AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ದಾಖಲೆ ಉಡೀಸ್ ಮಾಡಿದ CSK

IPL 2025 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 67ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 230 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್​ಕೆ ತಂಡ 83 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 26, 2025 | 12:30 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೊಸ ದಾಖಲೆ ಬರೆದಿದೆ. ಅದು ಕೂಡ ತನ್ನ ಸಾಂಪ್ರದಾಯಿಕ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೊಸ ದಾಖಲೆ ಬರೆದಿದೆ. ಅದು ಕೂಡ ತನ್ನ ಸಾಂಪ್ರದಾಯಿಕ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 230 ರನ್​ ಕಲೆಹಾಕಿತು. ಈ 230 ರನ್​​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 200+ ಸ್ಕೋರ್​ಗಳಿಸಿದ ತಂಡವೆಂಬ ದಾಖಲೆ ಸಿಎಸ್​ಕೆ ಪಾಲಾಯಿತು.

ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 230 ರನ್​ ಕಲೆಹಾಕಿತು. ಈ 230 ರನ್​​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 200+ ಸ್ಕೋರ್​ಗಳಿಸಿದ ತಂಡವೆಂಬ ದಾಖಲೆ ಸಿಎಸ್​ಕೆ ಪಾಲಾಯಿತು.

2 / 5
ಇದಕ್ಕೂ ಮುನ್ನ ಈ ವಿಶೇಷ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು. ಆರ್​ಸಿಬಿ ತಂಡವು ಈವರೆಗೆ 268 ಪಂದ್ಯಗಳನ್ನಾಡಿದ್ದು, ಈ ವೇಳೆ 33 ಬಾರಿ 200+ ಸ್ಕೋರ್​ಗಳಿಸಿದೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಮೊತ್ತಗಳಿಸಿದ ತಂಡ ಎನಿಸಿಕೊಂಡಿತು.

ಇದಕ್ಕೂ ಮುನ್ನ ಈ ವಿಶೇಷ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು. ಆರ್​ಸಿಬಿ ತಂಡವು ಈವರೆಗೆ 268 ಪಂದ್ಯಗಳನ್ನಾಡಿದ್ದು, ಈ ವೇಳೆ 33 ಬಾರಿ 200+ ಸ್ಕೋರ್​ಗಳಿಸಿದೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಮೊತ್ತಗಳಿಸಿದ ತಂಡ ಎನಿಸಿಕೊಂಡಿತು.

3 / 5
ಇದೀಗ ಆರ್​ಸಿಬಿ ತಂಡದ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿದೆ. ಸಿಎಸ್​ಕೆ ತಂಡವು ಈವರೆಗೆ 253 ಪಂದ್ಯಗಳನ್ನಾಡಿದ್ದು, ಈ ವೇಳೆ ಒಟ್ಟು 35 ಬಾರಿ 200+ ಸ್ಕೋರ್​ಗಳಿಸಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ 2 ಬಾರಿ 200ಕ್ಕಿಂತ ಅಧಿಕ ಸ್ಕೋರ್​ಗಳಿಸುವ ಮೂಲಕ ಸಿಎಸ್​ಕೆ ತಂಡವು ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.

ಇದೀಗ ಆರ್​ಸಿಬಿ ತಂಡದ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿದೆ. ಸಿಎಸ್​ಕೆ ತಂಡವು ಈವರೆಗೆ 253 ಪಂದ್ಯಗಳನ್ನಾಡಿದ್ದು, ಈ ವೇಳೆ ಒಟ್ಟು 35 ಬಾರಿ 200+ ಸ್ಕೋರ್​ಗಳಿಸಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ 2 ಬಾರಿ 200ಕ್ಕಿಂತ ಅಧಿಕ ಸ್ಕೋರ್​ಗಳಿಸುವ ಮೂಲಕ ಸಿಎಸ್​ಕೆ ತಂಡವು ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.

4 / 5
ಹಾಗೆಯೇ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 83 ರನ್​ಗಳ ಜಯ ಸಾಧಿಸುವುದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 80 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಗೆದ್ದ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಹೆಸರಿನಲ್ಲಿತ್ತು. ಉಭಯ ತಂಡಗಳು ಒಟ್ಟು 7 ಬಾರಿ 80 ಕ್ಕೂ ಅಧಿಕ ರನ್​ಗಳ ಅಂತರದಿಂದ ಗೆದ್ದಿದ್ದರು. ಇದೀಗ 8ನೇ ಬಾರಿ 80 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

ಹಾಗೆಯೇ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 83 ರನ್​ಗಳ ಜಯ ಸಾಧಿಸುವುದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 80 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಗೆದ್ದ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಹೆಸರಿನಲ್ಲಿತ್ತು. ಉಭಯ ತಂಡಗಳು ಒಟ್ಟು 7 ಬಾರಿ 80 ಕ್ಕೂ ಅಧಿಕ ರನ್​ಗಳ ಅಂತರದಿಂದ ಗೆದ್ದಿದ್ದರು. ಇದೀಗ 8ನೇ ಬಾರಿ 80 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ