AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Prize Money: ಸಿಎಸ್​ಕೆಗೆ ಸಿಕ್ತು ಬರೋಬ್ಬರಿ 20 ಕೋಟಿ: ರಹಾನೆ, ಗಿಲ್, ಶಮಿಗೂ ಸಿಕ್ತು ಲಕ್ಷ ಲಕ್ಷ ಹಣ: ಇಲ್ಲಿದೆ ಸಂಪೂರ್ಣ ಮಾಹಿತಿ

CSK vs GT, IPL 2023 Final: ಡಕೌರ್ತ್ ಲುಯೂಸ್ ನಿಯಮದ ಅನ್ವಯ ಗುಜರಾತ್ ವಿರುದ್ಧ ಚೆನ್ನೈ ತಂಡ 5 ವಿಕೆಟ್​ಗಳ ಗೆಲುವು ಕಂಡಿತು. ರವೀಂದ್ರ ಜಡೇಜಾ 1 ಫೋರ್, ಸಿಕ್ಸರ್ ಸಿಡಿಸಿ ಗೆಲುವು ತಂದಿಟ್ಟರು. ಇದೀಗ ಚಾಂಪಿಯನ್ ಆದ ಸಿಎಸ್​ಕೆ ತಂಡಕ್ಕೆ ಬರೋಬ್ಬರಿ 20 ಕೋಟಿ ರೂ. ನೀಡಲಾಗಿದೆ.

Vinay Bhat
|

Updated on:May 30, 2023 | 7:45 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆ ಬಿದ್ದಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ರಣರೋಚಕ ಕದನದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ರೋಚಕ ಜಯ ಸಾಧಿಸಿದೆ. ಈ ಮೂಲಕ ಸಿಎಸ್​ಕೆ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆ ಬಿದ್ದಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ರಣರೋಚಕ ಕದನದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ರೋಚಕ ಜಯ ಸಾಧಿಸಿದೆ. ಈ ಮೂಲಕ ಸಿಎಸ್​ಕೆ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

1 / 7
ಡಕೌರ್ತ್ ಲುಯೂಸ್ ನಿಯಮದ ಅನ್ವಯ ಚೆನ್ನೈ ತಂಡ 5 ವಿಕೆಟ್​ಗಳ ಗೆಲುವು ಕಂಡಿತು. ಕೊನೆಯ 2 ಎಸೆತದಲ್ಲಿ ಗೆಲ್ಲಲು 10 ರನ್ ಬೇಕಿದ್ದಾಗ ರವೀಂದ್ರ ಜಡೇಜಾ 1 ಫೋರ್, ಸಿಕ್ಸರ್ ಸಿಡಿಸಿ ತಂಡಕ್ಕೆ ಗೆಲುವು ತಂದಿಟ್ಟರು.

ಡಕೌರ್ತ್ ಲುಯೂಸ್ ನಿಯಮದ ಅನ್ವಯ ಚೆನ್ನೈ ತಂಡ 5 ವಿಕೆಟ್​ಗಳ ಗೆಲುವು ಕಂಡಿತು. ಕೊನೆಯ 2 ಎಸೆತದಲ್ಲಿ ಗೆಲ್ಲಲು 10 ರನ್ ಬೇಕಿದ್ದಾಗ ರವೀಂದ್ರ ಜಡೇಜಾ 1 ಫೋರ್, ಸಿಕ್ಸರ್ ಸಿಡಿಸಿ ತಂಡಕ್ಕೆ ಗೆಲುವು ತಂದಿಟ್ಟರು.

2 / 7
ಇದೀಗ ಚಾಂಪಿಯನ್ ಆದ ಚೆನ್ನೈ ತಂಡಕ್ಕೆ ಬರೋಬ್ಬರಿ 20 ಕೋಟಿ ರೂ. ನೀಡಲಾಗಿದೆ. ರನ್ನರ್ ಅಪ್ ಆದ ಗುಜರಾತ್ ಟೈಟಾನ್ಸ್ ತಂಡ 12.5 ಕೋಟಿ ರೂ. ಬಹುಮಾನ ಪಡೆದುಕೊಂಡಿದೆ.

ಇದೀಗ ಚಾಂಪಿಯನ್ ಆದ ಚೆನ್ನೈ ತಂಡಕ್ಕೆ ಬರೋಬ್ಬರಿ 20 ಕೋಟಿ ರೂ. ನೀಡಲಾಗಿದೆ. ರನ್ನರ್ ಅಪ್ ಆದ ಗುಜರಾತ್ ಟೈಟಾನ್ಸ್ ತಂಡ 12.5 ಕೋಟಿ ರೂ. ಬಹುಮಾನ ಪಡೆದುಕೊಂಡಿದೆ.

3 / 7
17 ಪಂದ್ಯಗಳಲ್ಲಿ 890 ರನ್ ಬಾರಿಸಿ ಶುಭ್​ಮನ್ ಗಿಲ್ ಆರೆಂಜ್ ಕ್ಯಾಪ್ ಪಡೆದುಕೊಂಡಿದ್ದು 10 ಲಕ್ಷ ರೂ. ಬಾಚಿಕೊಂಡಿದ್ದಾರೆ. ಮೊಹಮ್ಮದ್ ಶಮಿ 17 ಪಂದ್ಯಗಳಿಂದ 28 ವಿಕೆಟ್ ಕಿತ್ತು ಪರ್ಪಲ್ ಕ್ಯಾಪ್ ತಮ್ಮದಾಗಿಸಿ 10 ಲಕ್ಷ ಪಡೆದುಕೊಂಡಿದ್ದಾರೆ.

17 ಪಂದ್ಯಗಳಲ್ಲಿ 890 ರನ್ ಬಾರಿಸಿ ಶುಭ್​ಮನ್ ಗಿಲ್ ಆರೆಂಜ್ ಕ್ಯಾಪ್ ಪಡೆದುಕೊಂಡಿದ್ದು 10 ಲಕ್ಷ ರೂ. ಬಾಚಿಕೊಂಡಿದ್ದಾರೆ. ಮೊಹಮ್ಮದ್ ಶಮಿ 17 ಪಂದ್ಯಗಳಿಂದ 28 ವಿಕೆಟ್ ಕಿತ್ತು ಪರ್ಪಲ್ ಕ್ಯಾಪ್ ತಮ್ಮದಾಗಿಸಿ 10 ಲಕ್ಷ ಪಡೆದುಕೊಂಡಿದ್ದಾರೆ.

4 / 7
ಅಜಿಂಕ್ಯಾ ರಹಾನೆ ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಫೈನಲ್ ಪಡೆದುಕೊಂಡಿದ್ದು 1 ಲಕ್ಷ ರೂ. ತಮ್ಮದಾಗಿಸಿದ್ದಾರೆ. ಗೇಮ್ ಚೇಂಜರ್ ಆಫ್ ದಿ ಫೈನಲ್ ಸಾಯಿ ಸುದರ್ಶನ್ (1 ಲಕ್ಷ), ಮೋಸ್ಟ್ ವ್ಯಾಲ್ಯುವೇಬಲ್ ಪ್ಲೇಯರ್ ಆಫ್ ದಿ ಫೈನಲ್ ಸಾಯಿ ಸುದರ್ಶನ್ (1 ಲಕ್ಷ).

ಅಜಿಂಕ್ಯಾ ರಹಾನೆ ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಫೈನಲ್ ಪಡೆದುಕೊಂಡಿದ್ದು 1 ಲಕ್ಷ ರೂ. ತಮ್ಮದಾಗಿಸಿದ್ದಾರೆ. ಗೇಮ್ ಚೇಂಜರ್ ಆಫ್ ದಿ ಫೈನಲ್ ಸಾಯಿ ಸುದರ್ಶನ್ (1 ಲಕ್ಷ), ಮೋಸ್ಟ್ ವ್ಯಾಲ್ಯುವೇಬಲ್ ಪ್ಲೇಯರ್ ಆಫ್ ದಿ ಫೈನಲ್ ಸಾಯಿ ಸುದರ್ಶನ್ (1 ಲಕ್ಷ).

5 / 7
ಉಳಿದಂತೆ ಅತ್ಯಂತ ಮೌಲ್ಯಯುತ ಆಟಗಾರ ಶುಭ್​ಮನ್ ಗಿಲ್ (12 ಲಕ್ಷ), ಫೇರ್​ ಪ್ಲೇ ಅವಾರ್ಡ್​​- ಡೆಲ್ಲಿ ಕ್ಯಾಪಿಟಲ್ಸ್, ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್​ (20 ಲಕ್ಷ), ಈ ಆವೃತ್ತಿಯ ಬೆಸ್ಟ್​ ಕ್ಯಾಚ್​ ಅವಾರ್ಡ್ ರಶೀದ್ ಖಾನ್​ (10 ಲಕ್ಷ) ಪಡೆದುಕೊಂಡಿದ್ದಾರೆ.

ಉಳಿದಂತೆ ಅತ್ಯಂತ ಮೌಲ್ಯಯುತ ಆಟಗಾರ ಶುಭ್​ಮನ್ ಗಿಲ್ (12 ಲಕ್ಷ), ಫೇರ್​ ಪ್ಲೇ ಅವಾರ್ಡ್​​- ಡೆಲ್ಲಿ ಕ್ಯಾಪಿಟಲ್ಸ್, ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್​ (20 ಲಕ್ಷ), ಈ ಆವೃತ್ತಿಯ ಬೆಸ್ಟ್​ ಕ್ಯಾಚ್​ ಅವಾರ್ಡ್ ರಶೀದ್ ಖಾನ್​ (10 ಲಕ್ಷ) ಪಡೆದುಕೊಂಡಿದ್ದಾರೆ.

6 / 7
ಅಂತೆಯೆ ಸೂಪರ್​ ಸ್ಟ್ರೈಕರ್​​​ ಅವಾರ್ಡ್​ ಗ್ಲೇನ್ ಮ್ಯಾಕ್ಸ್​ವೆಲ್​ (10 ಲಕ್ಷ), ಪ್ಲೇಯರ್ ಆಫ್​ ದಿ ಮ್ಯಾಚ್​ ಡೆವೋನ್​ ಕಾನ್ವೆ (1 ಲಕ್ಷ), ಹೆಚ್ಚು ಸಿಕ್ಸರ್​ ಸಿಡಿಸಿದ ಆಟಗಾರ ಫಾಫ್​ ಡು ಪ್ಲೆಸಿಸ್​ (12 ಲಕ್ಷ).

ಅಂತೆಯೆ ಸೂಪರ್​ ಸ್ಟ್ರೈಕರ್​​​ ಅವಾರ್ಡ್​ ಗ್ಲೇನ್ ಮ್ಯಾಕ್ಸ್​ವೆಲ್​ (10 ಲಕ್ಷ), ಪ್ಲೇಯರ್ ಆಫ್​ ದಿ ಮ್ಯಾಚ್​ ಡೆವೋನ್​ ಕಾನ್ವೆ (1 ಲಕ್ಷ), ಹೆಚ್ಚು ಸಿಕ್ಸರ್​ ಸಿಡಿಸಿದ ಆಟಗಾರ ಫಾಫ್​ ಡು ಪ್ಲೆಸಿಸ್​ (12 ಲಕ್ಷ).

7 / 7

Published On - 7:43 am, Tue, 30 May 23

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್