AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK Players Celebration: ರಣ ರೋಚಕ ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಆಟಗಾರರ ಸಂಭ್ರಮ ಹೇಗಿತ್ತು ಗೊತ್ತೇ?: ಫೋಟೋ ನೋಡಿ

CSK vs GT, IPL Final: ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು.

Vinay Bhat
|

Updated on: May 30, 2023 | 12:19 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

1 / 8
ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು.

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು.

2 / 8
ಈ ಪಂದ್ಯದಲ್ಲಿ ಯಾರೂ ಊಹಿಸಲಾಗದ ರೀತಿಯಲ್ಲಿ ಚೆನ್ನೈ ಗೆದ್ದಿದ್ದು ವಿಶೇಷ. ರವೀಂದ್ರ ಜಡೇಜಾ ಪಂದ್ಯವನ್ನು ಗೆಲ್ಲಿಸಿ ಹೀರೋ ಆದರು. ಕೊನೆಯ ಓವರ್​ನ 6 ಎಸೆತವಂತು ಅಭಿಮಾನಿಗಳನ್ನು ಮಾತ್ರವಲ್ಲದೆ ಎರಡೂ ತಂಡದ ಆಟಗಾರರನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

ಈ ಪಂದ್ಯದಲ್ಲಿ ಯಾರೂ ಊಹಿಸಲಾಗದ ರೀತಿಯಲ್ಲಿ ಚೆನ್ನೈ ಗೆದ್ದಿದ್ದು ವಿಶೇಷ. ರವೀಂದ್ರ ಜಡೇಜಾ ಪಂದ್ಯವನ್ನು ಗೆಲ್ಲಿಸಿ ಹೀರೋ ಆದರು. ಕೊನೆಯ ಓವರ್​ನ 6 ಎಸೆತವಂತು ಅಭಿಮಾನಿಗಳನ್ನು ಮಾತ್ರವಲ್ಲದೆ ಎರಡೂ ತಂಡದ ಆಟಗಾರರನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

3 / 8
ಐಪಿಎಲ್ 2023 ಟ್ರೋಫಿಯನ್ನು ಪಡೆದುಕೊಳ್ಳುತ್ತಿರುವ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.

ಐಪಿಎಲ್ 2023 ಟ್ರೋಫಿಯನ್ನು ಪಡೆದುಕೊಳ್ಳುತ್ತಿರುವ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.

4 / 8
ಪಂದ್ಯ ಮುಗಿದ ಬಳಿಕ ಮಾತುಕತೆಯಲ್ಲಿ ತೊಡಗಿಕೊಂಡ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.

ಪಂದ್ಯ ಮುಗಿದ ಬಳಿಕ ಮಾತುಕತೆಯಲ್ಲಿ ತೊಡಗಿಕೊಂಡ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.

5 / 8
ಐಪಿಎಲ್ 2023 ಟ್ರೋಫಿ ಜೊತೆ ದೀಪಕ್ ಚಹರ್ ಹಾಗೂ ಅವರ ಪತ್ನಿ

ಐಪಿಎಲ್ 2023 ಟ್ರೋಫಿ ಜೊತೆ ದೀಪಕ್ ಚಹರ್ ಹಾಗೂ ಅವರ ಪತ್ನಿ

6 / 8
ಐಪಿಎಲ್ 2023 ಟ್ರೋಫಿ ಜೊತೆ ರವೀಂದ್ರ ಜಡೇಜಾ ಕುಟುಂಬ

ಐಪಿಎಲ್ 2023 ಟ್ರೋಫಿ ಜೊತೆ ರವೀಂದ್ರ ಜಡೇಜಾ ಕುಟುಂಬ

7 / 8
ಐಪಿಎಲ್ 2023 ಟ್ರೋಫಿ ಜೊತೆ ಅಜಿಂಕ್ಯಾ ರಹಾನೆ ಕುಟುಂಬ

ಐಪಿಎಲ್ 2023 ಟ್ರೋಫಿ ಜೊತೆ ಅಜಿಂಕ್ಯಾ ರಹಾನೆ ಕುಟುಂಬ

8 / 8
Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ