AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivam Dube: CSK ಯಿಂದಾಗಿ ನಾನು ಚೆನ್ನಾಗಿ ಆಡ್ತಿದ್ದೀನಿ: ಶಿವಂ ದುಬೆ

Shivam Dube: ಶಿವಂ ದುಬೆಯನ್ನು ಐಪಿಎಲ್​ಗೆ ಪರಿಚಯಿಸಿದ್ದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ. 2019 ರಲ್ಲಿ ಆರ್​ಸಿಬಿ ದುಬೆಯನ್ನು 5 ಕೋಟಿ ರೂ. ನೀಡಿ ಖರೀದಿಸಿತ್ತು. ಅದರಂತೆ 2019 ಮತ್ತು 2020 ರಲ್ಲಿ ಆರ್​ಸಿಬಿ ಪರ 15 ಪಂದ್ಯಗಳನ್ನಾಡಿದ್ದ ಶಿವಂ ದುಬೆ ಕೇವಲ 169 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on:Jan 16, 2024 | 7:22 AM

Share
ಅಫ್ಘಾನಿಸ್ತಾನ್ ವಿರುದ್ಧದ ಮೊದಲೆರಡು ಟಿ20 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಶಿವಂ ದುಬೆ ಸಂಚಲನ ಸೃಷ್ಟಿಸಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ 40 ಎಸೆತಗಳಲ್ಲಿ 60 ರನ್ ಬಾರಿಸಿದ್ದ ದುಬೆ, 2ನೇ ಟಿ20 ಪಂದ್ಯದಲ್ಲಿ 32 ಎಸೆತಗಳಲ್ಲಿ 63 ರನ್ ಚಚ್ಚಿದ್ದರು.

ಅಫ್ಘಾನಿಸ್ತಾನ್ ವಿರುದ್ಧದ ಮೊದಲೆರಡು ಟಿ20 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಶಿವಂ ದುಬೆ ಸಂಚಲನ ಸೃಷ್ಟಿಸಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ 40 ಎಸೆತಗಳಲ್ಲಿ 60 ರನ್ ಬಾರಿಸಿದ್ದ ದುಬೆ, 2ನೇ ಟಿ20 ಪಂದ್ಯದಲ್ಲಿ 32 ಎಸೆತಗಳಲ್ಲಿ 63 ರನ್ ಚಚ್ಚಿದ್ದರು.

1 / 6
ವಿಶೇಷ ಎಂದರೆ ಈ ಇನಿಂಗ್ಸ್​ಗಳಲ್ಲಿ ಶಿವಂ ಅಜೇಯರಾಗಿ ಉಳಿದಿದ್ದರು. ಅಷ್ಟೇ ಅಲ್ಲದೆ ಬೌಲಿಂಗ್​​​ನಲ್ಲೂ ಕೊಡುಗೆ ನೀಡಿದ್ದ ಶಿವಂ ದುಬೆ 2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಭರ್ಜರಿ ಪ್ರದರ್ಶನದ ಬಳಿಕ ಮಾತನಾಡಿದ ದುಬೆ ಎಲ್ಲಾ ಶ್ರೇಯಸ್ಸು ಚೆನ್ನೈ ಸೂಪರ್ ಕಿಂಗ್ಸ್​ಗೆ ಸಲ್ಲಬೇಕು ಎಂದಿದ್ದಾರೆ.

ವಿಶೇಷ ಎಂದರೆ ಈ ಇನಿಂಗ್ಸ್​ಗಳಲ್ಲಿ ಶಿವಂ ಅಜೇಯರಾಗಿ ಉಳಿದಿದ್ದರು. ಅಷ್ಟೇ ಅಲ್ಲದೆ ಬೌಲಿಂಗ್​​​ನಲ್ಲೂ ಕೊಡುಗೆ ನೀಡಿದ್ದ ಶಿವಂ ದುಬೆ 2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಭರ್ಜರಿ ಪ್ರದರ್ಶನದ ಬಳಿಕ ಮಾತನಾಡಿದ ದುಬೆ ಎಲ್ಲಾ ಶ್ರೇಯಸ್ಸು ಚೆನ್ನೈ ಸೂಪರ್ ಕಿಂಗ್ಸ್​ಗೆ ಸಲ್ಲಬೇಕು ಎಂದಿದ್ದಾರೆ.

2 / 6
ಎರಡೂ ಪಂದ್ಯಗಳಲ್ಲಿನ ನನ್ನ ಅದ್ಭುತ ಆಟದ ಕ್ರೆಡಿಟ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಸಲ್ಲಬೇಕು. ಸಿಎಸ್​ಕೆ ಫ್ರಾಂಚೈಸಿಯು ಆಟಗಾರನ ಪ್ರತಿಭೆ ಗುರುತಿಸಿ ಆತ್ಮ ವಿಶ್ವಾಸ ತುಂಬುತ್ತಾರೆ. ಆ ಆತ್ಮ ವಿಶ್ವಾಸವೇ ಈ ಸರಣಿಯಲ್ಲಿನ ನನ್ನ ಅದ್ಭುತ ಪ್ರದರ್ಶನಕ್ಕೆ ಕಾರಣ ಎಂದು ಶಿವಂ ದುಬೆ ತಿಳಿಸಿದ್ದಾರೆ.

ಎರಡೂ ಪಂದ್ಯಗಳಲ್ಲಿನ ನನ್ನ ಅದ್ಭುತ ಆಟದ ಕ್ರೆಡಿಟ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಸಲ್ಲಬೇಕು. ಸಿಎಸ್​ಕೆ ಫ್ರಾಂಚೈಸಿಯು ಆಟಗಾರನ ಪ್ರತಿಭೆ ಗುರುತಿಸಿ ಆತ್ಮ ವಿಶ್ವಾಸ ತುಂಬುತ್ತಾರೆ. ಆ ಆತ್ಮ ವಿಶ್ವಾಸವೇ ಈ ಸರಣಿಯಲ್ಲಿನ ನನ್ನ ಅದ್ಭುತ ಪ್ರದರ್ಶನಕ್ಕೆ ಕಾರಣ ಎಂದು ಶಿವಂ ದುಬೆ ತಿಳಿಸಿದ್ದಾರೆ.

3 / 6
ಕಳೆದ ಎರಡು ಸೀಸನ್​ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿರುವ ಶಿವಂ ದುಬೆ 2022 ರಲ್ಲಿ 11 ಪಂದ್ಯಗಳಿಂದ 289 ರನ್ ಕಲೆಹಾಕಿದ್ದರು. ಇನ್ನು 2023 ರಲ್ಲಿ ಸಿಎಸ್​ಕೆ ಪರ ಅದ್ಭುತ ಪ್ರದರ್ಶನ ನೀಡಿದ್ದ ದುಬೆ 418 ರನ್​ ಬಾರಿಸಿದ್ದರು. ಈ ಮೂಲಕ ಸಿಎಸ್​ಕೆ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಕಳೆದ ಎರಡು ಸೀಸನ್​ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿರುವ ಶಿವಂ ದುಬೆ 2022 ರಲ್ಲಿ 11 ಪಂದ್ಯಗಳಿಂದ 289 ರನ್ ಕಲೆಹಾಕಿದ್ದರು. ಇನ್ನು 2023 ರಲ್ಲಿ ಸಿಎಸ್​ಕೆ ಪರ ಅದ್ಭುತ ಪ್ರದರ್ಶನ ನೀಡಿದ್ದ ದುಬೆ 418 ರನ್​ ಬಾರಿಸಿದ್ದರು. ಈ ಮೂಲಕ ಸಿಎಸ್​ಕೆ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

4 / 6
ಅಂದಹಾಗೆ ಶಿವಂ ದುಬೆಯನ್ನು ಐಪಿಎಲ್​ಗೆ ಪರಿಚಯಿಸಿದ್ದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ. 2019 ರಲ್ಲಿ ಆರ್​ಸಿಬಿ ದುಬೆಯನ್ನು 5 ಕೋಟಿ ರೂ. ನೀಡಿ ಖರೀದಿಸಿತ್ತು. ಅದರಂತೆ 2019 ಮತ್ತು 2020 ರಲ್ಲಿ ಆರ್​ಸಿಬಿ ಪರ 15 ಪಂದ್ಯಗಳನ್ನಾಡಿದ್ದ ಶಿವಂ ದುಬೆ ಕೇವಲ 169 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು.

ಅಂದಹಾಗೆ ಶಿವಂ ದುಬೆಯನ್ನು ಐಪಿಎಲ್​ಗೆ ಪರಿಚಯಿಸಿದ್ದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ. 2019 ರಲ್ಲಿ ಆರ್​ಸಿಬಿ ದುಬೆಯನ್ನು 5 ಕೋಟಿ ರೂ. ನೀಡಿ ಖರೀದಿಸಿತ್ತು. ಅದರಂತೆ 2019 ಮತ್ತು 2020 ರಲ್ಲಿ ಆರ್​ಸಿಬಿ ಪರ 15 ಪಂದ್ಯಗಳನ್ನಾಡಿದ್ದ ಶಿವಂ ದುಬೆ ಕೇವಲ 169 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು.

5 / 6
ಆ ಬಳಿಕ 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ದುಬೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಅಲ್ಲದೆ ಇದೀಗ ಟೀಮ್ ಇಂಡಿಯಾ ಪರ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

ಆ ಬಳಿಕ 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ದುಬೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಅಲ್ಲದೆ ಇದೀಗ ಟೀಮ್ ಇಂಡಿಯಾ ಪರ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

6 / 6

Published On - 7:22 am, Tue, 16 January 24

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು