AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಹೈವೋಲ್ಟೇಜ್ ಕದನಕ್ಕೆ ಚಿನ್ನಸ್ವಾಮಿಯಲ್ಲಿ KGF ಭರ್ಜರಿ ಪ್ರ್ಯಾಕ್ಟೀಸ್: ಫೋಟೋ ನೋಡಿ

ಗುಜರಾತ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್ಸ್ ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಫಾಫ್, ಕೊಹ್ಲಿ, ಮ್ಯಾಕ್ಸ್​ವೆಲ್ ಸೇರಿದಂತೆ ಎಲ್ಲ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ನಿರತರಾಗಿದ್ದಾರೆ.

Vinay Bhat
|

Updated on: May 21, 2023 | 9:41 AM

Share
ಐಪಿಎಲ್ 2023 ರಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕಾಗಿದ್ದು, ಸೋತರೆ ಮುಂಬೈ ಇಂಡಿಯನ್ಸ್ ಹಾಗೂ ಹೈದರಾಬಾದ್ ಪಂದ್ಯದ ಫಲಿತಾಂಶದ ಮೇಲೆ ಪ್ಲೇ ಆಫ್ ಭವಿಷ್ಯ ನಿರ್ಧಾರವಾಗುತ್ತದೆ.

ಐಪಿಎಲ್ 2023 ರಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕಾಗಿದ್ದು, ಸೋತರೆ ಮುಂಬೈ ಇಂಡಿಯನ್ಸ್ ಹಾಗೂ ಹೈದರಾಬಾದ್ ಪಂದ್ಯದ ಫಲಿತಾಂಶದ ಮೇಲೆ ಪ್ಲೇ ಆಫ್ ಭವಿಷ್ಯ ನಿರ್ಧಾರವಾಗುತ್ತದೆ.

1 / 7
ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್ಸ್ ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಫಾಫ್, ಕೊಹ್ಲಿ, ಮ್ಯಾಕ್ಸ್​ವೆಲ್ ಸೇರಿದಂತೆ ಎಲ್ಲ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ನಿರತರಾಗಿದ್ದಾರೆ.

ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್ಸ್ ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಫಾಫ್, ಕೊಹ್ಲಿ, ಮ್ಯಾಕ್ಸ್​ವೆಲ್ ಸೇರಿದಂತೆ ಎಲ್ಲ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ನಿರತರಾಗಿದ್ದಾರೆ.

2 / 7
ಆರ್​ಸಿಬಿ ಹಿಂದಿನ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ವಿರಾಟ್ ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದರು. ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

ಆರ್​ಸಿಬಿ ಹಿಂದಿನ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ವಿರಾಟ್ ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದರು. ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

3 / 7
ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು. ಕೇದರ್ ಜಾಧವ್ ಒಂದು ಬಾರಿ ಮಾತ್ರ ಕಣಕ್ಕಿಳಿದಿದ್ದರು.

ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು. ಕೇದರ್ ಜಾಧವ್ ಒಂದು ಬಾರಿ ಮಾತ್ರ ಕಣಕ್ಕಿಳಿದಿದ್ದರು.

4 / 7
ಬೌಲಿಂಗ್​ನಲ್ಲಿ ಆರ್​ಸಿಬಿ ಲಯ ಕಂಡುಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.

ಬೌಲಿಂಗ್​ನಲ್ಲಿ ಆರ್​ಸಿಬಿ ಲಯ ಕಂಡುಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.

5 / 7
ಚಿನ್ನಸ್ವಾಮಿ ಪಿಚ್​ನಲ್ಲಿ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಬೌಲರ್​ಗಳು ಇಲ್ಲಿ ಶಕ್ತಿ ಮೀರಿ ಪ್ರಯತ್ನ ತೋರಬೇಕು. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್​ ಮಾಡಿ ಗೆಲುವು ಸಾಧಿಸಿಬಹುದು.

ಚಿನ್ನಸ್ವಾಮಿ ಪಿಚ್​ನಲ್ಲಿ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಬೌಲರ್​ಗಳು ಇಲ್ಲಿ ಶಕ್ತಿ ಮೀರಿ ಪ್ರಯತ್ನ ತೋರಬೇಕು. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್​ ಮಾಡಿ ಗೆಲುವು ಸಾಧಿಸಿಬಹುದು.

6 / 7
ಆರ್​ಸಿಬಿ ಮತ್ತು ಜಿಟಿ ನಡುವಿನ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ 7 ಗಂಟೆಗೆ ನಡೆಯಲಿದೆ. ಆದರೆ, ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಲಾಗಿದೆ.

ಆರ್​ಸಿಬಿ ಮತ್ತು ಜಿಟಿ ನಡುವಿನ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ 7 ಗಂಟೆಗೆ ನಡೆಯಲಿದೆ. ಆದರೆ, ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಲಾಗಿದೆ.

7 / 7
Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ