AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kohli-Dhoni: ಪಂದ್ಯ ಶುರುವಾದ ತಕ್ಷಣ ವಿರಾಟ್ ಕೊಹ್ಲಿ ಅವರು ಧೋನಿಗೆ ಏನು ಮಾಡಿದ್ರು ನೋಡಿ

CSK vs RCB, IPL 2024: ಐಪಿಎಲ್ 2024ರ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ವಿರಾಟ್ ಕೊಹ್ಲಿ ಓಪನರ್ ಆಗಿ ಕ್ರೀಸ್​ಗೆ ಬಂದರು. ಬ್ಯಾಟಿಂಗ್ ಶುರು ಮಾಡುವ ಮೊದಲು ಕೊಹ್ಲಿ ಮತ್ತು ಧೋನಿ ಒಬ್ಬರನ್ನೊಬ್ಬರು ಭೇಟಿಯಾದರು.

Vinay Bhat
|

Updated on: Mar 23, 2024 | 9:09 AM

Share
ಚೆಪಾಕ್‌ನಲ್ಲಿ ನಡೆದ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್ 2024) ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿ ಆದವು. ಈ ಮೂಲಕ ಹಳೆಯ ಗೆಳೆಯರಾದ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಕ್ರಿಕೆಟ್ ಮೈದಾನದಲ್ಲಿ ಮತ್ತೆ ಒಂದಾದರು.

ಚೆಪಾಕ್‌ನಲ್ಲಿ ನಡೆದ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್ 2024) ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿ ಆದವು. ಈ ಮೂಲಕ ಹಳೆಯ ಗೆಳೆಯರಾದ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಕ್ರಿಕೆಟ್ ಮೈದಾನದಲ್ಲಿ ಮತ್ತೆ ಒಂದಾದರು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ವಿರಾಟ್ ಕೊಹ್ಲಿ ಓಪನರ್ ಆಗಿ ಕ್ರೀಸ್​ಗೆ ಬಂದರು. ಬ್ಯಾಟಿಂಗ್ ಶುರು ಮಾಡುವ ಮೊದಲು ಕೊಹ್ಲಿ ಮತ್ತು ಧೋನಿ ಒಬ್ಬರನ್ನೊಬ್ಬರು ಭೇಟಿಯಾದರು. ಇಬ್ಬರೂ ಅಪ್ಪಿಕೊಂಡು, ಹೆಗಲ ಮೇಲೆ ಕೈ ಹಾಕಿ ನಗುತ್ತಾ ಒಂದಿಷ್ಟು ಮಾತುಕತೆ ನಡೆಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ವಿರಾಟ್ ಕೊಹ್ಲಿ ಓಪನರ್ ಆಗಿ ಕ್ರೀಸ್​ಗೆ ಬಂದರು. ಬ್ಯಾಟಿಂಗ್ ಶುರು ಮಾಡುವ ಮೊದಲು ಕೊಹ್ಲಿ ಮತ್ತು ಧೋನಿ ಒಬ್ಬರನ್ನೊಬ್ಬರು ಭೇಟಿಯಾದರು. ಇಬ್ಬರೂ ಅಪ್ಪಿಕೊಂಡು, ಹೆಗಲ ಮೇಲೆ ಕೈ ಹಾಕಿ ನಗುತ್ತಾ ಒಂದಿಷ್ಟು ಮಾತುಕತೆ ನಡೆಸಿದರು.

2 / 6
ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಈಜೋಡಿ ನಗುತ್ತಾ ಮಾತನಾಡುತ್ತಿರುವ ಫೋಟೋ ಮತ್ತು ವಿಡಿಯೋ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ಇವರಿಬ್ಬರು ಐಪಿಎಲ್ 2022ರಲ್ಲಿ ಕೊನೆಯದಾಗಿ ಪರಸ್ಪರ ಮುಖಾಮುಖಿ ಆಗಿದ್ದರು.

ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಈಜೋಡಿ ನಗುತ್ತಾ ಮಾತನಾಡುತ್ತಿರುವ ಫೋಟೋ ಮತ್ತು ವಿಡಿಯೋ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ಇವರಿಬ್ಬರು ಐಪಿಎಲ್ 2022ರಲ್ಲಿ ಕೊನೆಯದಾಗಿ ಪರಸ್ಪರ ಮುಖಾಮುಖಿ ಆಗಿದ್ದರು.

3 / 6
ಈ ಪಂದ್ಯದಲ್ಲಿ ಕೊಹ್ಲಿ ದೊಡ್ಡ ಸ್ಕೋರ್ ಕಲೆಹಾಕಲಿಲ್ಲ. 20 ಎಸೆತಗಳಲ್ಲಿ 1 ಸಿಕ್ಸರ್ ಸಿಡಿಸಿ 21 ರನ್ ಗಳಿಸಿ ಔಟಾದರು. ಜೊತೆಗೆ ಆರ್​ಸಿಬಿ ಕೂಡ ಸೋಲು ಕಂಡಿತು. ಆದರೆ, ವಿರಾಟ್ ಬಹುದೊಡ್ಡ ಮೈಲುಗಲ್ಲು ಸಾಧಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 12000 ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಕೊಹ್ಲಿ ದೊಡ್ಡ ಸ್ಕೋರ್ ಕಲೆಹಾಕಲಿಲ್ಲ. 20 ಎಸೆತಗಳಲ್ಲಿ 1 ಸಿಕ್ಸರ್ ಸಿಡಿಸಿ 21 ರನ್ ಗಳಿಸಿ ಔಟಾದರು. ಜೊತೆಗೆ ಆರ್​ಸಿಬಿ ಕೂಡ ಸೋಲು ಕಂಡಿತು. ಆದರೆ, ವಿರಾಟ್ ಬಹುದೊಡ್ಡ ಮೈಲುಗಲ್ಲು ಸಾಧಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 12000 ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

4 / 6
ಕೊಹ್ಲಿ ಟಿ20 ಸ್ವರೂಪದಲ್ಲಿ ಆರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ಇವರು 377* ಪಂದ್ಯಗಳಲ್ಲಿ 12000* ರನ್ ಗಳಿಸಿದ್ದಾರೆ. ಅವರ ಮೊತ್ತದಲ್ಲಿ 8 ಶತಕಗಳು ಮತ್ತು 91 ಅರ್ಧ ಶತಕಗಳು ಸೇರಿವೆ. ಐಪಿಎಲ್‌ನಲ್ಲಿ ಏಳು ಶತಕ ಹಾಗೂ ಟಿ20ಯಲ್ಲಿ ಒಂದು ಶತಕ ಸಿಡಿಸಿದ್ದಾರೆ.

ಕೊಹ್ಲಿ ಟಿ20 ಸ್ವರೂಪದಲ್ಲಿ ಆರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ಇವರು 377* ಪಂದ್ಯಗಳಲ್ಲಿ 12000* ರನ್ ಗಳಿಸಿದ್ದಾರೆ. ಅವರ ಮೊತ್ತದಲ್ಲಿ 8 ಶತಕಗಳು ಮತ್ತು 91 ಅರ್ಧ ಶತಕಗಳು ಸೇರಿವೆ. ಐಪಿಎಲ್‌ನಲ್ಲಿ ಏಳು ಶತಕ ಹಾಗೂ ಟಿ20ಯಲ್ಲಿ ಒಂದು ಶತಕ ಸಿಡಿಸಿದ್ದಾರೆ.

5 / 6
ಹಾಗೆಯೆ ವಿರಾಟ್ ಕೊಹ್ಲಿ ಟಿ20ಯಲ್ಲಿ 4037 ರನ್ ಗಳಿಸಿದ್ದಾರೆ. ಅವರು ಐಪಿಎಲ್, ಚಾಂಪಿಯನ್ಸ್ ಲೀಗ್ ಮತ್ತು ದೇಶೀಯ ಕ್ರಿಕೆಟ್‌ನಿಂದ ಈ ರನ್ ಕಲೆಹಾಕಿದ್ದಾರೆ. ಐಪಿಎಲ್ ಇತಿಹಾಸದ ಟಿ20 ಲೀಗ್‌ನಲ್ಲಿ 7000ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಇವರಾಗಿದ್ದಾರೆ.

ಹಾಗೆಯೆ ವಿರಾಟ್ ಕೊಹ್ಲಿ ಟಿ20ಯಲ್ಲಿ 4037 ರನ್ ಗಳಿಸಿದ್ದಾರೆ. ಅವರು ಐಪಿಎಲ್, ಚಾಂಪಿಯನ್ಸ್ ಲೀಗ್ ಮತ್ತು ದೇಶೀಯ ಕ್ರಿಕೆಟ್‌ನಿಂದ ಈ ರನ್ ಕಲೆಹಾಕಿದ್ದಾರೆ. ಐಪಿಎಲ್ ಇತಿಹಾಸದ ಟಿ20 ಲೀಗ್‌ನಲ್ಲಿ 7000ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಇವರಾಗಿದ್ದಾರೆ.

6 / 6
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ