AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೆಗಾ ಹರಾಜಿನಲ್ಲಿ ಆತನೇ ನಮ್ಮ ಟಾರ್ಗೆಟ್​…ಸಿಎಸ್​ಕೆ ತಂಡದಿಂದ ಘೋಷಣೆ

Mega Auction: ಸಿಎಸ್​ಕೆಯು ಮೊದಲ ಆಯ್ಕೆಯಾಗಿ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿಕೊಂಡಿದ್ದರೆ, 2ನೇ ಆಯ್ಕೆಯಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಇನ್ನು ಮೂರನೇ ಆಟಗಾರನಾಗಿ ರುತುರಾಜ್ ಗಾಯಕ್ವಾಡ್ ಹಾಗೂ 4ನೇ ಆಟಗಾರನಾಗಿ ಮೊಯೀನ್ ಅಲಿಯನ್ನು ಉಳಿಸಿಕೊಂಡಿದೆ.

TV9 Web
| Edited By: |

Updated on: Dec 02, 2021 | 5:31 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ 8 ಫ್ರಾಂಚೈಸಿಗಳು ತಮಗೆ ಬೇಕಾದ ಸ್ಟಾರ್ ಆಟಗಾರರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕೆಲ ತಂಡಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರನ್ನು ರಿಲೀಸ್ ಮಾಡಲಾಗಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್​ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕೆಲ ಪ್ರಮುಖ ಆಟಗಾರರು ಇರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ 8 ಫ್ರಾಂಚೈಸಿಗಳು ತಮಗೆ ಬೇಕಾದ ಸ್ಟಾರ್ ಆಟಗಾರರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕೆಲ ತಂಡಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರನ್ನು ರಿಲೀಸ್ ಮಾಡಲಾಗಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್​ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕೆಲ ಪ್ರಮುಖ ಆಟಗಾರರು ಇರುವುದು ವಿಶೇಷ.

1 / 6
ಏಕೆಂದರೆ ಸಿಎಸ್​ಕೆಯು ಮೊದಲ ಆಯ್ಕೆಯಾಗಿ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿಕೊಂಡಿದ್ದರೆ, 2ನೇ ಆಯ್ಕೆಯಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಇನ್ನು ಮೂರನೇ ಆಟಗಾರನಾಗಿ ರುತುರಾಜ್ ಗಾಯಕ್ವಾಡ್ ಹಾಗೂ 4ನೇ ಆಟಗಾರನಾಗಿ ಮೊಯೀನ್ ಅಲಿಯನ್ನು ಉಳಿಸಿಕೊಂಡಿದೆ.

ಏಕೆಂದರೆ ಸಿಎಸ್​ಕೆಯು ಮೊದಲ ಆಯ್ಕೆಯಾಗಿ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿಕೊಂಡಿದ್ದರೆ, 2ನೇ ಆಯ್ಕೆಯಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಇನ್ನು ಮೂರನೇ ಆಟಗಾರನಾಗಿ ರುತುರಾಜ್ ಗಾಯಕ್ವಾಡ್ ಹಾಗೂ 4ನೇ ಆಟಗಾರನಾಗಿ ಮೊಯೀನ್ ಅಲಿಯನ್ನು ಉಳಿಸಿಕೊಂಡಿದೆ.

2 / 6
ಆದರೆ ನಾಲ್ಕು ಆಟಗಾರರ ರಿಟೈನ್ ಹಿನ್ನೆಲೆಯಲ್ಲಿ ತಂಡದಿಂದ ಹೊರಬಿದ್ದಿದ್ದು ಸಿಎಸ್​ಕೆ ತಂಡದ ಸ್ಟಾರ್ ಪ್ಲೇಯರ್  ಫಾಫ್ ಡುಪ್ಲೆಸಿಸ್​. ಡುಪ್ಲೆಸಿಸ್​ ಕಳೆದ ಕೆಲ ವರ್ಷಗಳಿಂದ ಚೆನ್ನೈ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಅದರಲ್ಲೂ ಸಿಎಸ್​ಕೆ ತಂಡದ ಆರಂಭಿಕನಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ.

ಆದರೆ ನಾಲ್ಕು ಆಟಗಾರರ ರಿಟೈನ್ ಹಿನ್ನೆಲೆಯಲ್ಲಿ ತಂಡದಿಂದ ಹೊರಬಿದ್ದಿದ್ದು ಸಿಎಸ್​ಕೆ ತಂಡದ ಸ್ಟಾರ್ ಪ್ಲೇಯರ್ ಫಾಫ್ ಡುಪ್ಲೆಸಿಸ್​. ಡುಪ್ಲೆಸಿಸ್​ ಕಳೆದ ಕೆಲ ವರ್ಷಗಳಿಂದ ಚೆನ್ನೈ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಅದರಲ್ಲೂ ಸಿಎಸ್​ಕೆ ತಂಡದ ಆರಂಭಿಕನಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ.

3 / 6
 ಇನ್ನು ಕಳೆದ ಸೀಸನ್​ನಲ್ಲಿ 16 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಡುಪ್ಲೆಸಿಸ್ 633 ರನ್ ಬಾರಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದಕ್ಕೂ ಮುನ್ನ 2020ರ ಸೀಸನ್​ನಲ್ಲಿ 13 ಪಂದ್ಯಗಳಲ್ಲಿ 449 ರನ್ ಕಲೆಹಾಕಿದ್ದರು. ಇದಾಗ್ಯೂ ಸಿಎಸ್​ಕೆ ತಂಡಕ್ಕೆ ಫಾಫ್​ ಡುಪ್ಲೆಸಿಸ್​ ಅವರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗಿಲ್ಲ.

ಇನ್ನು ಕಳೆದ ಸೀಸನ್​ನಲ್ಲಿ 16 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಡುಪ್ಲೆಸಿಸ್ 633 ರನ್ ಬಾರಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದಕ್ಕೂ ಮುನ್ನ 2020ರ ಸೀಸನ್​ನಲ್ಲಿ 13 ಪಂದ್ಯಗಳಲ್ಲಿ 449 ರನ್ ಕಲೆಹಾಕಿದ್ದರು. ಇದಾಗ್ಯೂ ಸಿಎಸ್​ಕೆ ತಂಡಕ್ಕೆ ಫಾಫ್​ ಡುಪ್ಲೆಸಿಸ್​ ಅವರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗಿಲ್ಲ.

4 / 6
 ಆದರೆ ಫಾಫ್ ಡುಪ್ಲೆಸಿಸ್​ ಅವರನ್ನು ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ಕೈಬಿಟ್ಟಿಲ್ಲ ಎಂಬುದನ್ನು ದೃಢಪಡಿಸಿದ್ದಾರೆ​ ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್. ಫಾಫ್ ಅವರು ಕಳೆದ ಎರಡು ಸೀಸನ್​ಗಳಲ್ಲಿ ನಮ್ಮ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಕಳೆದ ಬಾರಿ ತಂಡವನ್ನು ಫೈನಲ್​ಗೆ ಕೊಂಡೊಯ್ದಿದ್ದ ಆಟಗಾರ. ಹೀಗಾಗಿ ಮೆಗಾ ಹರಾಜಿನಲ್ಲಿ ನಾವು ಮತ್ತೆ ಖರೀದಿಸಲು ಎಲ್ಲಾ ಪ್ರಯತ್ನ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಆದರೆ ಫಾಫ್ ಡುಪ್ಲೆಸಿಸ್​ ಅವರನ್ನು ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ಕೈಬಿಟ್ಟಿಲ್ಲ ಎಂಬುದನ್ನು ದೃಢಪಡಿಸಿದ್ದಾರೆ​ ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್. ಫಾಫ್ ಅವರು ಕಳೆದ ಎರಡು ಸೀಸನ್​ಗಳಲ್ಲಿ ನಮ್ಮ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಕಳೆದ ಬಾರಿ ತಂಡವನ್ನು ಫೈನಲ್​ಗೆ ಕೊಂಡೊಯ್ದಿದ್ದ ಆಟಗಾರ. ಹೀಗಾಗಿ ಮೆಗಾ ಹರಾಜಿನಲ್ಲಿ ನಾವು ಮತ್ತೆ ಖರೀದಿಸಲು ಎಲ್ಲಾ ಪ್ರಯತ್ನ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

5 / 6
ಮೆಗಾ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಖರೀದಿಗಾಗಿ ನಮ್ಮೆಲ್ಲಾ ಪ್ರಯತ್ನ ಮಾಡಲಿದ್ದೇವೆ. ಇದಾಗ್ಯೂ ಏನಾಗಲಿದೆ ಎಂಬುದು ಗೊತ್ತಿಲ್ಲ. ಆದರೂ ನಮ್ಮ ಪ್ರಯತ್ನವನ್ನಂತು ನಾವು ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಆರಂಭಿಕನಾಗಿ ಫಾಫ್ ಡುಪ್ಲೆಸಿಸ್​ ಅವರೇ ನಮ್ಮ ಮೊದಲ ಟಾರ್ಗೆಟ್ ಎಂಬುದನ್ನು ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್ ಖಚಿತಪಡಿಸಿದ್ದಾರೆ.

ಮೆಗಾ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಖರೀದಿಗಾಗಿ ನಮ್ಮೆಲ್ಲಾ ಪ್ರಯತ್ನ ಮಾಡಲಿದ್ದೇವೆ. ಇದಾಗ್ಯೂ ಏನಾಗಲಿದೆ ಎಂಬುದು ಗೊತ್ತಿಲ್ಲ. ಆದರೂ ನಮ್ಮ ಪ್ರಯತ್ನವನ್ನಂತು ನಾವು ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಆರಂಭಿಕನಾಗಿ ಫಾಫ್ ಡುಪ್ಲೆಸಿಸ್​ ಅವರೇ ನಮ್ಮ ಮೊದಲ ಟಾರ್ಗೆಟ್ ಎಂಬುದನ್ನು ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್ ಖಚಿತಪಡಿಸಿದ್ದಾರೆ.

6 / 6
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ