- Kannada News Photo gallery Cricket photos Cricketer Hardik Pandya and Natasa Stankovic Love Story know how he propose
ಮಗನ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದ ಹಾರ್ದಿಕ್- ನತಾಶಾ ನಡುವೆ ಪ್ರೀತಿ ಹುಟ್ಟಿದ್ದೇಗೆ ಗೊತ್ತಾ?
Hardik Pandya- Natasa Stankovic Separation Rumour: ಫೆಬ್ರವರಿ 24, 2023 ರಂದು ಹಾರ್ದಿಕ್ ಪಾಂಡ್ಯ ಹಾಗೂ ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ತಮ್ಮ 2 ವರ್ಷದ ಮಗನ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿ ಎಲ್ಲೆಡೆ ಸಖತ್ ಸುದ್ದಿಯಾಗಿದ್ದರು. ಆದರೆ ಈ ಜೋಡಿಯ ಜೊತೆ ಪಯಣ ಕೇವಲ 1 ವರ್ಷಕ್ಕೆ ಮುರಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ.
Updated on: May 25, 2024 | 4:22 PM
![ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ 2024 ರ ವರ್ಷ ದುಸ್ವಪ್ನದಂತೆ ಕಾಡುತ್ತಿದೆ. ವೃತ್ತಿಜೀವನದಲ್ಲಿ ನಾಯಕನಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಸರಿಯಾಗಿ ಮುನ್ನಡೆಸುವಲ್ಲಿ ಪಾಂಡ್ಯ ವಿಫಲರಾಗಿದ್ದರು. ಇದೀಗ ಪಾಂಡ್ಯ ಅವರ ವೈಯಕ್ತಿಕ ಬದುಕಿನಲ್ಲೂ ಬಿರುಗಾಳಿ ಎದ್ದಿದೆ ಎಂಬ ಸುದ್ದಿ ಹರಿದಾಡುತ್ತಿದೆ.](https://images.tv9kannada.com/wp-content/uploads/2024/05/hardik-natasa.jpg?w=1280&enlarge=true)
ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ 2024 ರ ವರ್ಷ ದುಸ್ವಪ್ನದಂತೆ ಕಾಡುತ್ತಿದೆ. ವೃತ್ತಿಜೀವನದಲ್ಲಿ ನಾಯಕನಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಸರಿಯಾಗಿ ಮುನ್ನಡೆಸುವಲ್ಲಿ ಪಾಂಡ್ಯ ವಿಫಲರಾಗಿದ್ದರು. ಇದೀಗ ಪಾಂಡ್ಯ ಅವರ ವೈಯಕ್ತಿಕ ಬದುಕಿನಲ್ಲೂ ಬಿರುಗಾಳಿ ಎದ್ದಿದೆ ಎಂಬ ಸುದ್ದಿ ಹರಿದಾಡುತ್ತಿದೆ.
![ಕಳೆದ ವರ್ಷ ಅಂದರೆ ಫೆಬ್ರವರಿ 24 2023 ರಂದು ಹಾರ್ದಿಕ್ ಪಾಂಡ್ಯ ಹಾಗೂ ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ತಮ್ಮ 2 ವರ್ಷದ ಮಗನ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿ ಎಲ್ಲೆಡೆ ಸಖತ್ ಸುದ್ದಿಯಾಗಿದ್ದರು. ಆದರೆ ಈ ಜೋಡಿಯ ಜೊತೆ ಪಯಣ ಕೇವಲ 1 ವರ್ಷಕ್ಕೆ ಮುರಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ.](https://images.tv9kannada.com/wp-content/uploads/2024/05/hardik-natasa-1.jpg)
ಕಳೆದ ವರ್ಷ ಅಂದರೆ ಫೆಬ್ರವರಿ 24 2023 ರಂದು ಹಾರ್ದಿಕ್ ಪಾಂಡ್ಯ ಹಾಗೂ ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ತಮ್ಮ 2 ವರ್ಷದ ಮಗನ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿ ಎಲ್ಲೆಡೆ ಸಖತ್ ಸುದ್ದಿಯಾಗಿದ್ದರು. ಆದರೆ ಈ ಜೋಡಿಯ ಜೊತೆ ಪಯಣ ಕೇವಲ 1 ವರ್ಷಕ್ಕೆ ಮುರಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ.
![ಅಷ್ಟೇ ಅಲ್ಲದೆ ಹಾರ್ದಿಕ್ ಪಾಂಡ್ಯ ತಮ್ಮ ಆಸ್ತಿಯ ಶೇಕಡಾ 70 ರಷ್ಟನ್ನು ನತಾಶಾ ಅವರಿಗೆ ಜೀವನಾಂಶವಾಗಿ ನೀಡಿದ್ದಾರೆ ಎಂತಲೂ ಹೇಳಲಾಗುತ್ತಿದೆ. ಈ ಎಲ್ಲಾ ಊಹಾಪೋಹಗಳ ನಡುವೆ ಈ ಜೋಡಿ ಹಕ್ಕಿಗಳ ಮೊದಲ ಭೇಟಿಯಾಗಿದ್ದು ಎಲ್ಲಿ? ಯಾರು ಮೊದಲು ಪ್ರೇಮ ನಿವೇದನೆ ಮಾಡಿಕೊಂಡಿದ್ದು? ಎಂಬ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹುಡುಕಾಟ ಜೋರಾಗಿದೆ. ಅದಕ್ಕೆಲ್ಲ ಉತ್ತರ ನಾವು ನೀಡಲಿದ್ದೇವೆ.](https://images.tv9kannada.com/wp-content/uploads/2024/05/hardik-natasa-2.jpg)
ಅಷ್ಟೇ ಅಲ್ಲದೆ ಹಾರ್ದಿಕ್ ಪಾಂಡ್ಯ ತಮ್ಮ ಆಸ್ತಿಯ ಶೇಕಡಾ 70 ರಷ್ಟನ್ನು ನತಾಶಾ ಅವರಿಗೆ ಜೀವನಾಂಶವಾಗಿ ನೀಡಿದ್ದಾರೆ ಎಂತಲೂ ಹೇಳಲಾಗುತ್ತಿದೆ. ಈ ಎಲ್ಲಾ ಊಹಾಪೋಹಗಳ ನಡುವೆ ಈ ಜೋಡಿ ಹಕ್ಕಿಗಳ ಮೊದಲ ಭೇಟಿಯಾಗಿದ್ದು ಎಲ್ಲಿ? ಯಾರು ಮೊದಲು ಪ್ರೇಮ ನಿವೇದನೆ ಮಾಡಿಕೊಂಡಿದ್ದು? ಎಂಬ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹುಡುಕಾಟ ಜೋರಾಗಿದೆ. ಅದಕ್ಕೆಲ್ಲ ಉತ್ತರ ನಾವು ನೀಡಲಿದ್ದೇವೆ.
![ಕಡುಬಡತನದಿಂದ ಬಂದು ಟೀಂ ಇಂಡಿಯಾದಲ್ಲಿ ಮಿಂಚುತ್ತಿರುವ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಅವರ ನಡುವೆ ಪ್ರೀತಿ ಹುಟ್ಟಿದ್ದೇ ಕುತೂಹಲಕಾರಿ ಸಂಗತಿಯಾಗಿದೆ. ವಾಸ್ತವವಾಗಿ ನತಾಶಾ ಭಾರತೀಯರಲ್ಲ. ಅವರು ಸೆರ್ಬೀಯಾ ದೇಶದವರು. ಹೀಗಿರುವಾಗ ಈ ಇಬ್ಬರ ಮೊದಲ ಭೇಟಿ ನೈಟ್ ಕ್ಲಬ್ವೊಂದರಲ್ಲಿ ಆಗುತ್ತದೆ.](https://images.tv9kannada.com/wp-content/uploads/2024/05/hardik-natasa-3.jpg)
ಕಡುಬಡತನದಿಂದ ಬಂದು ಟೀಂ ಇಂಡಿಯಾದಲ್ಲಿ ಮಿಂಚುತ್ತಿರುವ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಅವರ ನಡುವೆ ಪ್ರೀತಿ ಹುಟ್ಟಿದ್ದೇ ಕುತೂಹಲಕಾರಿ ಸಂಗತಿಯಾಗಿದೆ. ವಾಸ್ತವವಾಗಿ ನತಾಶಾ ಭಾರತೀಯರಲ್ಲ. ಅವರು ಸೆರ್ಬೀಯಾ ದೇಶದವರು. ಹೀಗಿರುವಾಗ ಈ ಇಬ್ಬರ ಮೊದಲ ಭೇಟಿ ನೈಟ್ ಕ್ಲಬ್ವೊಂದರಲ್ಲಿ ಆಗುತ್ತದೆ.
![ಮೊದಲ ಭೇಟಿಯ ಬಳಿಕ ಇವರಿಬ್ಬರ ನಡುವೆ ಒಡನಾಟ ಹೆಚ್ಚುತ್ತದೆ. ನಂತರ 2019 ರಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಬಾರಿಗೆ ನತಾಶಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬೆಸ್ಟ್ ಫ್ರೆಂಡ್ ಎಂದು ಬರೆದುಕೊಳ್ಳುವ ಮೂಲಕ ಇಬ್ಬರ ನಡುವಿನ ಸ್ನೇಹವನ್ನು ಜಗಜ್ಜಾಹೀರು ಮಾಡುತ್ತಾರೆ.](https://images.tv9kannada.com/wp-content/uploads/2024/05/hardik-natasa-4.jpg)
ಮೊದಲ ಭೇಟಿಯ ಬಳಿಕ ಇವರಿಬ್ಬರ ನಡುವೆ ಒಡನಾಟ ಹೆಚ್ಚುತ್ತದೆ. ನಂತರ 2019 ರಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಬಾರಿಗೆ ನತಾಶಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬೆಸ್ಟ್ ಫ್ರೆಂಡ್ ಎಂದು ಬರೆದುಕೊಳ್ಳುವ ಮೂಲಕ ಇಬ್ಬರ ನಡುವಿನ ಸ್ನೇಹವನ್ನು ಜಗಜ್ಜಾಹೀರು ಮಾಡುತ್ತಾರೆ.
![ಹಾಗೆಯೇ 1 ವರ್ಷಗಳು ಕಳೆದ ಬಳಿಕ ಈ ಇಬ್ಬರ ನಡುವಿನ ಸ್ನೇಹ ಪ್ರೇಮವಾಗಿ ಮಾರ್ಪಾಡಾಗುತ್ತದೆ. ಈ ವೇಳೆ 2020 ರ ಜನವರಿ 1 ರಂದು ಅಂದರೆ, ಹೊಸ ವರ್ಷದ ಪಾರ್ಟಿಯಲ್ಲಿ ಹಾರ್ದಿಕ್, ನತಾಶಾಗೆ ವಿಶಿಷ್ಟ ರೀತಿಯಲ್ಲಿ ಪ್ರಪೋಸ್ ಮಾಡಿದರು. ಉಂಗುರ ತೊಡಿಸುವ ಮೂಲಕ ಪ್ರೇಮ ನಿವೇದನೆಯನ್ನೂ ಮಾಡಿದರು.](https://images.tv9kannada.com/wp-content/uploads/2024/05/hardik-natasa-5.jpg)
ಹಾಗೆಯೇ 1 ವರ್ಷಗಳು ಕಳೆದ ಬಳಿಕ ಈ ಇಬ್ಬರ ನಡುವಿನ ಸ್ನೇಹ ಪ್ರೇಮವಾಗಿ ಮಾರ್ಪಾಡಾಗುತ್ತದೆ. ಈ ವೇಳೆ 2020 ರ ಜನವರಿ 1 ರಂದು ಅಂದರೆ, ಹೊಸ ವರ್ಷದ ಪಾರ್ಟಿಯಲ್ಲಿ ಹಾರ್ದಿಕ್, ನತಾಶಾಗೆ ವಿಶಿಷ್ಟ ರೀತಿಯಲ್ಲಿ ಪ್ರಪೋಸ್ ಮಾಡಿದರು. ಉಂಗುರ ತೊಡಿಸುವ ಮೂಲಕ ಪ್ರೇಮ ನಿವೇದನೆಯನ್ನೂ ಮಾಡಿದರು.
![ಈ ಸಂತೋಷದ ಕ್ಷಣಗಳ ವೀಡಿಯೊವನ್ನು ಹಂಚಿಕೊಂಡಿದ್ದ ಹಾರ್ದಿಕ್ ಪಾಂಡ್ಯ, "ಮೆ ತೇರಾ ತು ಮೇರಿ, ಜಾನೆ ಸಾರಾ ಹಿಂದೂಸ್ತಾನ್" ಎಂದು ಬರೆದುಕೊಂಡಿದ್ದರು. ಈ ಪೋಸ್ಟ್ ನೋಡಿದ ಅಭಿಮಾನಿಗಳಿಗೆ ಮತ್ತು ಸ್ನೇಹಿತರಿಗೆ ಅಚ್ಚರಿ ಎದುರಾಗಿತ್ತು.](https://images.tv9kannada.com/wp-content/uploads/2024/05/hardik-natasa-6.jpg)
ಈ ಸಂತೋಷದ ಕ್ಷಣಗಳ ವೀಡಿಯೊವನ್ನು ಹಂಚಿಕೊಂಡಿದ್ದ ಹಾರ್ದಿಕ್ ಪಾಂಡ್ಯ, "ಮೆ ತೇರಾ ತು ಮೇರಿ, ಜಾನೆ ಸಾರಾ ಹಿಂದೂಸ್ತಾನ್" ಎಂದು ಬರೆದುಕೊಂಡಿದ್ದರು. ಈ ಪೋಸ್ಟ್ ನೋಡಿದ ಅಭಿಮಾನಿಗಳಿಗೆ ಮತ್ತು ಸ್ನೇಹಿತರಿಗೆ ಅಚ್ಚರಿ ಎದುರಾಗಿತ್ತು.
![ಅದೇ ವರ್ಷ ಅಂದರೆ ಮೇ 31 ರಂದು ನತಾಶಾ ಗರ್ಭಿಯಾಗಿರುವ ವಿಚಾರವನ್ನು ಹೊರ ಜಗತ್ತಿಗೆ ಹೇಳಿದ್ದರು. ಜುಲೈ 30, 2020 ರಂದು ದಂಪತಿಗಳು ಗಂಡು ಮಗುವನ್ನು ಬರಮಾಡಿಕೊಂಡಿದ್ದರು. ಈ ಮಗುವಿಗೆ ಅಗಸ್ತ್ಯ ಎಂದು ನಾಮಕರಣ ಕೂಡ ಮಾಡಲಾಗಿತ್ತು.](https://images.tv9kannada.com/wp-content/uploads/2024/05/hardik-natasa-7.jpg)
ಅದೇ ವರ್ಷ ಅಂದರೆ ಮೇ 31 ರಂದು ನತಾಶಾ ಗರ್ಭಿಯಾಗಿರುವ ವಿಚಾರವನ್ನು ಹೊರ ಜಗತ್ತಿಗೆ ಹೇಳಿದ್ದರು. ಜುಲೈ 30, 2020 ರಂದು ದಂಪತಿಗಳು ಗಂಡು ಮಗುವನ್ನು ಬರಮಾಡಿಕೊಂಡಿದ್ದರು. ಈ ಮಗುವಿಗೆ ಅಗಸ್ತ್ಯ ಎಂದು ನಾಮಕರಣ ಕೂಡ ಮಾಡಲಾಗಿತ್ತು.
![ಸಹ ಜೀವನ ಪ್ರಾರಂಭಿಸಿ ಸುಮಾರು 4 ವರ್ಷಗಳ ಬಳಿಕ ಅಂದರೆ ಫೆಬ್ರವರಿ 14, 2023 ರಂದು ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೊವಿಕ್ ಜೋಡಿ ಎಲ್ಲರ ಸಮ್ಮುಖದಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆ ಆಗಿದ್ದರು. ಉದಯಪುರದಲ್ಲಿ ನಡೆದ ಮದುವೆಗೆ ಅನೇಕ ಗಣ್ಯರನ್ನು ಆಹ್ವಾನಿಸಲಾಗಿತ್ತು.](https://images.tv9kannada.com/wp-content/uploads/2024/05/hardik-natasa-8.jpg)
ಸಹ ಜೀವನ ಪ್ರಾರಂಭಿಸಿ ಸುಮಾರು 4 ವರ್ಷಗಳ ಬಳಿಕ ಅಂದರೆ ಫೆಬ್ರವರಿ 14, 2023 ರಂದು ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೊವಿಕ್ ಜೋಡಿ ಎಲ್ಲರ ಸಮ್ಮುಖದಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆ ಆಗಿದ್ದರು. ಉದಯಪುರದಲ್ಲಿ ನಡೆದ ಮದುವೆಗೆ ಅನೇಕ ಗಣ್ಯರನ್ನು ಆಹ್ವಾನಿಸಲಾಗಿತ್ತು.
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)