AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CPL 2023: ಕೆರಿಬಿಯನ್ ಪ್ರೀಮಿಯರ್ ಲೀಗ್​ಗೆ ಅಂಬಾಟಿ ರಾಯುಡು ಎಂಟ್ರಿ?

Ambati Rayudu: ಅಂಬಾಟಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದರೆ, ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡಿದ 2ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಪ್ರವೀಣ್ ತಾಂಬೆ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿದಿದ್ದರು.

TV9 Web
| Edited By: |

Updated on: Aug 12, 2023 | 5:07 PM

Share
ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು ಕೆರಿಬಿಯನ್ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಐಪಿಎಲ್​ 2023 ರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​​ಗೆ ವಿದಾಯ ಹೇಳಿರುವ ರಾಯುಡು ಸಿಪಿಎಲ್​ನ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್  ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.

ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು ಕೆರಿಬಿಯನ್ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಐಪಿಎಲ್​ 2023 ರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​​ಗೆ ವಿದಾಯ ಹೇಳಿರುವ ರಾಯುಡು ಸಿಪಿಎಲ್​ನ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.

1 / 7
ಈ ವರದಿ ಪ್ರಕಾರ, ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ತಂಡಕ್ಕೆ ಮಾರ್ಕ್ಯೂ ಪ್ಲೇಯರ್ ಆಗಿ ಸಹಿ ಹಾಕಿದ್ದಾರೆ. ಹೀಗಾಗಿ ಮುಂಬರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಂಬಾಟಿ ರಾಯುಡು ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ.

ಈ ವರದಿ ಪ್ರಕಾರ, ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ತಂಡಕ್ಕೆ ಮಾರ್ಕ್ಯೂ ಪ್ಲೇಯರ್ ಆಗಿ ಸಹಿ ಹಾಕಿದ್ದಾರೆ. ಹೀಗಾಗಿ ಮುಂಬರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಂಬಾಟಿ ರಾಯುಡು ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ.

2 / 7
ಐಪಿಎಲ್​ 2023ರ ಮೂಲಕ ವಿದಾಯ ಹೇಳಿದ್ದ ಅಂಬಾಟಿ ರಾಯುಡು ಆ ಬಳಿಕ USA ನಲ್ಲಿ ನಡೆದ ಮೇಜರ್ ಕ್ರಿಕೆಟ್ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದರು. ಅಷ್ಟೇ ಅಲ್ಲದೆ CSK ಫ್ರಾಂಚೈಸ್​ನ ಟೆಕ್ಸಾಸ್ ಸೂಪರ್ ಕಿಂಗ್ಸ್ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

ಐಪಿಎಲ್​ 2023ರ ಮೂಲಕ ವಿದಾಯ ಹೇಳಿದ್ದ ಅಂಬಾಟಿ ರಾಯುಡು ಆ ಬಳಿಕ USA ನಲ್ಲಿ ನಡೆದ ಮೇಜರ್ ಕ್ರಿಕೆಟ್ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದರು. ಅಷ್ಟೇ ಅಲ್ಲದೆ CSK ಫ್ರಾಂಚೈಸ್​ನ ಟೆಕ್ಸಾಸ್ ಸೂಪರ್ ಕಿಂಗ್ಸ್ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

3 / 7
ಇದರ ಬೆನ್ನಲ್ಲೇ ಬಿಸಿಸಿಐ ಭಾರತೀಯ ಆಟಗಾರರು ನಿವೃತ್ತಿಯ ನಂತರ ವಿದೇಶಿ ಲೀಗ್‌ಗಳಲ್ಲಿ ಭಾಗವಹಿಸುವುದನ್ನು ತಡೆಯಲು ಕೂಲಿಂಗ್-ಆಫ್ ಅವಧಿ ಜಾರಿಗೆ ತರಲು ಚಿಂತನೆ ನಡೆಸುವುದಾಗಿ ತಿಳಿಸಿತ್ತು. ಹೀಗಾಗಿ ರಾಯುಡು ಮೇಜರ್ ಕ್ರಿಕೆಟ್ ಲೀಗ್​ನಿಂದ ಹಿಂದೆ ಸರಿದಿದ್ದರು.

ಇದರ ಬೆನ್ನಲ್ಲೇ ಬಿಸಿಸಿಐ ಭಾರತೀಯ ಆಟಗಾರರು ನಿವೃತ್ತಿಯ ನಂತರ ವಿದೇಶಿ ಲೀಗ್‌ಗಳಲ್ಲಿ ಭಾಗವಹಿಸುವುದನ್ನು ತಡೆಯಲು ಕೂಲಿಂಗ್-ಆಫ್ ಅವಧಿ ಜಾರಿಗೆ ತರಲು ಚಿಂತನೆ ನಡೆಸುವುದಾಗಿ ತಿಳಿಸಿತ್ತು. ಹೀಗಾಗಿ ರಾಯುಡು ಮೇಜರ್ ಕ್ರಿಕೆಟ್ ಲೀಗ್​ನಿಂದ ಹಿಂದೆ ಸರಿದಿದ್ದರು.

4 / 7
ಆದರೆ ಇದೀಗ ಬಿಸಿಸಿಐ ಅಂತಹ ಯಾವುದೇ ಹೊಸ ನಿಯಮವನ್ನು ಜಾರಿಗೊಳಿಸಿಲ್ಲ. ಹೀಗಾಗಿ ಕೆರಿಬಿಯನ್ ಪ್ರೀಮಿಯರ್ ಲೀಗ್​ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಅಂಬಾಟಿ ರಾಯುಡು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಇದೀಗ ಬಿಸಿಸಿಐ ಅಂತಹ ಯಾವುದೇ ಹೊಸ ನಿಯಮವನ್ನು ಜಾರಿಗೊಳಿಸಿಲ್ಲ. ಹೀಗಾಗಿ ಕೆರಿಬಿಯನ್ ಪ್ರೀಮಿಯರ್ ಲೀಗ್​ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಅಂಬಾಟಿ ರಾಯುಡು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

5 / 7
ಒಂದು ವೇಳೆ ಅಂಬಾಟಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್  ಪರ ಕಣಕ್ಕಿಳಿದರೆ, ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡಿದ 2ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಒಂದು ವೇಳೆ ಅಂಬಾಟಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದರೆ, ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡಿದ 2ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

6 / 7
ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಪ್ರವೀಣ್ ತಾಂಬೆ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿದಿದ್ದರು. ಇದೀಗ ಅಂಬಾಟಿ ರಾಯುಡು ಕೂಡ ಕೆರಿಬಿಯನ್ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡಿದ್ದಾರೆ.

ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಪ್ರವೀಣ್ ತಾಂಬೆ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿದಿದ್ದರು. ಇದೀಗ ಅಂಬಾಟಿ ರಾಯುಡು ಕೂಡ ಕೆರಿಬಿಯನ್ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡಿದ್ದಾರೆ.

7 / 7
Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್