AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಆರಂಭಕ್ಕೂ ಮುನ್ನವೇ CSK ಗೆ ಬಿಗ್ ಶಾಕ್: ಸ್ಟಾರ್ ಆಟಗಾರ ಔಟ್?

IPL 2023 Kannada: ಈ ಬಾರಿಯ ಮೆಗಾ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ನ್ಯೂಜಿಲೆಂಡ್ ಆಟಗಾರನನ್ನು ಬರೋಬ್ಬರಿ 1 ಕೋಟಿ ರೂ. ನೀಡಿ ಖರೀದಿಸಿತು.

TV9 Web
| Edited By: |

Updated on: Feb 14, 2023 | 3:31 PM

Share
ಪಂದ್ಯ 9: ಏಪ್ರಿಲ್ 30, 2023 - ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, ಚೆನ್ನೈ (3:30PM) 

ಪಂದ್ಯ 10: ಮೇ 4, 2023 - ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ (ಮಧ್ಯಾಹ್ನ 3:30)

ಪಂದ್ಯ 9: ಏಪ್ರಿಲ್ 30, 2023 - ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, ಚೆನ್ನೈ (3:30PM) ಪಂದ್ಯ 10: ಮೇ 4, 2023 - ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ (ಮಧ್ಯಾಹ್ನ 3:30)

1 / 5
ಹೌದು, ನ್ಯೂಜಿಲೆಂಡ್ ತಂಡದ ಪ್ರಮುಖ ವೇಗಿ ಕೈಲ್ ಜೇಮಿಸನ್ ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಗಂಭೀರವಾಗಿ ಗಾಯಗೊಂಡಿರುವ ಜೇಮಿಸನ್ ತಂಡದಿಂದ ಹೊರಗುಳಿದಿದ್ದಾರೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್ ವೇಗಿ ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಹೌದು, ನ್ಯೂಜಿಲೆಂಡ್ ತಂಡದ ಪ್ರಮುಖ ವೇಗಿ ಕೈಲ್ ಜೇಮಿಸನ್ ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಗಂಭೀರವಾಗಿ ಗಾಯಗೊಂಡಿರುವ ಜೇಮಿಸನ್ ತಂಡದಿಂದ ಹೊರಗುಳಿದಿದ್ದಾರೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್ ವೇಗಿ ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

2 / 5
ಕಳೆದ ಜೂನ್​ ತಿಂಗಳಲ್ಲಿ ಗಾಯಗೊಂಡಿದ್ದ ಜೇಮಿಸನ್ ಇತ್ತೀಚೆಗಷ್ಟೇ ತಂಡಕ್ಕೆ ಮರಳಿದ್ದರು. ಇದೀಗ ಪಾದದ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ವೇಳೆ ಪಾದದ ಮೂಳೆಯು ಮುರಿತಕ್ಕೊಳಗಾಗಿರುವುದು ಕಂಡು ಬಂದಿದೆ. ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೈಲ್ ಜೇಮಿಸನ್ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಜೂನ್​ ತಿಂಗಳಲ್ಲಿ ಗಾಯಗೊಂಡಿದ್ದ ಜೇಮಿಸನ್ ಇತ್ತೀಚೆಗಷ್ಟೇ ತಂಡಕ್ಕೆ ಮರಳಿದ್ದರು. ಇದೀಗ ಪಾದದ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ವೇಳೆ ಪಾದದ ಮೂಳೆಯು ಮುರಿತಕ್ಕೊಳಗಾಗಿರುವುದು ಕಂಡು ಬಂದಿದೆ. ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೈಲ್ ಜೇಮಿಸನ್ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

3 / 5
ಈ ಬಾರಿಯ ಮೆಗಾ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ಕೈಲ್ ಜೇಮಿಸನ್ ಅವರನ್ನು ಬರೋಬ್ಬರಿ 1 ಕೋಟಿ ರೂ. ನೀಡಿ ಖರೀದಿಸಿತು. ಇದೀಗ ಅವರು ಗಾಯಗೊಂಡಿರುವ ಕಾರಣ ಬದಲಿ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬರಬಹುದು.

ಈ ಬಾರಿಯ ಮೆಗಾ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ಕೈಲ್ ಜೇಮಿಸನ್ ಅವರನ್ನು ಬರೋಬ್ಬರಿ 1 ಕೋಟಿ ರೂ. ನೀಡಿ ಖರೀದಿಸಿತು. ಇದೀಗ ಅವರು ಗಾಯಗೊಂಡಿರುವ ಕಾರಣ ಬದಲಿ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬರಬಹುದು.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

5 / 5
Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?