AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸೆಮಿಫೈನಲ್​ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಹೊಸ ಆಟಗಾರ ಎಂಟ್ರಿ

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಯುವ ಆಲ್​ರೌಂಡರ್​ನ ಎಂಟ್ರಿಯಾಗಿದೆ.

ಝಾಹಿರ್ ಯೂಸುಫ್
|

Updated on: Mar 03, 2025 | 9:53 AM

Share
ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಮಂಗಳವಾರ (ಮಾ.4) ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ಆಸೀಸ್ ಪಡೆಗೆ ಯುವ ಆಟಗಾರನೊಬ್ಬನ ಎಂಟ್ರಿಯಾಗಿದೆ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಮಂಗಳವಾರ (ಮಾ.4) ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ಆಸೀಸ್ ಪಡೆಗೆ ಯುವ ಆಟಗಾರನೊಬ್ಬನ ಎಂಟ್ರಿಯಾಗಿದೆ.

1 / 5
ಹೌದು, 21 ವರ್ಷದ ಯುವ ಆಲ್​ರೌಂಡರ್ ಕೂಪರ್ ಕೊನೊಲಿಯನ್ನು ಆಸ್ಟ್ರೇಲಿಯಾ ದುಬೈಗೆ ಕರೆಸಿಕೊಂಡಿದೆ. ಕೂಪರ್ ಹಿಂದೆ ಆಸ್ಟ್ರೇಲಿಯಾ ಪರ 6 ಪಂದ್ಯಗಳನ್ನಾಡಿದ್ದಾರೆ. ಇದೀಗ ಸೆಮಿಫೈನಲ್​ಗೂ ಮುನ್ನ ಯುವ ಆಟಗಾರನನ್ನು ಬದಲಿಯಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಹೌದು, 21 ವರ್ಷದ ಯುವ ಆಲ್​ರೌಂಡರ್ ಕೂಪರ್ ಕೊನೊಲಿಯನ್ನು ಆಸ್ಟ್ರೇಲಿಯಾ ದುಬೈಗೆ ಕರೆಸಿಕೊಂಡಿದೆ. ಕೂಪರ್ ಹಿಂದೆ ಆಸ್ಟ್ರೇಲಿಯಾ ಪರ 6 ಪಂದ್ಯಗಳನ್ನಾಡಿದ್ದಾರೆ. ಇದೀಗ ಸೆಮಿಫೈನಲ್​ಗೂ ಮುನ್ನ ಯುವ ಆಟಗಾರನನ್ನು ಬದಲಿಯಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ.

2 / 5
ಅಂದರೆ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಮ್ಯಾಥ್ಯೂ ಶಾರ್ಟ್ ಸೆಮಿಫೈನಲ್​ನಿಂದ ಹೊರಬಿದ್ದಿದ್ದಾರೆ. ಲಾಹೋರ್​ನಲ್ಲಿ ಶುಕ್ರವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಶಾರ್ಟ್​ ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

ಅಂದರೆ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಮ್ಯಾಥ್ಯೂ ಶಾರ್ಟ್ ಸೆಮಿಫೈನಲ್​ನಿಂದ ಹೊರಬಿದ್ದಿದ್ದಾರೆ. ಲಾಹೋರ್​ನಲ್ಲಿ ಶುಕ್ರವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಶಾರ್ಟ್​ ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

3 / 5
ಇದೀಗ ಅವರ ಬದಲಿಗೆ ಕೂಪರ್ ಕೊನೊಲಿಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಕೊನೊಲಿ ದುಬೈನಲ್ಲಿ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇನ್ನು ಮಾರ್ಚ್ 4 ರಂದು ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸೆಮಿಫೈನಲ್​ನಲ್ಲಿ ಕೂಪರ್ ಕೊನೊಲಿ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದೀಗ ಅವರ ಬದಲಿಗೆ ಕೂಪರ್ ಕೊನೊಲಿಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಕೊನೊಲಿ ದುಬೈನಲ್ಲಿ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇನ್ನು ಮಾರ್ಚ್ 4 ರಂದು ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸೆಮಿಫೈನಲ್​ನಲ್ಲಿ ಕೂಪರ್ ಕೊನೊಲಿ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

4 / 5
ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಜೇಕ್ ಫ್ರೇಸರ್ ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಆ್ಯಡಂ ಝಂಪಾ, ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ , ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕೂಪರ್ ಕೊನೊಲಿ.

ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಜೇಕ್ ಫ್ರೇಸರ್ ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಆ್ಯಡಂ ಝಂಪಾ, ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ , ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕೂಪರ್ ಕೊನೊಲಿ.

5 / 5
Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ