AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಹೈವೋಲ್ಟೇಜ್ ಕದನಕ್ಕೆ ಚಿನ್ನಸ್ವಾಮಿಯಲ್ಲಿ KGF ಭರ್ಜರಿ ಪ್ರ್ಯಾಕ್ಟೀಸ್: ಫೋಟೋ ನೋಡಿ

ಗುಜರಾತ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್ಸ್ ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಫಾಫ್, ಕೊಹ್ಲಿ, ಮ್ಯಾಕ್ಸ್​ವೆಲ್ ಸೇರಿದಂತೆ ಎಲ್ಲ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ನಿರತರಾಗಿದ್ದಾರೆ.

Vinay Bhat
|

Updated on: May 21, 2023 | 9:41 AM

Share
ಐಪಿಎಲ್ 2023 ರಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕಾಗಿದ್ದು, ಸೋತರೆ ಮುಂಬೈ ಇಂಡಿಯನ್ಸ್ ಹಾಗೂ ಹೈದರಾಬಾದ್ ಪಂದ್ಯದ ಫಲಿತಾಂಶದ ಮೇಲೆ ಪ್ಲೇ ಆಫ್ ಭವಿಷ್ಯ ನಿರ್ಧಾರವಾಗುತ್ತದೆ.

ಐಪಿಎಲ್ 2023 ರಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕಾಗಿದ್ದು, ಸೋತರೆ ಮುಂಬೈ ಇಂಡಿಯನ್ಸ್ ಹಾಗೂ ಹೈದರಾಬಾದ್ ಪಂದ್ಯದ ಫಲಿತಾಂಶದ ಮೇಲೆ ಪ್ಲೇ ಆಫ್ ಭವಿಷ್ಯ ನಿರ್ಧಾರವಾಗುತ್ತದೆ.

1 / 7
ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್ಸ್ ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಫಾಫ್, ಕೊಹ್ಲಿ, ಮ್ಯಾಕ್ಸ್​ವೆಲ್ ಸೇರಿದಂತೆ ಎಲ್ಲ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ನಿರತರಾಗಿದ್ದಾರೆ.

ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್ಸ್ ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಫಾಫ್, ಕೊಹ್ಲಿ, ಮ್ಯಾಕ್ಸ್​ವೆಲ್ ಸೇರಿದಂತೆ ಎಲ್ಲ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ನಿರತರಾಗಿದ್ದಾರೆ.

2 / 7
ಆರ್​ಸಿಬಿ ಹಿಂದಿನ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ವಿರಾಟ್ ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದರು. ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

ಆರ್​ಸಿಬಿ ಹಿಂದಿನ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ವಿರಾಟ್ ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದರು. ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

3 / 7
ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು. ಕೇದರ್ ಜಾಧವ್ ಒಂದು ಬಾರಿ ಮಾತ್ರ ಕಣಕ್ಕಿಳಿದಿದ್ದರು.

ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು. ಕೇದರ್ ಜಾಧವ್ ಒಂದು ಬಾರಿ ಮಾತ್ರ ಕಣಕ್ಕಿಳಿದಿದ್ದರು.

4 / 7
ಬೌಲಿಂಗ್​ನಲ್ಲಿ ಆರ್​ಸಿಬಿ ಲಯ ಕಂಡುಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.

ಬೌಲಿಂಗ್​ನಲ್ಲಿ ಆರ್​ಸಿಬಿ ಲಯ ಕಂಡುಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.

5 / 7
ಚಿನ್ನಸ್ವಾಮಿ ಪಿಚ್​ನಲ್ಲಿ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಬೌಲರ್​ಗಳು ಇಲ್ಲಿ ಶಕ್ತಿ ಮೀರಿ ಪ್ರಯತ್ನ ತೋರಬೇಕು. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್​ ಮಾಡಿ ಗೆಲುವು ಸಾಧಿಸಿಬಹುದು.

ಚಿನ್ನಸ್ವಾಮಿ ಪಿಚ್​ನಲ್ಲಿ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಬೌಲರ್​ಗಳು ಇಲ್ಲಿ ಶಕ್ತಿ ಮೀರಿ ಪ್ರಯತ್ನ ತೋರಬೇಕು. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್​ ಮಾಡಿ ಗೆಲುವು ಸಾಧಿಸಿಬಹುದು.

6 / 7
ಆರ್​ಸಿಬಿ ಮತ್ತು ಜಿಟಿ ನಡುವಿನ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ 7 ಗಂಟೆಗೆ ನಡೆಯಲಿದೆ. ಆದರೆ, ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಲಾಗಿದೆ.

ಆರ್​ಸಿಬಿ ಮತ್ತು ಜಿಟಿ ನಡುವಿನ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ 7 ಗಂಟೆಗೆ ನಡೆಯಲಿದೆ. ಆದರೆ, ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಲಾಗಿದೆ.

7 / 7
Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ