AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಒಂದೇ ಒಂದು ಪಂದ್ಯವನ್ನಾಡದೆ ರಾಂಚಿಗೆ ವಾಪಸ್ಸಾದ ಧೋನಿ

MS Dhoni absence: ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ಪ್ಲೇಆಫ್‌ನಿಂದ ಹೊರಬಿದ್ದಿದೆ. ಇದರೊಂದಿಗೆ ಅಭಿಮಾನಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಎಂಎಸ್ ಧೋನಿ ಈ ಸೀಸನ್‌ನಲ್ಲಿ ಒಂದೇ ಒಂದು ಪಂದ್ಯ ಆಡಿಲ್ಲ. ಅಂತಿಮ ಲೀಗ್ ಪಂದ್ಯದಲ್ಲೂ ಧೋನಿ ಆಡಲ್ಲ ಎಂದು ವರದಿಯಾಗಿದೆ. ತಂಡ ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವುದರಿಂದ ಧೋನಿ ರಾಂಚಿಗೆ ಮರಳಿದ್ದಾರೆ. ಅಭಿಮಾನಿಗಳಿಗೆ ಇದು ತೀವ್ರ ನಿರಾಸೆ ಮೂಡಿಸಿದೆ.

ಪೃಥ್ವಿಶಂಕರ
|

Updated on: May 20, 2026 | 8:10 PM

Share
ಐಪಿಎಲ್ 2026 ರ ಲೀಗ್ ಹಂತ ಮುಗಿಯಲು ಕೆಲವೇ ಪಂದ್ಯಗಳು ಬಾಕಿ ಇವೆ. ಅಂದರೆ ಇದರರ್ಥ ಪ್ಲೇಆಫ್‌ ಸುತ್ತಿಗೆ ಕೇವಲ 4 ತಂಡಗಳು ಮುನ್ನಡೆಯಲಿದ್ದು, ಉಳಿದ 6 ತಂಡಗಳು ಲೀಗ್‌ ಹಂತದಲ್ಲೇ ತಮ್ಮ ಪ್ರಯಾಣವನ್ನು ಮುಗಿಸಲಿವೆ. ಅಂತಹ ತಂಡಗಳಲ್ಲಿ ಚೆನ್ನೈ ಸೂಪರ್​ಕಿಂಗ್ಸ್ ತಂಡ ಕೂಡ ಒಂದಾಗಿದೆ. ಆಡಿರುವ 13 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದಿರುವ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದೆ.

ಐಪಿಎಲ್ 2026 ರ ಲೀಗ್ ಹಂತ ಮುಗಿಯಲು ಕೆಲವೇ ಪಂದ್ಯಗಳು ಬಾಕಿ ಇವೆ. ಅಂದರೆ ಇದರರ್ಥ ಪ್ಲೇಆಫ್‌ ಸುತ್ತಿಗೆ ಕೇವಲ 4 ತಂಡಗಳು ಮುನ್ನಡೆಯಲಿದ್ದು, ಉಳಿದ 6 ತಂಡಗಳು ಲೀಗ್‌ ಹಂತದಲ್ಲೇ ತಮ್ಮ ಪ್ರಯಾಣವನ್ನು ಮುಗಿಸಲಿವೆ. ಅಂತಹ ತಂಡಗಳಲ್ಲಿ ಚೆನ್ನೈ ಸೂಪರ್​ಕಿಂಗ್ಸ್ ತಂಡ ಕೂಡ ಒಂದಾಗಿದೆ. ಆಡಿರುವ 13 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದಿರುವ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದೆ.

1 / 5
ಅಭಿಮಾನಿಗಳಿಗೆ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿರುವ ಆಘಾತದ ಜೊತೆಗೆ ತಂಡದ ಮಾಜಿ ನಾಯಕ ಎಂಎಸ್ ಧೋನಿ ಒಂದೇ ಒಂದು ಪಂದ್ಯವನ್ನು ಆಡದಿರುವುದು ಕೂಡ ಬೇಸರ ಮೂಡಿಸಿದೆ. ಲೀಗ್​ನ ಕೊನೆಯ ಪಂದ್ಯದಲ್ಲಾದರೂ ಧೋನಿ ಆಡ್ತಾರಾ ಎಂದು ಅಭಿಮಾನಿಗಳು ಕಾದು ಕುಳಿತಿದ್ದರು. ಆದರೀಗ ಹೊರಬಿದ್ದಿರುವ ಸುದ್ದಿ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದೆ.

ಅಭಿಮಾನಿಗಳಿಗೆ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿರುವ ಆಘಾತದ ಜೊತೆಗೆ ತಂಡದ ಮಾಜಿ ನಾಯಕ ಎಂಎಸ್ ಧೋನಿ ಒಂದೇ ಒಂದು ಪಂದ್ಯವನ್ನು ಆಡದಿರುವುದು ಕೂಡ ಬೇಸರ ಮೂಡಿಸಿದೆ. ಲೀಗ್​ನ ಕೊನೆಯ ಪಂದ್ಯದಲ್ಲಾದರೂ ಧೋನಿ ಆಡ್ತಾರಾ ಎಂದು ಅಭಿಮಾನಿಗಳು ಕಾದು ಕುಳಿತಿದ್ದರು. ಆದರೀಗ ಹೊರಬಿದ್ದಿರುವ ಸುದ್ದಿ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದೆ.

2 / 5
2026 ರ ಐಪಿಎಲ್‌ನಲ್ಲಿ ಎಂಎಸ್ ಧೋನಿ ಆಡದೇ ಇರುವ ಸಾಧ್ಯತೆ ಹೆಚ್ಚು ಎಂದು ವರದಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ ಅಂತಿಮ ಪಂದ್ಯ ಗುಜರಾತ್ ಟೈಟಾನ್ಸ್ ವಿರುದ್ಧ ಅಹಮದಾಬಾದ್‌ನಲ್ಲಿ ನಡೆಯಲಿದ್ದು, ಆ ಪಂದ್ಯದಲ್ಲಿ ಧೋನಿ ಆಡುವುದಿಲ್ಲ. ಧೋನಿ ಈಗಾಗಲೇ ತಂಡವನ್ನು ತೊರೆದು ರಾಂಚಿಗೆ ಅಂದರೆ ಅವರ ಮನೆಗೆ ಮರಳಿದ್ದಾರೆ ಎಂದು ವರದಿಯಾಗಿದೆ.

2026 ರ ಐಪಿಎಲ್‌ನಲ್ಲಿ ಎಂಎಸ್ ಧೋನಿ ಆಡದೇ ಇರುವ ಸಾಧ್ಯತೆ ಹೆಚ್ಚು ಎಂದು ವರದಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ ಅಂತಿಮ ಪಂದ್ಯ ಗುಜರಾತ್ ಟೈಟಾನ್ಸ್ ವಿರುದ್ಧ ಅಹಮದಾಬಾದ್‌ನಲ್ಲಿ ನಡೆಯಲಿದ್ದು, ಆ ಪಂದ್ಯದಲ್ಲಿ ಧೋನಿ ಆಡುವುದಿಲ್ಲ. ಧೋನಿ ಈಗಾಗಲೇ ತಂಡವನ್ನು ತೊರೆದು ರಾಂಚಿಗೆ ಅಂದರೆ ಅವರ ಮನೆಗೆ ಮರಳಿದ್ದಾರೆ ಎಂದು ವರದಿಯಾಗಿದೆ.

3 / 5
ಪವಾಡವೆನಾದರೂ ನಡೆದು ಸಿಎಸ್​ಕೆ ತಂಡ ಪ್ಲೇಆಫ್‌ ತಲುಪಿದರೆ ಆಗ ಧೋನಿ ತಂಡದಲ್ಲಿ ಆಡುವ ಸಾಧ್ಯತೆಗಳಿವೆ. ಆದರೆ ಸಿಎಸ್​ಕೆ ತಂಡ ಪ್ಲೇಆಫ್‌ ತಲುಪುವುದು ಅಸಾಧ್ಯದ ಮಾತಾಗಿದೆ. ಮೇಲೆ ಹೇಳಿದಂತೆ ಈ ಆವೃತ್ತಿಯಲ್ಲಿ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ.

ಪವಾಡವೆನಾದರೂ ನಡೆದು ಸಿಎಸ್​ಕೆ ತಂಡ ಪ್ಲೇಆಫ್‌ ತಲುಪಿದರೆ ಆಗ ಧೋನಿ ತಂಡದಲ್ಲಿ ಆಡುವ ಸಾಧ್ಯತೆಗಳಿವೆ. ಆದರೆ ಸಿಎಸ್​ಕೆ ತಂಡ ಪ್ಲೇಆಫ್‌ ತಲುಪುವುದು ಅಸಾಧ್ಯದ ಮಾತಾಗಿದೆ. ಮೇಲೆ ಹೇಳಿದಂತೆ ಈ ಆವೃತ್ತಿಯಲ್ಲಿ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ.

4 / 5
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮಾತನಾಡಿದ್ದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್, ಧೋನಿ ಕೊನೆಯ ಲೀಗ್ ಪಂದ್ಯದಲ್ಲಿ ಖಂಡಿತವಾಗಿಯೂ ಆಡುತ್ತಾರೆ ಎಂದಿದ್ದರು. ಆದರೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಧೋನಿ ಆ ಪಂದ್ಯವನ್ನು ಆಡುವುದಿಲ್ಲ ಎನ್ನಲಾಗುತ್ತಿದೆ. ಸಧ್ಯಕ್ಕೆ ಧೋನಿ ನಿವೃತ್ತಿ ಘೋಷಿಸಿಲ್ಲವಾಗಿರುವುದರಿಂದ ಅವರು ಮುಂದಿನ ಸೀಸನ್​ನಲ್ಲಿ ಆಡುವುದನ್ನು ಕಾಣಬಹುದು.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮಾತನಾಡಿದ್ದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್, ಧೋನಿ ಕೊನೆಯ ಲೀಗ್ ಪಂದ್ಯದಲ್ಲಿ ಖಂಡಿತವಾಗಿಯೂ ಆಡುತ್ತಾರೆ ಎಂದಿದ್ದರು. ಆದರೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಧೋನಿ ಆ ಪಂದ್ಯವನ್ನು ಆಡುವುದಿಲ್ಲ ಎನ್ನಲಾಗುತ್ತಿದೆ. ಸಧ್ಯಕ್ಕೆ ಧೋನಿ ನಿವೃತ್ತಿ ಘೋಷಿಸಿಲ್ಲವಾಗಿರುವುದರಿಂದ ಅವರು ಮುಂದಿನ ಸೀಸನ್​ನಲ್ಲಿ ಆಡುವುದನ್ನು ಕಾಣಬಹುದು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ