AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 World Cup 2024 Final: ಭಾರತದ ಮುಡಿಗೆ ವಿಶ್ವಕಪ್? ಭವಿಷ್ಯ ನುಡಿಯುತ್ತಿದೆ ಹೀಗೊಂದು ಕಾಕತಾಳೀಯ

U19 World Cup 2024 Final: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಎರಡೂ ಫೈನಲ್‌ಗಳಲ್ಲಿ ಭಾರತ ಜಯಭೇರಿ ಬಾರಿಸಿತ್ತು.

ಪೃಥ್ವಿಶಂಕರ
|

Updated on: Feb 11, 2024 | 4:24 PM

Share
ಅಂಡರ್ 19 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮೂರನೇ ಬಾರಿಗೆ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಎರಡೂ ತಂಡಗಳಿಂದ ಸಮಬಲದ ಹೋರಾಟ ನಡೆಸಯುತ್ತಿವೆ.

ಅಂಡರ್ 19 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮೂರನೇ ಬಾರಿಗೆ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಎರಡೂ ತಂಡಗಳಿಂದ ಸಮಬಲದ ಹೋರಾಟ ನಡೆಸಯುತ್ತಿವೆ.

1 / 7
ಅಂದಹಾಗೆ ಮೇಲೆ ಹೇಳಿದಂತೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಎರಡೂ ಫೈನಲ್‌ಗಳಲ್ಲಿ ಭಾರತ ಜಯಭೇರಿ ಬಾರಿಸಿತ್ತು.

ಅಂದಹಾಗೆ ಮೇಲೆ ಹೇಳಿದಂತೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಎರಡೂ ಫೈನಲ್‌ಗಳಲ್ಲಿ ಭಾರತ ಜಯಭೇರಿ ಬಾರಿಸಿತ್ತು.

2 / 7
ಕಾಕತಾಳೀಯವೆಂಬಂತೆ ಇದೀಗ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆಸ್ಟ್ರೇಲಿಯಾ, ಈ ಹಿಂದಿನ ಎರಡು ಮುಖಾಮುಖಿಗಳಲ್ಲೂ ಸಹ ಮೊದಲು ಬ್ಯಾಟಿಂಗ್‌ ಮಾಡಿತ್ತು. ಆದರೆ ಪಂದ್ಯವನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. ಇದೀಗ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಆಸ್ಟ್ರೇಲಿಯಾ ಈ ಪಂದ್ಯವನ್ನು ಸೋಲಲಿದೆ ಎಂಬುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

ಕಾಕತಾಳೀಯವೆಂಬಂತೆ ಇದೀಗ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆಸ್ಟ್ರೇಲಿಯಾ, ಈ ಹಿಂದಿನ ಎರಡು ಮುಖಾಮುಖಿಗಳಲ್ಲೂ ಸಹ ಮೊದಲು ಬ್ಯಾಟಿಂಗ್‌ ಮಾಡಿತ್ತು. ಆದರೆ ಪಂದ್ಯವನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. ಇದೀಗ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಆಸ್ಟ್ರೇಲಿಯಾ ಈ ಪಂದ್ಯವನ್ನು ಸೋಲಲಿದೆ ಎಂಬುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

3 / 7
2012 ರಲ್ಲಿ ಉಭಯ ತಂಡಗಳ ನಡುವೆ ಮೊದಲ ಬಾರಿಗೆ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ  ಆಸ್ಟ್ರೇಲಿಯಾ ತಂಡ 8 ವಿಕೆಟ್ ನಷ್ಟಕ್ಕೆ 226 ರನ್ ಗಳ ಟಾರ್ಗೆಟ್ ನೀಡಿತ್ತು.

2012 ರಲ್ಲಿ ಉಭಯ ತಂಡಗಳ ನಡುವೆ ಮೊದಲ ಬಾರಿಗೆ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ ತಂಡ 8 ವಿಕೆಟ್ ನಷ್ಟಕ್ಕೆ 226 ರನ್ ಗಳ ಟಾರ್ಗೆಟ್ ನೀಡಿತ್ತು.

4 / 7
ಈ ಗುರಿ ಬೆನ್ನಟ್ಟಿದ ಭಾರತ ತಂಡ ನಾಯಕ ಉನ್ಮುಕ್ತ್ ಚಂದ್ ಅಜೇಯ 111 ರನ್​ಗಳ ಇನ್ನಿಂಗ್ಸ್ ಆ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಟೀಂ ಇಂಡಿಯಾ ಈ ಫೈನಲ್ ಪಂದ್ಯವನ್ನು 6 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

ಈ ಗುರಿ ಬೆನ್ನಟ್ಟಿದ ಭಾರತ ತಂಡ ನಾಯಕ ಉನ್ಮುಕ್ತ್ ಚಂದ್ ಅಜೇಯ 111 ರನ್​ಗಳ ಇನ್ನಿಂಗ್ಸ್ ಆ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಟೀಂ ಇಂಡಿಯಾ ಈ ಫೈನಲ್ ಪಂದ್ಯವನ್ನು 6 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

5 / 7
 ನಂತರ ಅಂದರೆ 2018 ರಲ್ಲಿ ನಡೆದ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲೂ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ಭಾರತಕ್ಕೆ 217 ರನ್‌ಗಳ ಗುರಿ ನೀಡಿತ್ತು.

ನಂತರ ಅಂದರೆ 2018 ರಲ್ಲಿ ನಡೆದ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲೂ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ಭಾರತಕ್ಕೆ 217 ರನ್‌ಗಳ ಗುರಿ ನೀಡಿತ್ತು.

6 / 7
ಈ ಗುರಿ ಬೆನ್ನಟ್ಟಿದ ಭಾರತ 38.5 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿ ಚಾಂಪಿಯನ್ ಆಯಿತು. ತಂಡದ ಪರ ಮಂಜೋತ್ ಕಾಲ್ರಾ ಅಜೇಯ 101 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

ಈ ಗುರಿ ಬೆನ್ನಟ್ಟಿದ ಭಾರತ 38.5 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿ ಚಾಂಪಿಯನ್ ಆಯಿತು. ತಂಡದ ಪರ ಮಂಜೋತ್ ಕಾಲ್ರಾ ಅಜೇಯ 101 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್