AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ… ಹೀನಾಯ ದಾಖಲೆಯೊಂದಿಗೆ ಐಪಿಎಲ್ ಮುಗಿಸಿದ CSK 

IPL 2025 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 230 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್​ಕೆ ತಂಡ 83 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 26, 2025 | 7:33 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 18 ವರ್ಷಗಳು ಕಳೆದಿವೆ. ಈ ಹದಿನೆಂಟು ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕಾಣಿಸಿಕೊಂಡಿದ್ದು 16 ಸೀಸನ್​​ಗಳಲ್ಲಿ ಮಾತ್ರ. ಕಳೆದ 15 ಸೀಸನ್​​ಗಳಲ್ಲಿ ಸಿಎಸ್​ಕೆ ತಂಡವು ಒಮ್ಮೆಯೂ ಸಹ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿರಲಿಲ್ಲ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 18 ವರ್ಷಗಳು ಕಳೆದಿವೆ. ಈ ಹದಿನೆಂಟು ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕಾಣಿಸಿಕೊಂಡಿದ್ದು 16 ಸೀಸನ್​​ಗಳಲ್ಲಿ ಮಾತ್ರ. ಕಳೆದ 15 ಸೀಸನ್​​ಗಳಲ್ಲಿ ಸಿಎಸ್​ಕೆ ತಂಡವು ಒಮ್ಮೆಯೂ ಸಹ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿರಲಿಲ್ಲ.

1 / 5
ಆದರೆ ಈ ಬಾರಿ ಅಂತಿಮ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದೆ. ಅದು ಕೂಡ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಎಂಬುದು ವಿಶೇಷ. ಅಹಮದಾಬಾದ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 83 ರನ್​ಗಳ ಅಮೋಘ ಜಯ ಸಾಧಿಸಿದೆ.

ಆದರೆ ಈ ಬಾರಿ ಅಂತಿಮ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದೆ. ಅದು ಕೂಡ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಎಂಬುದು ವಿಶೇಷ. ಅಹಮದಾಬಾದ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 83 ರನ್​ಗಳ ಅಮೋಘ ಜಯ ಸಾಧಿಸಿದೆ.

2 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಡೆವೊನ್ ಕಾನ್ವೆ (52) ಹಾಗೂ ಡೆವಾಲ್ಡ್ ಬ್ರೆವಿಸ್ (57) ಸ್ಪೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 230 ರನ್​ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಡೆವೊನ್ ಕಾನ್ವೆ (52) ಹಾಗೂ ಡೆವಾಲ್ಡ್ ಬ್ರೆವಿಸ್ (57) ಸ್ಪೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 230 ರನ್​ ಕಲೆಹಾಕಿತು.

3 / 5
231 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 18.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಬರೋಬ್ಬರಿ 83 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. 

231 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 18.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಬರೋಬ್ಬರಿ 83 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. 

4 / 5
ಈ ಗೆಲುವಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅಂಕ ಪಟ್ಟಿಯಲ್ಲಿ ಮೇಲೇರಲು ಸಾಧ್ಯವಾಗಿಲ್ಲ. ಏಕೆಂದರೆ 14 ಪಂದ್ಯಗಳಲ್ಲಿ 4 ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡವು -0.549 ನೆಟ್ ರನ್ ರೇಟ್ ಹೊಂದಿತ್ತು. ಇತ್ತ 14 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿದ ಸಿಎಸ್​ಕೆ -0.647 ನೆಟ್​ ರನ್ ರೇಟ್​ ಮಾತ್ರ ಪಡೆದುಕೊಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂತಿಮ ಸ್ಥಾನದೊಂದಿಗೆ ಅಭಿಯಾನ ಅಂತ್ಯಗೊಳಿಸಿದೆ.

ಈ ಗೆಲುವಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅಂಕ ಪಟ್ಟಿಯಲ್ಲಿ ಮೇಲೇರಲು ಸಾಧ್ಯವಾಗಿಲ್ಲ. ಏಕೆಂದರೆ 14 ಪಂದ್ಯಗಳಲ್ಲಿ 4 ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡವು -0.549 ನೆಟ್ ರನ್ ರೇಟ್ ಹೊಂದಿತ್ತು. ಇತ್ತ 14 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿದ ಸಿಎಸ್​ಕೆ -0.647 ನೆಟ್​ ರನ್ ರೇಟ್​ ಮಾತ್ರ ಪಡೆದುಕೊಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂತಿಮ ಸ್ಥಾನದೊಂದಿಗೆ ಅಭಿಯಾನ ಅಂತ್ಯಗೊಳಿಸಿದೆ.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ