AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ… ಹೀನಾಯ ದಾಖಲೆಯೊಂದಿಗೆ ಐಪಿಎಲ್ ಮುಗಿಸಿದ CSK 

IPL 2025 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 230 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್​ಕೆ ತಂಡ 83 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 26, 2025 | 7:33 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 18 ವರ್ಷಗಳು ಕಳೆದಿವೆ. ಈ ಹದಿನೆಂಟು ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕಾಣಿಸಿಕೊಂಡಿದ್ದು 16 ಸೀಸನ್​​ಗಳಲ್ಲಿ ಮಾತ್ರ. ಕಳೆದ 15 ಸೀಸನ್​​ಗಳಲ್ಲಿ ಸಿಎಸ್​ಕೆ ತಂಡವು ಒಮ್ಮೆಯೂ ಸಹ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿರಲಿಲ್ಲ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 18 ವರ್ಷಗಳು ಕಳೆದಿವೆ. ಈ ಹದಿನೆಂಟು ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕಾಣಿಸಿಕೊಂಡಿದ್ದು 16 ಸೀಸನ್​​ಗಳಲ್ಲಿ ಮಾತ್ರ. ಕಳೆದ 15 ಸೀಸನ್​​ಗಳಲ್ಲಿ ಸಿಎಸ್​ಕೆ ತಂಡವು ಒಮ್ಮೆಯೂ ಸಹ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿರಲಿಲ್ಲ.

1 / 5
ಆದರೆ ಈ ಬಾರಿ ಅಂತಿಮ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದೆ. ಅದು ಕೂಡ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಎಂಬುದು ವಿಶೇಷ. ಅಹಮದಾಬಾದ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 83 ರನ್​ಗಳ ಅಮೋಘ ಜಯ ಸಾಧಿಸಿದೆ.

ಆದರೆ ಈ ಬಾರಿ ಅಂತಿಮ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದೆ. ಅದು ಕೂಡ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಎಂಬುದು ವಿಶೇಷ. ಅಹಮದಾಬಾದ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 83 ರನ್​ಗಳ ಅಮೋಘ ಜಯ ಸಾಧಿಸಿದೆ.

2 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಡೆವೊನ್ ಕಾನ್ವೆ (52) ಹಾಗೂ ಡೆವಾಲ್ಡ್ ಬ್ರೆವಿಸ್ (57) ಸ್ಪೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 230 ರನ್​ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಡೆವೊನ್ ಕಾನ್ವೆ (52) ಹಾಗೂ ಡೆವಾಲ್ಡ್ ಬ್ರೆವಿಸ್ (57) ಸ್ಪೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 230 ರನ್​ ಕಲೆಹಾಕಿತು.

3 / 5
231 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 18.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಬರೋಬ್ಬರಿ 83 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. 

231 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 18.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಬರೋಬ್ಬರಿ 83 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. 

4 / 5
ಈ ಗೆಲುವಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅಂಕ ಪಟ್ಟಿಯಲ್ಲಿ ಮೇಲೇರಲು ಸಾಧ್ಯವಾಗಿಲ್ಲ. ಏಕೆಂದರೆ 14 ಪಂದ್ಯಗಳಲ್ಲಿ 4 ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡವು -0.549 ನೆಟ್ ರನ್ ರೇಟ್ ಹೊಂದಿತ್ತು. ಇತ್ತ 14 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿದ ಸಿಎಸ್​ಕೆ -0.647 ನೆಟ್​ ರನ್ ರೇಟ್​ ಮಾತ್ರ ಪಡೆದುಕೊಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂತಿಮ ಸ್ಥಾನದೊಂದಿಗೆ ಅಭಿಯಾನ ಅಂತ್ಯಗೊಳಿಸಿದೆ.

ಈ ಗೆಲುವಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅಂಕ ಪಟ್ಟಿಯಲ್ಲಿ ಮೇಲೇರಲು ಸಾಧ್ಯವಾಗಿಲ್ಲ. ಏಕೆಂದರೆ 14 ಪಂದ್ಯಗಳಲ್ಲಿ 4 ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡವು -0.549 ನೆಟ್ ರನ್ ರೇಟ್ ಹೊಂದಿತ್ತು. ಇತ್ತ 14 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿದ ಸಿಎಸ್​ಕೆ -0.647 ನೆಟ್​ ರನ್ ರೇಟ್​ ಮಾತ್ರ ಪಡೆದುಕೊಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂತಿಮ ಸ್ಥಾನದೊಂದಿಗೆ ಅಭಿಯಾನ ಅಂತ್ಯಗೊಳಿಸಿದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್