸಾಗಿದ ಅವರು ಟಾಮ್ ಕ್ಲಾರ್ಕ್ ಅವರೊಂದಿಗೆ 112 ರನ್ಗಳ ಜೊತೆಯಾಟವಾಡಿದರು.](https://images.tv9kannada.com/wp-content/uploads/2023/04/cheteshwar-pujara-7.jpg)
ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಸಸೆಕ್ಸ್ ತಂಡವು 91 ರನ್ಗಳಿಸುಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕಣಕ್ಕಿಳಿದ ಪೂಜಾರಾ ತಂಡಕ್ಕೆ ಆಸರೆಯಾದರು. ರಕ್ಷಣಾತ್ಮಕ ಆಟದೊಂದಿಗೆ ರನ್ಗಳಿಸುತ್ತಾ ಸಾಗಿದ ಅವರು ಟಾಮ್ ಕ್ಲಾರ್ಕ್ ಅವರೊಂದಿಗೆ 112 ರನ್ಗಳ ಜೊತೆಯಾಟವಾಡಿದರು.
![ಅಲ್ಲದೆ ಚೇತೇಶ್ವರ ಪೂಜಾರಾ ಈ ಪಂದ್ಯದಲ್ಲಿ 163 ಎಸೆತಗಳಲ್ಲಿ 13 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 115 ರನ್ ಬಾಸಿದರು. ವಿಶೇಷ ಎಂದರೆ ಇದು ಸಸೆಕ್ಸ್ ಪರ ಆಡಿದ 14 ಇನ್ನಿಂಗ್ಸ್ಗಳಲ್ಲಿ ಪೂಜಾರ ಅವರ ಆರನೇ ಶತಕವಾಗಿದೆ.](https://images.tv9kannada.com/wp-content/uploads/2023/04/pujara-1.jpg)
ಅಲ್ಲದೆ ಚೇತೇಶ್ವರ ಪೂಜಾರಾ ಈ ಪಂದ್ಯದಲ್ಲಿ 163 ಎಸೆತಗಳಲ್ಲಿ 13 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 115 ರನ್ ಬಾಸಿದರು. ವಿಶೇಷ ಎಂದರೆ ಇದು ಸಸೆಕ್ಸ್ ಪರ ಆಡಿದ 14 ಇನ್ನಿಂಗ್ಸ್ಗಳಲ್ಲಿ ಪೂಜಾರ ಅವರ ಆರನೇ ಶತಕವಾಗಿದೆ.
![ಪೂಜಾರ ಅವರ ಭರ್ಜರಿ ಶತಕದ ನೆರವಿನಿಂದ ಇದೀಗ ಸಸೆಕ್ಸ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 332 ರನ್ ಕಲೆಹಾಕಿದೆ.](https://images.tv9kannada.com/wp-content/uploads/2023/04/Cheteshwar-Pujara-5.jpg)
ಪೂಜಾರ ಅವರ ಭರ್ಜರಿ ಶತಕದ ನೆರವಿನಿಂದ ಇದೀಗ ಸಸೆಕ್ಸ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 332 ರನ್ ಕಲೆಹಾಕಿದೆ.
![ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಚೇತೇಶ್ವರ ಪೂಜಾರ ಐಪಿಎಲ್ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿಯಲು ಅವಕಾಶ ಸಿಕ್ಕಿರಲಿಲ್ಲ. ಅಷ್ಟೇ ಅಲ್ಲದೆ ಕಳೆದ ಸೀಸನ್ನಲ್ಲಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು.](https://images.tv9kannada.com/wp-content/uploads/2023/04/cheteshwar.jpg)
ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಚೇತೇಶ್ವರ ಪೂಜಾರ ಐಪಿಎಲ್ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿಯಲು ಅವಕಾಶ ಸಿಕ್ಕಿರಲಿಲ್ಲ. ಅಷ್ಟೇ ಅಲ್ಲದೆ ಕಳೆದ ಸೀಸನ್ನಲ್ಲಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು.
![ಅಂದರೆ 2021 ರಲ್ಲಿ ಸಿಎಸ್ಕೆ ತಂಡದಲ್ಲಿದ್ದರೂ ಚೇತೇಶ್ವರ ಪೂಜಾರ ಕೊನೆಯ ಬಾರಿಗೆ ಐಪಿಎಲ್ ಪಂದ್ಯ ಆಡಿದ್ದು 2014 ರಲ್ಲಿ. ಅಲ್ಲದೆ ಇದುವರೆಗೆ 30 ಐಪಿಎಲ್ ಪಂದ್ಯಗಳನ್ನಾಡಿರುವ ಪೂಜಾರ 20.52 ಸರಾಸರಿಯಲ್ಲಿ 390 ರನ್ ಗಳಿಸಿದ್ದಾರೆ. ಇದಾಗ್ಯೂ ಈ ಬಾರಿ ಅವರು ಐಪಿಎಲ್ ಹರಾಜಿಗೆ ಹೆಸರು ನೀಡಿರಲಿಲ್ಲ. ಇದೀಗ ಇಂಗ್ಲೆಂಡ್ನಲ್ಲಿ ಶತಕ ಸಿಡಿಸುವ ಮೂಲಕ ಎಲ್ಲರ ಗಮನ ಸೆಳೆದಿರುವುದು ವಿಶೇಷ.](https://images.tv9kannada.com/wp-content/uploads/2023/04/Cheteshwar-Pujara-8.jpg)
ಅಂದರೆ 2021 ರಲ್ಲಿ ಸಿಎಸ್ಕೆ ತಂಡದಲ್ಲಿದ್ದರೂ ಚೇತೇಶ್ವರ ಪೂಜಾರ ಕೊನೆಯ ಬಾರಿಗೆ ಐಪಿಎಲ್ ಪಂದ್ಯ ಆಡಿದ್ದು 2014 ರಲ್ಲಿ. ಅಲ್ಲದೆ ಇದುವರೆಗೆ 30 ಐಪಿಎಲ್ ಪಂದ್ಯಗಳನ್ನಾಡಿರುವ ಪೂಜಾರ 20.52 ಸರಾಸರಿಯಲ್ಲಿ 390 ರನ್ ಗಳಿಸಿದ್ದಾರೆ. ಇದಾಗ್ಯೂ ಈ ಬಾರಿ ಅವರು ಐಪಿಎಲ್ ಹರಾಜಿಗೆ ಹೆಸರು ನೀಡಿರಲಿಲ್ಲ. ಇದೀಗ ಇಂಗ್ಲೆಂಡ್ನಲ್ಲಿ ಶತಕ ಸಿಡಿಸುವ ಮೂಲಕ ಎಲ್ಲರ ಗಮನ ಸೆಳೆದಿರುವುದು ವಿಶೇಷ.
![ಸರ್ಕಾರಿ ವಾಹನ ಬಿಟ್ಟು ಹೊಸ ಐಷಾರಾಮಿ ಕಾರು ಹತ್ತಿಬಂದ ಸಿಎಂ, ಏನಿದರ ವಿಶೇಷತೆ ಸರ್ಕಾರಿ ವಾಹನ ಬಿಟ್ಟು ಹೊಸ ಐಷಾರಾಮಿ ಕಾರು ಹತ್ತಿಬಂದ ಸಿಎಂ, ಏನಿದರ ವಿಶೇಷತೆ](https://images.tv9kannada.com/wp-content/uploads/2025/02/siddarmaiaah-car.jpg?w=280&ar=16:9)
![ಕೂಲಿ ಕೆಲಸಕ್ಕೆ ಬರುವ ಮಹಿಳೆಯರನ್ನು ವಿಮಾನದಲ್ಲಿ ಟೂರ್ ಮಾಡಿಸಿದ ರೈತ ಕೂಲಿ ಕೆಲಸಕ್ಕೆ ಬರುವ ಮಹಿಳೆಯರನ್ನು ವಿಮಾನದಲ್ಲಿ ಟೂರ್ ಮಾಡಿಸಿದ ರೈತ](https://images.tv9kannada.com/wp-content/uploads/2025/02/workers-flight-2.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ 13 ಆಟಗಾರರು ಔಟ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ 13 ಆಟಗಾರರು ಔಟ್](https://images.tv9kannada.com/wp-content/uploads/2025/02/champions-trophy-2025-7.jpg?w=280&ar=16:9)
![ಕರ್ನಾಟಕದ ಅರಣ್ಯ ಸಂರಕ್ಷಣೆಗೆ ಶ್ವಾನ ಬಲ: ನಾಯಿಗಳಿಗೆ ಶುರುವಾಯ್ತು ತರಬೇತಿ! ಕರ್ನಾಟಕದ ಅರಣ್ಯ ಸಂರಕ್ಷಣೆಗೆ ಶ್ವಾನ ಬಲ: ನಾಯಿಗಳಿಗೆ ಶುರುವಾಯ್ತು ತರಬೇತಿ!](https://images.tv9kannada.com/wp-content/uploads/2025/02/bandipur-tracker-dog-training.jpg?w=280&ar=16:9)
![WPL ನಲ್ಲಿ RCB ಬೌಲರ್ಗಳ ರೆಡ್ ಅಲರ್ಟ್ WPL ನಲ್ಲಿ RCB ಬೌಲರ್ಗಳ ರೆಡ್ ಅಲರ್ಟ್](https://images.tv9kannada.com/wp-content/uploads/2025/02/rcb-51-1.jpg?w=280&ar=16:9)
![ಕೃಷ್ಣ ತೀರದ ಜನರ ಆರಾಧ್ಯ ದೇವಿ ಚಿಂಚಲಿ ಮಾಯಕ್ಕ ಜಾತ್ರೆ, ಫೋಟೋಸ್ ನೋಡಿ ಕೃಷ್ಣ ತೀರದ ಜನರ ಆರಾಧ್ಯ ದೇವಿ ಚಿಂಚಲಿ ಮಾಯಕ್ಕ ಜಾತ್ರೆ, ಫೋಟೋಸ್ ನೋಡಿ](https://images.tv9kannada.com/wp-content/uploads/2025/02/chinchali-mayakka-jatre.jpg?w=280&ar=16:9)
![ವಿಶೇಷ ಮೈಲುಗಲ್ಲು ದಾಟಿದ ಸ್ಮೃತಿ ಮಂಧಾನ ವಿಶೇಷ ಮೈಲುಗಲ್ಲು ದಾಟಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2025/02/smriti-mandhana-r-1.jpg?w=280&ar=16:9)
![ಓದುವಾಗ ಪ್ರೇಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ ಓದುವಾಗ ಪ್ರೇಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ](https://images.tv9kannada.com/wp-content/uploads/2025/02/mysuru-wedding.jpg?w=280&ar=16:9)
![ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು](https://images.tv9kannada.com/wp-content/uploads/2025/02/indian-railway-nature-1.jpg?w=280&ar=16:9)
![ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್ ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್](https://images.tv9kannada.com/wp-content/uploads/2025/02/mk-somashekhar-1.jpg?w=280&ar=16:9)
![ಚಂದ್ರದ್ರೋಣ ಪರ್ವತದಲ್ಲಿ ನಿಯಂತ್ರಣಕ್ಕೆ ಬಾರದ ಬೆಂಕಿ:ಸಸ್ಯ ಸಂಪತ್ತು ಭಸ್ಮ! ಚಂದ್ರದ್ರೋಣ ಪರ್ವತದಲ್ಲಿ ನಿಯಂತ್ರಣಕ್ಕೆ ಬಾರದ ಬೆಂಕಿ:ಸಸ್ಯ ಸಂಪತ್ತು ಭಸ್ಮ!](https://images.tv9kannada.com/wp-content/uploads/2025/02/fire-in-shola-forest.jpg?w=280&ar=16:9)
![ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ](https://images.tv9kannada.com/wp-content/uploads/2025/02/chaithra-kundapura-58.jpg?w=280&ar=16:9)
![ರಂಜಾನ್ನಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಆಫೀಸ್ನಿಂದ ಬೇಗ ಹೊರಡಲು ಅವಕಾಶ ರಂಜಾನ್ನಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಆಫೀಸ್ನಿಂದ ಬೇಗ ಹೊರಡಲು ಅವಕಾಶ](https://images.tv9kannada.com/wp-content/uploads/2025/02/muslims-prayer.jpg?w=280&ar=16:9)
![ಇಂಗ್ಲೆಂಡ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಮೋದಿ ಇಂಗ್ಲೆಂಡ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಮೋದಿ](https://images.tv9kannada.com/wp-content/uploads/2025/02/pm-modi-met-rishi-sunak-family.jpg?w=280&ar=16:9)
![ತಪ್ಪಿಸಿಕೊಂಡಿದ್ದ ಆರೋಪಿಯನ್ನ ಹಿಡಿದುಕೊಟ್ಟ ಎಐ ಕ್ಯಾಮೆರಾ: ಹೇಗೆ ಗೊತ್ತಾ? ತಪ್ಪಿಸಿಕೊಂಡಿದ್ದ ಆರೋಪಿಯನ್ನ ಹಿಡಿದುಕೊಟ್ಟ ಎಐ ಕ್ಯಾಮೆರಾ: ಹೇಗೆ ಗೊತ್ತಾ?](https://images.tv9kannada.com/wp-content/uploads/2025/02/afroz-pasha.jpg?w=280&ar=16:9)
![ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ](https://images.tv9kannada.com/wp-content/uploads/2025/02/chaithra-kundapura-58.jpg?w=280&ar=16:9)
![ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ](https://images.tv9kannada.com/wp-content/uploads/2025/02/telangana.jpg?w=280&ar=16:9)
![ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ](https://images.tv9kannada.com/wp-content/uploads/2025/02/air-travel-for-woman-labourers.jpg?w=280&ar=16:9)
![ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ](https://images.tv9kannada.com/wp-content/uploads/2025/02/pawan-kalyan-5.jpg?w=280&ar=16:9)
![ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ](https://images.tv9kannada.com/wp-content/uploads/2025/02/pawan-kalyan-dcm-ap.jpg?w=280&ar=16:9)
![ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ](https://images.tv9kannada.com/wp-content/uploads/2025/02/hubballi-love-story.jpg?w=280&ar=16:9)
![ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ](https://images.tv9kannada.com/wp-content/uploads/2025/02/pralhad-joshi-in-mahakumbh.jpg?w=280&ar=16:9)
![ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ](https://images.tv9kannada.com/wp-content/uploads/2025/02/pradeep-eshwar-15.jpg?w=280&ar=16:9)
![ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ](https://images.tv9kannada.com/wp-content/uploads/2025/02/by-vijayendra-50.jpg?w=280&ar=16:9)
![ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ](https://images.tv9kannada.com/wp-content/uploads/2025/02/dr-cn-manjunath-mp.jpg?w=280&ar=16:9)