AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇಬ್ಬರು ವಿಕೆಟ್​ಕೀಪರ್​ಗಳನ್ನು ಖರೀದಿಸಿದ ಸಿಎಸ್​ಕೆ; ಐಪಿಎಲ್‌ನಲ್ಲಿ ಧೋನಿ ಯುಗಾಂತ್ಯ?

MS Dhoni retirement: ಕಳೆದ ಎರಡು ಆವೃತ್ತಿಗಳಲ್ಲಿ ಕಳಪೆ ಪ್ರದರ್ಶನದ ನಂತರ, CSK 2026ರ ಐಪಿಎಲ್‌ಗಾಗಿ ಬಲಿಷ್ಠ ತಂಡವನ್ನು ಕಟ್ಟಿದೆ. ಸಂಜು ಸ್ಯಾಮ್ಸನ್, ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮಾ ಅವರನ್ನು ಸೇರಿಸಿಕೊಂಡಿದೆ. ಇಬ್ಬರು ವಿಕೆಟ್ ಕೀಪರ್‌ಗಳ ಆಗಮನವು ಧೋನಿಯ ನಿವೃತ್ತಿ ವದಂತಿಗಳಿಗೆ ಪುಷ್ಟಿ ನೀಡಿದೆ. ರಾಬಿನ್ ಉತ್ತಪ್ಪ ಕೂಡ ಇದು ಧೋನಿಯ ಕೊನೆಯ ಐಪಿಎಲ್ ಸೀಸನ್ ಆಗಿರಬಹುದು ಎಂದು ಹೇಳಿದ್ದು, ಹೊಸ ವಿಕೆಟ್ ಕೀಪರ್‌ಗೆ ದಾರಿ ಮಾಡಿಕೊಡಬಹುದು.

ಪೃಥ್ವಿಶಂಕರ
|

Updated on: Dec 18, 2025 | 8:56 AM

Share
ಕಳೆದ ಎರಡು ಆವೃತ್ತಿಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್ ಫ್ರಾಂಚೈಸಿ 2026 ರ ಐಪಿಎಲ್​ಗೆ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯುವ ಸಿದ್ಧತೆ ಮಾಡಿಕೊಂಡಿದೆ. ಅದರಂತೆ ಮಿನಿ ಹರಾಜಿನಲ್ಲಿ ಪ್ರತಿಭಾವಂತ ಆಟಗಾರರನ್ನು ಖರೀದಿಸಿರುವ ಸಿಎಸ್​ಕೆ ಎಲ್ಲಾ ವಿಭಾಗಗಳು ಬಲಿಷ್ಠವಾಗಿ ಕಾಣುತ್ತಿದೆ.

ಕಳೆದ ಎರಡು ಆವೃತ್ತಿಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್ ಫ್ರಾಂಚೈಸಿ 2026 ರ ಐಪಿಎಲ್​ಗೆ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯುವ ಸಿದ್ಧತೆ ಮಾಡಿಕೊಂಡಿದೆ. ಅದರಂತೆ ಮಿನಿ ಹರಾಜಿನಲ್ಲಿ ಪ್ರತಿಭಾವಂತ ಆಟಗಾರರನ್ನು ಖರೀದಿಸಿರುವ ಸಿಎಸ್​ಕೆ ಎಲ್ಲಾ ವಿಭಾಗಗಳು ಬಲಿಷ್ಠವಾಗಿ ಕಾಣುತ್ತಿದೆ.

1 / 5
ಮಿನಿ ಹರಾಜಿಗೂ ಮುನ್ನ ಟ್ರೆಡಿಂಗ್ ವಿಂಡೋ ಮೂಲಕ ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದ ಸಿಎಸ್​ಕೆ ಇದೀಗ ಮಿನಿ ಹರಾಜಿನಲ್ಲಿ ಇಬ್ಬರು ದೇಶಿ ಸೂಪರ್​ಸ್ಟಾರ್​ಗಳಾದ  ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮಾ ಅವರನ್ನು ತಲಾ 14.2 ಕೋಟಿ ರೂ. ನೀಡಿ ಖರೀದಿಸಿದೆ.

ಮಿನಿ ಹರಾಜಿಗೂ ಮುನ್ನ ಟ್ರೆಡಿಂಗ್ ವಿಂಡೋ ಮೂಲಕ ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದ ಸಿಎಸ್​ಕೆ ಇದೀಗ ಮಿನಿ ಹರಾಜಿನಲ್ಲಿ ಇಬ್ಬರು ದೇಶಿ ಸೂಪರ್​ಸ್ಟಾರ್​ಗಳಾದ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮಾ ಅವರನ್ನು ತಲಾ 14.2 ಕೋಟಿ ರೂ. ನೀಡಿ ಖರೀದಿಸಿದೆ.

2 / 5
ಅದರಲ್ಲೂ ವಿಕೆಟ್​ ಕೀಪರ್ ಬ್ಯಾಟ್ಸ್‌ಮನ್ ಕಾರ್ತಿಕ್ ಶರ್ಮಾ ಅವರನ್ನು ಇಷ್ಟೊಂದು ದುಬಾರಿ ಮೊತ್ತಕ್ಕೆ ಖರೀದಿಸಿರುವುದು ಐಪಿಎಲ್‌ನಲ್ಲಿ ಇದು ಧೋನಿಯ ಕೊನೆಯ ಆವೃತ್ತಿ ಎಂದು ಕೇಳಿಬರುತ್ತಿರುವ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಪ್ರಸ್ತುತ ಸಿಎಸ್​​ಕೆ ತಂಡದಲ್ಲಿ ಧೋನಿ, ಸಂಜು ಸ್ಯಾಮ್ಸನ್, ಹಾಗೂ ಕಾರ್ತಿಕ್ ಶರ್ಮಾ ರೂಪದಲ್ಲಿ ಮೂವರು ವಿಕೆಟ್​ ಕೀಪರ್​ಗಳಿದ್ದಾರೆ.

ಅದರಲ್ಲೂ ವಿಕೆಟ್​ ಕೀಪರ್ ಬ್ಯಾಟ್ಸ್‌ಮನ್ ಕಾರ್ತಿಕ್ ಶರ್ಮಾ ಅವರನ್ನು ಇಷ್ಟೊಂದು ದುಬಾರಿ ಮೊತ್ತಕ್ಕೆ ಖರೀದಿಸಿರುವುದು ಐಪಿಎಲ್‌ನಲ್ಲಿ ಇದು ಧೋನಿಯ ಕೊನೆಯ ಆವೃತ್ತಿ ಎಂದು ಕೇಳಿಬರುತ್ತಿರುವ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಪ್ರಸ್ತುತ ಸಿಎಸ್​​ಕೆ ತಂಡದಲ್ಲಿ ಧೋನಿ, ಸಂಜು ಸ್ಯಾಮ್ಸನ್, ಹಾಗೂ ಕಾರ್ತಿಕ್ ಶರ್ಮಾ ರೂಪದಲ್ಲಿ ಮೂವರು ವಿಕೆಟ್​ ಕೀಪರ್​ಗಳಿದ್ದಾರೆ.

3 / 5
ಧೋನಿಯ ನಿವೃತ್ತಿಗೂ ಮುನ್ನ ಒಬ್ಬ ಅತ್ಯುತ್ತಮ ವಿಕೆಟ್ ಕೀಪರ್ ಅನ್ನು ಹುಡುಕುವ ಯತ್ನದಲ್ಲಿ ಸಿಎಸ್​ಕೆ ಇದೆ ಎಂಬುದನ್ನು ಇದರಿಂದಲೇ ಅರಿತುಕೊಳ್ಳಬಹುದು. ಇವರಿಬ್ಬರ ಸಂಜು ಹಾಗೂ ಕಾರ್ತಿಕ್ ಆಗಮನದಿಂದಾಗಿ ಧೋನಿಯ ಕೆಲಸ ಕಡಿಮೆಯಾಗಲಿದ್ದು, ಈ ಆವೃತ್ತಿಯಲ್ಲಿ ಧೋನಿ ಬದಲು ಇವರಿಬ್ಬರಲ್ಲಿ ಒಬ್ಬರು ವಿಕೆಟ್​ಕೀಪಿಂಗ್ ಮಾಡುವ ಸಾಧ್ಯತೆ ಇದೆ. ಉಳಿದಂತೆ ಧೋನಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಬಹುದು.

ಧೋನಿಯ ನಿವೃತ್ತಿಗೂ ಮುನ್ನ ಒಬ್ಬ ಅತ್ಯುತ್ತಮ ವಿಕೆಟ್ ಕೀಪರ್ ಅನ್ನು ಹುಡುಕುವ ಯತ್ನದಲ್ಲಿ ಸಿಎಸ್​ಕೆ ಇದೆ ಎಂಬುದನ್ನು ಇದರಿಂದಲೇ ಅರಿತುಕೊಳ್ಳಬಹುದು. ಇವರಿಬ್ಬರ ಸಂಜು ಹಾಗೂ ಕಾರ್ತಿಕ್ ಆಗಮನದಿಂದಾಗಿ ಧೋನಿಯ ಕೆಲಸ ಕಡಿಮೆಯಾಗಲಿದ್ದು, ಈ ಆವೃತ್ತಿಯಲ್ಲಿ ಧೋನಿ ಬದಲು ಇವರಿಬ್ಬರಲ್ಲಿ ಒಬ್ಬರು ವಿಕೆಟ್​ಕೀಪಿಂಗ್ ಮಾಡುವ ಸಾಧ್ಯತೆ ಇದೆ. ಉಳಿದಂತೆ ಧೋನಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಬಹುದು.

4 / 5
ಧೋನಿ ನಿವೃತ್ತಿ ಸುದ್ದಿಗೆ ಪೂರಕವಾಗಿ ಸಿಎಸ್​ಕೆ ತಂಡದ ಪರ ವರ್ಷಗಳ ಕಾಲ ಆಡಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಕೂಡ ಇದು ಧೋನಿಯ ಕೊನೆಯ ಐಪಿಎಲ್ ಎಂದು ಹೇಳಿದ್ದಾರೆ. ಮಿನಿ ಹರಾಜು ನಡೆದ ದಿನ ಈ ಬಗ್ಗೆ ಮಾತನಾಡಿದ ಉತ್ತಪ್ಪ, ‘ಚಿತ್ರ ಸ್ಪಷ್ಟವಾಗಿದೆ ಎಂದು ನಾನು ಭಾವಿಸುತ್ತೇನೆ. ಇದು ಧೋನಿಯ ಕೊನೆಯ ಸೀಸನ್ ಆಗಿರುತ್ತದೆ ಎಂಬುದು ಸ್ಪಷ್ಟವಾಗಿದೆ. ಮುಂದಿನ ಸೀಸನ್‌ನಲ್ಲಿ ಧೋನಿ ಆಡುವ ಬಗ್ಗೆ ಈಗ ಯಾವುದೇ ಊಹಾಪೋಹ ಅಥವಾ ಚರ್ಚೆ ಇಲ್ಲ. 2026 ರ ಸೀಸನ್‌ನಲ್ಲಿ ಆಡಿದ ನಂತರ ಧೋನಿ ನಿವೃತ್ತಿ ಹೊಂದುತ್ತಾರೆ’ ಎಂದಿದ್ದಾರೆ.

ಧೋನಿ ನಿವೃತ್ತಿ ಸುದ್ದಿಗೆ ಪೂರಕವಾಗಿ ಸಿಎಸ್​ಕೆ ತಂಡದ ಪರ ವರ್ಷಗಳ ಕಾಲ ಆಡಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಕೂಡ ಇದು ಧೋನಿಯ ಕೊನೆಯ ಐಪಿಎಲ್ ಎಂದು ಹೇಳಿದ್ದಾರೆ. ಮಿನಿ ಹರಾಜು ನಡೆದ ದಿನ ಈ ಬಗ್ಗೆ ಮಾತನಾಡಿದ ಉತ್ತಪ್ಪ, ‘ಚಿತ್ರ ಸ್ಪಷ್ಟವಾಗಿದೆ ಎಂದು ನಾನು ಭಾವಿಸುತ್ತೇನೆ. ಇದು ಧೋನಿಯ ಕೊನೆಯ ಸೀಸನ್ ಆಗಿರುತ್ತದೆ ಎಂಬುದು ಸ್ಪಷ್ಟವಾಗಿದೆ. ಮುಂದಿನ ಸೀಸನ್‌ನಲ್ಲಿ ಧೋನಿ ಆಡುವ ಬಗ್ಗೆ ಈಗ ಯಾವುದೇ ಊಹಾಪೋಹ ಅಥವಾ ಚರ್ಚೆ ಇಲ್ಲ. 2026 ರ ಸೀಸನ್‌ನಲ್ಲಿ ಆಡಿದ ನಂತರ ಧೋನಿ ನಿವೃತ್ತಿ ಹೊಂದುತ್ತಾರೆ’ ಎಂದಿದ್ದಾರೆ.

5 / 5
Follow Us
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್