AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK Players Celebration: ರಣ ರೋಚಕ ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಆಟಗಾರರ ಸಂಭ್ರಮ ಹೇಗಿತ್ತು ಗೊತ್ತೇ?: ಫೋಟೋ ನೋಡಿ

CSK vs GT, IPL Final: ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು.

Vinay Bhat
|

Updated on: May 30, 2023 | 12:19 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

1 / 8
ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು.

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು.

2 / 8
ಈ ಪಂದ್ಯದಲ್ಲಿ ಯಾರೂ ಊಹಿಸಲಾಗದ ರೀತಿಯಲ್ಲಿ ಚೆನ್ನೈ ಗೆದ್ದಿದ್ದು ವಿಶೇಷ. ರವೀಂದ್ರ ಜಡೇಜಾ ಪಂದ್ಯವನ್ನು ಗೆಲ್ಲಿಸಿ ಹೀರೋ ಆದರು. ಕೊನೆಯ ಓವರ್​ನ 6 ಎಸೆತವಂತು ಅಭಿಮಾನಿಗಳನ್ನು ಮಾತ್ರವಲ್ಲದೆ ಎರಡೂ ತಂಡದ ಆಟಗಾರರನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

ಈ ಪಂದ್ಯದಲ್ಲಿ ಯಾರೂ ಊಹಿಸಲಾಗದ ರೀತಿಯಲ್ಲಿ ಚೆನ್ನೈ ಗೆದ್ದಿದ್ದು ವಿಶೇಷ. ರವೀಂದ್ರ ಜಡೇಜಾ ಪಂದ್ಯವನ್ನು ಗೆಲ್ಲಿಸಿ ಹೀರೋ ಆದರು. ಕೊನೆಯ ಓವರ್​ನ 6 ಎಸೆತವಂತು ಅಭಿಮಾನಿಗಳನ್ನು ಮಾತ್ರವಲ್ಲದೆ ಎರಡೂ ತಂಡದ ಆಟಗಾರರನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

3 / 8
ಐಪಿಎಲ್ 2023 ಟ್ರೋಫಿಯನ್ನು ಪಡೆದುಕೊಳ್ಳುತ್ತಿರುವ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.

ಐಪಿಎಲ್ 2023 ಟ್ರೋಫಿಯನ್ನು ಪಡೆದುಕೊಳ್ಳುತ್ತಿರುವ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.

4 / 8
ಪಂದ್ಯ ಮುಗಿದ ಬಳಿಕ ಮಾತುಕತೆಯಲ್ಲಿ ತೊಡಗಿಕೊಂಡ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.

ಪಂದ್ಯ ಮುಗಿದ ಬಳಿಕ ಮಾತುಕತೆಯಲ್ಲಿ ತೊಡಗಿಕೊಂಡ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.

5 / 8
ಐಪಿಎಲ್ 2023 ಟ್ರೋಫಿ ಜೊತೆ ದೀಪಕ್ ಚಹರ್ ಹಾಗೂ ಅವರ ಪತ್ನಿ

ಐಪಿಎಲ್ 2023 ಟ್ರೋಫಿ ಜೊತೆ ದೀಪಕ್ ಚಹರ್ ಹಾಗೂ ಅವರ ಪತ್ನಿ

6 / 8
ಐಪಿಎಲ್ 2023 ಟ್ರೋಫಿ ಜೊತೆ ರವೀಂದ್ರ ಜಡೇಜಾ ಕುಟುಂಬ

ಐಪಿಎಲ್ 2023 ಟ್ರೋಫಿ ಜೊತೆ ರವೀಂದ್ರ ಜಡೇಜಾ ಕುಟುಂಬ

7 / 8
ಐಪಿಎಲ್ 2023 ಟ್ರೋಫಿ ಜೊತೆ ಅಜಿಂಕ್ಯಾ ರಹಾನೆ ಕುಟುಂಬ

ಐಪಿಎಲ್ 2023 ಟ್ರೋಫಿ ಜೊತೆ ಅಜಿಂಕ್ಯಾ ರಹಾನೆ ಕುಟುಂಬ

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ