AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಆರಂಭಕ್ಕೂ ಮುನ್ನವೇ CSK ಗೆ ಬಿಗ್ ಶಾಕ್: ಸ್ಟಾರ್ ಆಟಗಾರ ಔಟ್?

IPL 2023 Kannada: ಈ ಬಾರಿಯ ಮೆಗಾ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ನ್ಯೂಜಿಲೆಂಡ್ ಆಟಗಾರನನ್ನು ಬರೋಬ್ಬರಿ 1 ಕೋಟಿ ರೂ. ನೀಡಿ ಖರೀದಿಸಿತು.

TV9 Web
| Edited By: |

Updated on: Feb 14, 2023 | 3:31 PM

Share
ಪಂದ್ಯ 9: ಏಪ್ರಿಲ್ 30, 2023 - ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, ಚೆನ್ನೈ (3:30PM) 

ಪಂದ್ಯ 10: ಮೇ 4, 2023 - ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ (ಮಧ್ಯಾಹ್ನ 3:30)

ಪಂದ್ಯ 9: ಏಪ್ರಿಲ್ 30, 2023 - ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, ಚೆನ್ನೈ (3:30PM) ಪಂದ್ಯ 10: ಮೇ 4, 2023 - ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ (ಮಧ್ಯಾಹ್ನ 3:30)

1 / 5
ಹೌದು, ನ್ಯೂಜಿಲೆಂಡ್ ತಂಡದ ಪ್ರಮುಖ ವೇಗಿ ಕೈಲ್ ಜೇಮಿಸನ್ ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಗಂಭೀರವಾಗಿ ಗಾಯಗೊಂಡಿರುವ ಜೇಮಿಸನ್ ತಂಡದಿಂದ ಹೊರಗುಳಿದಿದ್ದಾರೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್ ವೇಗಿ ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಹೌದು, ನ್ಯೂಜಿಲೆಂಡ್ ತಂಡದ ಪ್ರಮುಖ ವೇಗಿ ಕೈಲ್ ಜೇಮಿಸನ್ ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಗಂಭೀರವಾಗಿ ಗಾಯಗೊಂಡಿರುವ ಜೇಮಿಸನ್ ತಂಡದಿಂದ ಹೊರಗುಳಿದಿದ್ದಾರೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್ ವೇಗಿ ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

2 / 5
ಕಳೆದ ಜೂನ್​ ತಿಂಗಳಲ್ಲಿ ಗಾಯಗೊಂಡಿದ್ದ ಜೇಮಿಸನ್ ಇತ್ತೀಚೆಗಷ್ಟೇ ತಂಡಕ್ಕೆ ಮರಳಿದ್ದರು. ಇದೀಗ ಪಾದದ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ವೇಳೆ ಪಾದದ ಮೂಳೆಯು ಮುರಿತಕ್ಕೊಳಗಾಗಿರುವುದು ಕಂಡು ಬಂದಿದೆ. ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೈಲ್ ಜೇಮಿಸನ್ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಜೂನ್​ ತಿಂಗಳಲ್ಲಿ ಗಾಯಗೊಂಡಿದ್ದ ಜೇಮಿಸನ್ ಇತ್ತೀಚೆಗಷ್ಟೇ ತಂಡಕ್ಕೆ ಮರಳಿದ್ದರು. ಇದೀಗ ಪಾದದ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ವೇಳೆ ಪಾದದ ಮೂಳೆಯು ಮುರಿತಕ್ಕೊಳಗಾಗಿರುವುದು ಕಂಡು ಬಂದಿದೆ. ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೈಲ್ ಜೇಮಿಸನ್ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

3 / 5
ಈ ಬಾರಿಯ ಮೆಗಾ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ಕೈಲ್ ಜೇಮಿಸನ್ ಅವರನ್ನು ಬರೋಬ್ಬರಿ 1 ಕೋಟಿ ರೂ. ನೀಡಿ ಖರೀದಿಸಿತು. ಇದೀಗ ಅವರು ಗಾಯಗೊಂಡಿರುವ ಕಾರಣ ಬದಲಿ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬರಬಹುದು.

ಈ ಬಾರಿಯ ಮೆಗಾ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ಕೈಲ್ ಜೇಮಿಸನ್ ಅವರನ್ನು ಬರೋಬ್ಬರಿ 1 ಕೋಟಿ ರೂ. ನೀಡಿ ಖರೀದಿಸಿತು. ಇದೀಗ ಅವರು ಗಾಯಗೊಂಡಿರುವ ಕಾರಣ ಬದಲಿ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬರಬಹುದು.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ