AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dwayne Bravo: CPL ನಿಂದ ನಿವೃತ್ತಿ ಘೋಷಿಸಿದ ಡ್ವೇನ್ ಬ್ರಾವೊ

Dwayne Bravo: ಐಪಿಎಲ್​ನಲ್ಲಿ ಡ್ವೇನ್ ಬ್ರಾವೊ 161 ಪಂದ್ಯಗಳನ್ನಾಡಿದ್ದು, ಈ ವೇಳೆ 1560 ರನ್ ಕಲೆಹಾಕಿದ್ದಾರೆ. ಹಾಗೆಯೇ 183 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. 2023 ರಲ್ಲಿ ಐಪಿಎಲ್​ಗೆ ಗುಡ್ ಬೈ ಹೇಳಿದ್ದ ಬ್ರಾವೊ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 01, 2024 | 7:32 AM

Share
ವೆಸ್ಟ್ ಇಂಡೀಸ್ ಕ್ರಿಕೆಟಿಗ ಡ್ವೇನ್ ಬ್ರಾವೊ ಕೆರಿಬಿಯನ್ ಪ್ರೀಮಿಯರ್ ಲೀಗ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿಯ ಸಿಪಿಎಲ್​ ಮುಕ್ತಾಯದೊಂದಿಗೆ ವೆಸ್ಟ್ ಇಂಡೀಸ್​ ಟಿ20 ಲೀಗ್​ಗೆ ವಿದಾಯ ಹೇಳುತ್ತಿರುವುದಾಗಿ ಬ್ರಾವೊ ತಿಳಿಸಿದ್ದಾರೆ. ಈ ಮೂಲಕ ಟ್ರಿನ್‌ಬಾಗೊ ನೈಟ್ ರೈಡರ್ಸ್‌ ಪರ ಕೊನೆಯ ಪಂದ್ಯವಾಡುವ ಮೂಲಕ ಸಿಪಿಎಲ್​ಗೆ ಗುಡ್ ಬೈ ಹೇಳುವ ಇರಾದೆಯಲ್ಲಿದ್ದಾರೆ.

ವೆಸ್ಟ್ ಇಂಡೀಸ್ ಕ್ರಿಕೆಟಿಗ ಡ್ವೇನ್ ಬ್ರಾವೊ ಕೆರಿಬಿಯನ್ ಪ್ರೀಮಿಯರ್ ಲೀಗ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿಯ ಸಿಪಿಎಲ್​ ಮುಕ್ತಾಯದೊಂದಿಗೆ ವೆಸ್ಟ್ ಇಂಡೀಸ್​ ಟಿ20 ಲೀಗ್​ಗೆ ವಿದಾಯ ಹೇಳುತ್ತಿರುವುದಾಗಿ ಬ್ರಾವೊ ತಿಳಿಸಿದ್ದಾರೆ. ಈ ಮೂಲಕ ಟ್ರಿನ್‌ಬಾಗೊ ನೈಟ್ ರೈಡರ್ಸ್‌ ಪರ ಕೊನೆಯ ಪಂದ್ಯವಾಡುವ ಮೂಲಕ ಸಿಪಿಎಲ್​ಗೆ ಗುಡ್ ಬೈ ಹೇಳುವ ಇರಾದೆಯಲ್ಲಿದ್ದಾರೆ.

1 / 5
ಇದು ಉತ್ತಮ ಪ್ರಯಾಣ. ಹಾಗೆಯೇ ಇದು ನನ್ನ ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಸೀಸನ್. ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದೊಂದಿಗೆ ನಾನು ಸಿಪಿಎಲ್​ ಆರಂಭಿಸಿದ್ದೆ, ಇದೀಗ ಇದೇ ತಂಡದೊಂದಿಗೆ ವಿದಾಯ ಹೇಳುತ್ತಿರುವುದಾಗಿ ಡ್ವೇನ್ ಬ್ರಾವೊ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ಇದು ಉತ್ತಮ ಪ್ರಯಾಣ. ಹಾಗೆಯೇ ಇದು ನನ್ನ ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಸೀಸನ್. ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದೊಂದಿಗೆ ನಾನು ಸಿಪಿಎಲ್​ ಆರಂಭಿಸಿದ್ದೆ, ಇದೀಗ ಇದೇ ತಂಡದೊಂದಿಗೆ ವಿದಾಯ ಹೇಳುತ್ತಿರುವುದಾಗಿ ಡ್ವೇನ್ ಬ್ರಾವೊ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

2 / 5
2021 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಡ್ವೇನ್ ಬ್ರಾವೊ ಟಿ20 ಫ್ರಾಂಚೈಸಿ ಲೀಗ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ತವರಿಗೆ ಟಿ20 ಲೀಗ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಹೀಗಾಗಿ ಅವರು ಮುಂಬರುವ ದಿನಗಳಲ್ಲಿ ಇತರೆ ಲೀಗ್​​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ತುಂಬಾ ಕಡಿಮೆ.

2021 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಡ್ವೇನ್ ಬ್ರಾವೊ ಟಿ20 ಫ್ರಾಂಚೈಸಿ ಲೀಗ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ತವರಿಗೆ ಟಿ20 ಲೀಗ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಹೀಗಾಗಿ ಅವರು ಮುಂಬರುವ ದಿನಗಳಲ್ಲಿ ಇತರೆ ಲೀಗ್​​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ತುಂಬಾ ಕಡಿಮೆ.

3 / 5
ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 104 ಪಂದ್ಯಗಳನ್ನಾಡಿರುವ ಬ್ರಾವೊ 74 ಇನಿಂಗ್ಸ್​ಗಳಿಂದ ಒಟ್ಟು 1155 ರನ್ ಕಲೆಹಾಕಿದ್ದಾರೆ. ಇದೇ ವೇಳೆ 1978 ಎಸೆತಗಳನ್ನು ಎಸೆಯುವ ಮೂಲಕ ಒಟ್ಟು 128 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 104 ಪಂದ್ಯಗಳನ್ನಾಡಿರುವ ಬ್ರಾವೊ 74 ಇನಿಂಗ್ಸ್​ಗಳಿಂದ ಒಟ್ಟು 1155 ರನ್ ಕಲೆಹಾಕಿದ್ದಾರೆ. ಇದೇ ವೇಳೆ 1978 ಎಸೆತಗಳನ್ನು ಎಸೆಯುವ ಮೂಲಕ ಒಟ್ಟು 128 ವಿಕೆಟ್​ಗಳನ್ನು ಕಬಳಿಸಿದ್ದಾರೆ.

4 / 5
ಅಷ್ಟೇ ಅಲ್ಲದೆ 2017 ಮತ್ತು 2018 ರಲ್ಲಿ ಡ್ವೇನ್ ಬ್ರಾವೊ ನಾಯಕತ್ವದಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಸಿಪಿಎಲ್​ನಲ್ಲಿ ಚಾಂಪಿಯನ್ಸ್ ಪಟ್ಟ ಅಲಂಕರಿಸಿತ್ತು. ಹಾಗೆಯೇ 2021 ರಲ್ಲಿ ಪೇಟ್ರಿಯಾಟ್ಸ್‌ ತಂಡವು ಬ್ರಾವೊ ಅವರ ನಾಯಕತ್ವದಲ್ಲೇ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಇದೀಗ 40 ವರ್ಷದ ಡ್ವೇನ್ ಬ್ರಾವೊ ಮುಂದಿನ ತಿಂಗಳು 41ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಇದಕ್ಕೂ ಮುನ್ನ ಕೆರಿಬಿಯನ್ ಪ್ರೀಮಿಯರ್ ಲೀಗ್​ಗೆ ಬ್ರಾವೊ ನಿವೃತ್ತಿ ಘೋಷಿಸಿರುವುದು ವಿಶೇಷ.

ಅಷ್ಟೇ ಅಲ್ಲದೆ 2017 ಮತ್ತು 2018 ರಲ್ಲಿ ಡ್ವೇನ್ ಬ್ರಾವೊ ನಾಯಕತ್ವದಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಸಿಪಿಎಲ್​ನಲ್ಲಿ ಚಾಂಪಿಯನ್ಸ್ ಪಟ್ಟ ಅಲಂಕರಿಸಿತ್ತು. ಹಾಗೆಯೇ 2021 ರಲ್ಲಿ ಪೇಟ್ರಿಯಾಟ್ಸ್‌ ತಂಡವು ಬ್ರಾವೊ ಅವರ ನಾಯಕತ್ವದಲ್ಲೇ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಇದೀಗ 40 ವರ್ಷದ ಡ್ವೇನ್ ಬ್ರಾವೊ ಮುಂದಿನ ತಿಂಗಳು 41ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಇದಕ್ಕೂ ಮುನ್ನ ಕೆರಿಬಿಯನ್ ಪ್ರೀಮಿಯರ್ ಲೀಗ್​ಗೆ ಬ್ರಾವೊ ನಿವೃತ್ತಿ ಘೋಷಿಸಿರುವುದು ವಿಶೇಷ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ