AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 World Cup 2024 Final: ಭಾರತದ ಮುಡಿಗೆ ವಿಶ್ವಕಪ್? ಭವಿಷ್ಯ ನುಡಿಯುತ್ತಿದೆ ಹೀಗೊಂದು ಕಾಕತಾಳೀಯ

U19 World Cup 2024 Final: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಎರಡೂ ಫೈನಲ್‌ಗಳಲ್ಲಿ ಭಾರತ ಜಯಭೇರಿ ಬಾರಿಸಿತ್ತು.

ಪೃಥ್ವಿಶಂಕರ
|

Updated on: Feb 11, 2024 | 4:24 PM

Share
ಅಂಡರ್ 19 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮೂರನೇ ಬಾರಿಗೆ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಎರಡೂ ತಂಡಗಳಿಂದ ಸಮಬಲದ ಹೋರಾಟ ನಡೆಸಯುತ್ತಿವೆ.

ಅಂಡರ್ 19 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮೂರನೇ ಬಾರಿಗೆ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಎರಡೂ ತಂಡಗಳಿಂದ ಸಮಬಲದ ಹೋರಾಟ ನಡೆಸಯುತ್ತಿವೆ.

1 / 7
ಅಂದಹಾಗೆ ಮೇಲೆ ಹೇಳಿದಂತೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಎರಡೂ ಫೈನಲ್‌ಗಳಲ್ಲಿ ಭಾರತ ಜಯಭೇರಿ ಬಾರಿಸಿತ್ತು.

ಅಂದಹಾಗೆ ಮೇಲೆ ಹೇಳಿದಂತೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಎರಡೂ ಫೈನಲ್‌ಗಳಲ್ಲಿ ಭಾರತ ಜಯಭೇರಿ ಬಾರಿಸಿತ್ತು.

2 / 7
ಕಾಕತಾಳೀಯವೆಂಬಂತೆ ಇದೀಗ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆಸ್ಟ್ರೇಲಿಯಾ, ಈ ಹಿಂದಿನ ಎರಡು ಮುಖಾಮುಖಿಗಳಲ್ಲೂ ಸಹ ಮೊದಲು ಬ್ಯಾಟಿಂಗ್‌ ಮಾಡಿತ್ತು. ಆದರೆ ಪಂದ್ಯವನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. ಇದೀಗ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಆಸ್ಟ್ರೇಲಿಯಾ ಈ ಪಂದ್ಯವನ್ನು ಸೋಲಲಿದೆ ಎಂಬುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

ಕಾಕತಾಳೀಯವೆಂಬಂತೆ ಇದೀಗ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆಸ್ಟ್ರೇಲಿಯಾ, ಈ ಹಿಂದಿನ ಎರಡು ಮುಖಾಮುಖಿಗಳಲ್ಲೂ ಸಹ ಮೊದಲು ಬ್ಯಾಟಿಂಗ್‌ ಮಾಡಿತ್ತು. ಆದರೆ ಪಂದ್ಯವನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. ಇದೀಗ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಆಸ್ಟ್ರೇಲಿಯಾ ಈ ಪಂದ್ಯವನ್ನು ಸೋಲಲಿದೆ ಎಂಬುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

3 / 7
2012 ರಲ್ಲಿ ಉಭಯ ತಂಡಗಳ ನಡುವೆ ಮೊದಲ ಬಾರಿಗೆ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ  ಆಸ್ಟ್ರೇಲಿಯಾ ತಂಡ 8 ವಿಕೆಟ್ ನಷ್ಟಕ್ಕೆ 226 ರನ್ ಗಳ ಟಾರ್ಗೆಟ್ ನೀಡಿತ್ತು.

2012 ರಲ್ಲಿ ಉಭಯ ತಂಡಗಳ ನಡುವೆ ಮೊದಲ ಬಾರಿಗೆ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ ತಂಡ 8 ವಿಕೆಟ್ ನಷ್ಟಕ್ಕೆ 226 ರನ್ ಗಳ ಟಾರ್ಗೆಟ್ ನೀಡಿತ್ತು.

4 / 7
ಈ ಗುರಿ ಬೆನ್ನಟ್ಟಿದ ಭಾರತ ತಂಡ ನಾಯಕ ಉನ್ಮುಕ್ತ್ ಚಂದ್ ಅಜೇಯ 111 ರನ್​ಗಳ ಇನ್ನಿಂಗ್ಸ್ ಆ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಟೀಂ ಇಂಡಿಯಾ ಈ ಫೈನಲ್ ಪಂದ್ಯವನ್ನು 6 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

ಈ ಗುರಿ ಬೆನ್ನಟ್ಟಿದ ಭಾರತ ತಂಡ ನಾಯಕ ಉನ್ಮುಕ್ತ್ ಚಂದ್ ಅಜೇಯ 111 ರನ್​ಗಳ ಇನ್ನಿಂಗ್ಸ್ ಆ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಟೀಂ ಇಂಡಿಯಾ ಈ ಫೈನಲ್ ಪಂದ್ಯವನ್ನು 6 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

5 / 7
 ನಂತರ ಅಂದರೆ 2018 ರಲ್ಲಿ ನಡೆದ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲೂ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ಭಾರತಕ್ಕೆ 217 ರನ್‌ಗಳ ಗುರಿ ನೀಡಿತ್ತು.

ನಂತರ ಅಂದರೆ 2018 ರಲ್ಲಿ ನಡೆದ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲೂ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ಭಾರತಕ್ಕೆ 217 ರನ್‌ಗಳ ಗುರಿ ನೀಡಿತ್ತು.

6 / 7
ಈ ಗುರಿ ಬೆನ್ನಟ್ಟಿದ ಭಾರತ 38.5 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿ ಚಾಂಪಿಯನ್ ಆಯಿತು. ತಂಡದ ಪರ ಮಂಜೋತ್ ಕಾಲ್ರಾ ಅಜೇಯ 101 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

ಈ ಗುರಿ ಬೆನ್ನಟ್ಟಿದ ಭಾರತ 38.5 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿ ಚಾಂಪಿಯನ್ ಆಯಿತು. ತಂಡದ ಪರ ಮಂಜೋತ್ ಕಾಲ್ರಾ ಅಜೇಯ 101 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

7 / 7
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?