AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಮಾರಾಟಕ್ಕಿಳಿದ ಯುವರಾಜ್ ಸಿಂಗ್

Yuvraj Singh: ಯುವರಾಜ್ ಸಿಂಗ್ ಗಿಂತ ಮೊದಲು, ಇಂಗ್ಲೆಂಡ್‌ನ ಮಾಜಿ ನಾಯಕ ಮತ್ತು ದಂತಕಥೆಯ ಆಲ್‌ರೌಂಡರ್ ಇಯಾನ್ ಬೋಥಮ್, ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಇಂಗ್ಲೆಂಡ್‌ನ ಮಾಜಿ ವೇಗಿಗಳಾದ ಜೇಮ್ಸ್ ಆಂಡರ್ಸನ್ ಮತ್ತು ಕೆವಿನ್ ಪೀಟರ್ಸನ್ ಕೂಡ ಮದ್ಯ ವ್ಯವಹಾರಕ್ಕೆ ಪ್ರವೇಶಿಸಿದ್ದರು.

ಝಾಹಿರ್ ಯೂಸುಫ್
|

Updated on: Dec 09, 2025 | 2:24 PM

Share
ಟೀಮ್ ಇಂಡಿಯಾ ಲೆಜೆಂಡ್ ಯುವರಾಜ್ ಸಿಂಗ್ (Yuvraj Singh) ಹೊಸ ಬಿಸಿನೆಸ್​ಗೆ ಕೈ ಹಾಕಿದ್ದಾರೆ.  ಅದು ಕೂಡ ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್ ಸ್ಥಾಪಿಸುವ ಮೂಲಕ. ಹೌದು, ಯುವರಾಜ್ ಸಿಂಗ್ ಮದ್ಯ ಲೋಕಕ್ಕೆ ಕಾಲಿಟ್ಟಿದ್ದಾರೆ. "ಫಿನೋ" ಹೆಸರಿನ ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್​ವೊಂದನ್ನು ಯುವಿ ಭಾರತದಲ್ಲಿ ಬಿಡುಗಡೆ ಮಾಡಿದ್ದಾರೆ. ಗುರುಗ್ರಾಮ್‌ನಲ್ಲಿ ನಡೆದ ಹೊಸ ಬ್ರ್ಯಾಂಡ್ ಲಾಂಚಿಂಗ್​ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ, ಮೊಹಮ್ಮದ್ ಕೈಫ್ ಹಾಗೂ ಯುಜ್ವೇಂದ್ರ ಚಹಲ್ ಕಾಣಿಸಿಕೊಂಡಿದ್ದರು.

ಟೀಮ್ ಇಂಡಿಯಾ ಲೆಜೆಂಡ್ ಯುವರಾಜ್ ಸಿಂಗ್ (Yuvraj Singh) ಹೊಸ ಬಿಸಿನೆಸ್​ಗೆ ಕೈ ಹಾಕಿದ್ದಾರೆ.  ಅದು ಕೂಡ ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್ ಸ್ಥಾಪಿಸುವ ಮೂಲಕ. ಹೌದು, ಯುವರಾಜ್ ಸಿಂಗ್ ಮದ್ಯ ಲೋಕಕ್ಕೆ ಕಾಲಿಟ್ಟಿದ್ದಾರೆ. "ಫಿನೋ" ಹೆಸರಿನ ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್​ವೊಂದನ್ನು ಯುವಿ ಭಾರತದಲ್ಲಿ ಬಿಡುಗಡೆ ಮಾಡಿದ್ದಾರೆ. ಗುರುಗ್ರಾಮ್‌ನಲ್ಲಿ ನಡೆದ ಹೊಸ ಬ್ರ್ಯಾಂಡ್ ಲಾಂಚಿಂಗ್​ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ, ಮೊಹಮ್ಮದ್ ಕೈಫ್ ಹಾಗೂ ಯುಜ್ವೇಂದ್ರ ಚಹಲ್ ಕಾಣಿಸಿಕೊಂಡಿದ್ದರು.

1 / 6
 "ಫಿನೋ"  ಅನ್ನು ಭಾರತದಲ್ಲಿ ಹರಿಯಾಣ, ದೆಹಲಿ, ಮಹಾರಾಷ್ಟ್ರ ಮತ್ತು ಆಯ್ದ ಸುಂಕ ರಹಿತ ಅಂಗಡಿಗಳಲ್ಲಿ ಮಾರಾಟ ಮಾಡಲಿದ್ದಾರೆ. ಈ ಮದ್ಯದ ಆರಂಭಿಕ ಬೆಲೆ ಸುಮಾರು 14,000 ರೂ. ಎಂದರೆ ನಂಬಲೇಬೇಕು. "ವೈಫಲ್ಯವು ಒಂದು ಆಯ್ಕೆಯಲ್ಲ" ಟ್ಯಾಗ್ ಲೈನ್ ಹೊಂದಿರುವ ಈ ಆಲ್ಕೋಹಾಲ್ ಉತ್ಪನ್ನವು ಈಗಾಗಲೇ ಮುಂಬೈನಲ್ಲಿ ಖರೀದಿಗೆ ಲಭ್ಯವಿದಿದೆ.

 "ಫಿನೋ"  ಅನ್ನು ಭಾರತದಲ್ಲಿ ಹರಿಯಾಣ, ದೆಹಲಿ, ಮಹಾರಾಷ್ಟ್ರ ಮತ್ತು ಆಯ್ದ ಸುಂಕ ರಹಿತ ಅಂಗಡಿಗಳಲ್ಲಿ ಮಾರಾಟ ಮಾಡಲಿದ್ದಾರೆ. ಈ ಮದ್ಯದ ಆರಂಭಿಕ ಬೆಲೆ ಸುಮಾರು 14,000 ರೂ. ಎಂದರೆ ನಂಬಲೇಬೇಕು. "ವೈಫಲ್ಯವು ಒಂದು ಆಯ್ಕೆಯಲ್ಲ" ಟ್ಯಾಗ್ ಲೈನ್ ಹೊಂದಿರುವ ಈ ಆಲ್ಕೋಹಾಲ್ ಉತ್ಪನ್ನವು ಈಗಾಗಲೇ ಮುಂಬೈನಲ್ಲಿ ಖರೀದಿಗೆ ಲಭ್ಯವಿದಿದೆ.

2 / 6
ಯುವರಾಜ್ ಸಿಂಗ್ ಗಿಂತ ಮೊದಲು, ಇಂಗ್ಲೆಂಡ್‌ನ ಮಾಜಿ ನಾಯಕ ಮತ್ತು ದಂತಕಥೆಯ ಆಲ್‌ರೌಂಡರ್ ಇಯಾನ್ ಬೋಥಮ್, ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಇಂಗ್ಲೆಂಡ್‌ನ ಮಾಜಿ ವೇಗಿಗಳಾದ ಜೇಮ್ಸ್ ಆಂಡರ್ಸನ್ ಮತ್ತು ಕೆವಿನ್ ಪೀಟರ್ಸನ್ ಕೂಡ ಮದ್ಯ ವ್ಯವಹಾರಕ್ಕೆ ಪ್ರವೇಶಿಸಿದ್ದರು.

ಯುವರಾಜ್ ಸಿಂಗ್ ಗಿಂತ ಮೊದಲು, ಇಂಗ್ಲೆಂಡ್‌ನ ಮಾಜಿ ನಾಯಕ ಮತ್ತು ದಂತಕಥೆಯ ಆಲ್‌ರೌಂಡರ್ ಇಯಾನ್ ಬೋಥಮ್, ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಇಂಗ್ಲೆಂಡ್‌ನ ಮಾಜಿ ವೇಗಿಗಳಾದ ಜೇಮ್ಸ್ ಆಂಡರ್ಸನ್ ಮತ್ತು ಕೆವಿನ್ ಪೀಟರ್ಸನ್ ಕೂಡ ಮದ್ಯ ವ್ಯವಹಾರಕ್ಕೆ ಪ್ರವೇಶಿಸಿದ್ದರು.

3 / 6
ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಇಯಾನ್ ಬೋಥಮ್ ಈಗ ಒಂದು ಪ್ರಮುಖ ವೈನ್ ಕಂಪನಿಯನ್ನು ನಡೆಸುತ್ತಿದ್ದಾರೆ.  2018 ರಲ್ಲಿ ಸ್ಥಾಪಿಸಲಾದ ಈ ವೈನ್ ಕಂಪೆನಿಯು ಆಸ್ಟ್ರೇಲಿಯಾ, ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್‌ನಂತಹ ದೇಶಗಳಲ್ಲಿ ಮಾರಾಟವನ್ನು ವಿಸ್ತರಿಸಿಕೊಂಡಿದೆ.

ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಇಯಾನ್ ಬೋಥಮ್ ಈಗ ಒಂದು ಪ್ರಮುಖ ವೈನ್ ಕಂಪನಿಯನ್ನು ನಡೆಸುತ್ತಿದ್ದಾರೆ.  2018 ರಲ್ಲಿ ಸ್ಥಾಪಿಸಲಾದ ಈ ವೈನ್ ಕಂಪೆನಿಯು ಆಸ್ಟ್ರೇಲಿಯಾ, ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್‌ನಂತಹ ದೇಶಗಳಲ್ಲಿ ಮಾರಾಟವನ್ನು ವಿಸ್ತರಿಸಿಕೊಂಡಿದೆ.

4 / 6
ಹಾಗೆಯೇ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 'ಪಾಂಟಿಂಗ್ ವೈನ್ಸ್' ಎಂಬ ವೈನ್ ವ್ಯವಹಾರವನ್ನು ನಡೆಸುತ್ತಿದ್ದಾರೆ. ಅವರ ಕಂಪನಿಯ ವೈನ್‌ಗಳು ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್​ನಲ್ಲಿ ಮಾತ್ರವಲ್ಲದೆ ಭಾರತದಲ್ಲೂ ಲಭ್ಯವಿದೆ. 

ಹಾಗೆಯೇ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 'ಪಾಂಟಿಂಗ್ ವೈನ್ಸ್' ಎಂಬ ವೈನ್ ವ್ಯವಹಾರವನ್ನು ನಡೆಸುತ್ತಿದ್ದಾರೆ. ಅವರ ಕಂಪನಿಯ ವೈನ್‌ಗಳು ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್​ನಲ್ಲಿ ಮಾತ್ರವಲ್ಲದೆ ಭಾರತದಲ್ಲೂ ಲಭ್ಯವಿದೆ. 

5 / 6
ಇಂಗ್ಲೆಂಡ್‌ನ ಮಾಜಿ ವೇಗಿ ಜೇಮ್ಸ್ ಅ್ಯಂಡರ್ಸನ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾರೆ. 2015 ರಲ್ಲಿ ಅ್ಯಂಡರ್ಸನ್ ' ಜಿಮ್ಮಿ ಅ್ಯಂಡರ್ಸನ್ ನಂಬರ್ ಕಲೆಕ್ಷನ್' ಹೆಸರಿನ ವೈನ್ ಪರಿಚಯಿಸಿದ್ದರು. ಈ ಕಂಪೆನಿಯ ವೈನ್​ಗಳು ಇಂಗ್ಲೆಂಡ್​ನಲ್ಲಿ ಲಭ್ಯವಿದೆ. 

ಇಂಗ್ಲೆಂಡ್‌ನ ಮಾಜಿ ವೇಗಿ ಜೇಮ್ಸ್ ಅ್ಯಂಡರ್ಸನ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾರೆ. 2015 ರಲ್ಲಿ ಅ್ಯಂಡರ್ಸನ್ ' ಜಿಮ್ಮಿ ಅ್ಯಂಡರ್ಸನ್ ನಂಬರ್ ಕಲೆಕ್ಷನ್' ಹೆಸರಿನ ವೈನ್ ಪರಿಚಯಿಸಿದ್ದರು. ಈ ಕಂಪೆನಿಯ ವೈನ್​ಗಳು ಇಂಗ್ಲೆಂಡ್​ನಲ್ಲಿ ಲಭ್ಯವಿದೆ. 

6 / 6
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!