AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Gayle: ನಾಳೆ ಪಾಕಿಸ್ತಾನಕ್ಕೆ ತೆರಳಲಿದ್ದೇನೆ ಎಂದ ಗೇಲ್: ಪಂಜಾಬ್ ಕಿಂಗ್ಸ್ ಅಭಿಮಾನಿಗಳಿಗೆ ಶಾಕ್

IPL 2021: ಇತ್ತ ಕ್ರಿಸ್ ಗೇಲ್ ನಾಳೆ ಪಾಕಿಸ್ತಾನಕ್ಕೆ ಹೋಗುವುದಾಗಿ ಟ್ವೀಟ್ ಮಾಡಿದ ಬೆನ್ನಲ್ಲೇ ಪಂಜಾಬ್ ಕಿಂಗ್ಸ್​ ಅಭಿಮಾನಿಗಳು ಪ್ರಶ್ನೆಗಳು ಸುರಿಮಳೆಗೈದಿದ್ದಾರೆ.

TV9 Web
| Edited By: |

Updated on:Sep 19, 2021 | 4:47 PM

Share
ಏಕೆಂದರೆ ಗೇಲ್ ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್​ನಲ್ಲಿ ನಿವೃತ್ತಿ ನೀಡುವ ಸುಳಿವು ನೀಡಿದ್ದರು. ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಮುಂದಿನ ಸೀಸನ್ ಐಪಿಎಲ್ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಇದೀಗ ಎಬಿಡಿ ನಿವೃತ್ತಿ ಬೆನ್ನಲ್ಲೇ ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಸ್ ಗೇಲ್ ಉತ್ತರ ನೀಡಿದ್ದಾರೆ. ಅದು ಕೂಡ ಒಂದೇ ಒಂದು ವಾಕ್ಯದ ಮೂಲಕ ಎಂಬುದು ವಿಶೇಷ.

ಏಕೆಂದರೆ ಗೇಲ್ ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್​ನಲ್ಲಿ ನಿವೃತ್ತಿ ನೀಡುವ ಸುಳಿವು ನೀಡಿದ್ದರು. ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಮುಂದಿನ ಸೀಸನ್ ಐಪಿಎಲ್ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಇದೀಗ ಎಬಿಡಿ ನಿವೃತ್ತಿ ಬೆನ್ನಲ್ಲೇ ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಸ್ ಗೇಲ್ ಉತ್ತರ ನೀಡಿದ್ದಾರೆ. ಅದು ಕೂಡ ಒಂದೇ ಒಂದು ವಾಕ್ಯದ ಮೂಲಕ ಎಂಬುದು ವಿಶೇಷ.

1 / 5
ಇನ್ನು ಮುಂದಿನ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಯಾವುದಾದರೂ ತಂಡ ತಮ್ಮನ್ನು ಖರೀದಿಸುವ ವಿಶ್ವಾಸದಲ್ಲಿದೆ. ಹಾಗೆಯೇ ಪಂಜಾಬ್ ಕಿಂಗ್ಸ್​ ತಂಡವು ಗೇಲ್ ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತ.

ಇನ್ನು ಮುಂದಿನ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಯಾವುದಾದರೂ ತಂಡ ತಮ್ಮನ್ನು ಖರೀದಿಸುವ ವಿಶ್ವಾಸದಲ್ಲಿದೆ. ಹಾಗೆಯೇ ಪಂಜಾಬ್ ಕಿಂಗ್ಸ್​ ತಂಡವು ಗೇಲ್ ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತ.

2 / 5
ಈ ಅಭಿಯಾನಕ್ಕೆ ಪಾಕಿಸ್ತಾನ್ ಸೂಪರ್ ಲೀಗ್ ಆಡುವ ಕೆಲ ವಿದೇಶಿ ಆಟಗಾರರು ಕೈ ಜೋಡಿಸಿದ್ದಾರೆ. ಇತ್ತ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಸಹ ನಾನು ನಾಳೆ ಪಾಕಿಸ್ತಾನಕ್ಕೆ ತೆರಳುವುದಾಗಿ ಟ್ವೀಟ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ತಂಡದ ನಡೆಯನ್ನು ಗೇಲ್ ಪರೋಕ್ಷವಾಗಿ ಹೀಗೆಳೆದಿದ್ದಾರೆ.

ಈ ಅಭಿಯಾನಕ್ಕೆ ಪಾಕಿಸ್ತಾನ್ ಸೂಪರ್ ಲೀಗ್ ಆಡುವ ಕೆಲ ವಿದೇಶಿ ಆಟಗಾರರು ಕೈ ಜೋಡಿಸಿದ್ದಾರೆ. ಇತ್ತ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಸಹ ನಾನು ನಾಳೆ ಪಾಕಿಸ್ತಾನಕ್ಕೆ ತೆರಳುವುದಾಗಿ ಟ್ವೀಟ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ತಂಡದ ನಡೆಯನ್ನು ಗೇಲ್ ಪರೋಕ್ಷವಾಗಿ ಹೀಗೆಳೆದಿದ್ದಾರೆ.

3 / 5
ಇತ್ತ ಕ್ರಿಸ್ ಗೇಲ್ ನಾಳೆ ಪಾಕಿಸ್ತಾನಕ್ಕೆ ಹೋಗುತ್ತಿದ್ದೇನೆ. ನನ್ನೊಂದಿಗೆ ಯಾರೆಲ್ಲಾ ಬರ್ತೀರಿ? ಎಂಬ ಕ್ರಿಸ್ ಗೇಲ್  ಟ್ವೀಟ್  ಬೆನ್ನಲ್ಲೇ ಪಂಜಾಬ್ ಕಿಂಗ್ಸ್​ ಅಭಿಮಾನಿಗಳು ಪ್ರಶ್ನೆಗಳು ಸುರಿಮಳೆಗೈದಿದ್ದಾರೆ. ಏಕೆಂದರೆ ಪಂಜಾಬ್ ಕಿಂಗ್ಸ್​ ಮಂಗಳವಾರ ಐಪಿಎಲ್​ ದ್ವಿತಿಯಾರ್ಧ ಆರಂಭಿಸಲಿದೆ. ಗೇಲ್ ತಾನು ಪಾಕಿಸ್ತಾನಕ್ಕೆ ತೆರಳುವುದಾಗಿ ತಿಳಿಸಿದ್ದರಿಂದ ಅವರು ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದೆ.

ಇತ್ತ ಕ್ರಿಸ್ ಗೇಲ್ ನಾಳೆ ಪಾಕಿಸ್ತಾನಕ್ಕೆ ಹೋಗುತ್ತಿದ್ದೇನೆ. ನನ್ನೊಂದಿಗೆ ಯಾರೆಲ್ಲಾ ಬರ್ತೀರಿ? ಎಂಬ ಕ್ರಿಸ್ ಗೇಲ್ ಟ್ವೀಟ್ ಬೆನ್ನಲ್ಲೇ ಪಂಜಾಬ್ ಕಿಂಗ್ಸ್​ ಅಭಿಮಾನಿಗಳು ಪ್ರಶ್ನೆಗಳು ಸುರಿಮಳೆಗೈದಿದ್ದಾರೆ. ಏಕೆಂದರೆ ಪಂಜಾಬ್ ಕಿಂಗ್ಸ್​ ಮಂಗಳವಾರ ಐಪಿಎಲ್​ ದ್ವಿತಿಯಾರ್ಧ ಆರಂಭಿಸಲಿದೆ. ಗೇಲ್ ತಾನು ಪಾಕಿಸ್ತಾನಕ್ಕೆ ತೆರಳುವುದಾಗಿ ತಿಳಿಸಿದ್ದರಿಂದ ಅವರು ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದೆ.

4 / 5
ಆದರೆ ಕ್ರಿಸ್ ಗೇಲ್ ಪಾಕ್ ಪರ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾನು ಕೂಡ ಪಾಕಿಸ್ತಾನಕ್ಕೆ ತೆರಳುವುದಾಗಿ ತಿಳಿಸಿದ್ದಾರೆ. ಆ ಮೂಲಕ ಪರೋಕ್ಷವಾಗಿ ನನಗೆ ಪಾಕ್ ಸುರಕ್ಷಿತ ಎಂಬ ಸಂದೇಶ ಸಾರಿದ್ದಾರೆ ಕ್ರಿಸ್ ಗೇಲ್. ಇದರ ಹೊರತಾಗಿ ಯುನಿರ್ವಸ್ ಬಾಸ್ ಐಪಿಎಲ್​ನ ದ್ವಿತಿಯಾರ್ಧದಿಂದ ಹಿಂದೆ ಸರಿಯುತ್ತಿಲ್ಲ. ಇದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಗೇಲ್ ಅವರ ಟ್ವೀಟ್ ಅನ್ನು ತಮ್ಮ ಅಧಿಕೃತ ಹ್ಯಾಂಡಲ್ ನಿಂದ ರೀಟ್ವೀಟ್ ಮಾಡಿದೆ.

ಆದರೆ ಕ್ರಿಸ್ ಗೇಲ್ ಪಾಕ್ ಪರ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾನು ಕೂಡ ಪಾಕಿಸ್ತಾನಕ್ಕೆ ತೆರಳುವುದಾಗಿ ತಿಳಿಸಿದ್ದಾರೆ. ಆ ಮೂಲಕ ಪರೋಕ್ಷವಾಗಿ ನನಗೆ ಪಾಕ್ ಸುರಕ್ಷಿತ ಎಂಬ ಸಂದೇಶ ಸಾರಿದ್ದಾರೆ ಕ್ರಿಸ್ ಗೇಲ್. ಇದರ ಹೊರತಾಗಿ ಯುನಿರ್ವಸ್ ಬಾಸ್ ಐಪಿಎಲ್​ನ ದ್ವಿತಿಯಾರ್ಧದಿಂದ ಹಿಂದೆ ಸರಿಯುತ್ತಿಲ್ಲ. ಇದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಗೇಲ್ ಅವರ ಟ್ವೀಟ್ ಅನ್ನು ತಮ್ಮ ಅಧಿಕೃತ ಹ್ಯಾಂಡಲ್ ನಿಂದ ರೀಟ್ವೀಟ್ ಮಾಡಿದೆ.

5 / 5

Published On - 4:39 pm, Sun, 19 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ