AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ CSK ವೇಗಿ..!

Tushar Deshpande: ತುಷಾರ್ ದೇಶಪಾಂಡೆ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.

TV9 Web
| Edited By: |

Updated on: Jun 13, 2023 | 5:09 PM

Share
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

2 / 6
ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

5 / 6
ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ