AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ CSK ವೇಗಿ..!

Tushar Deshpande: ತುಷಾರ್ ದೇಶಪಾಂಡೆ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.

TV9 Web
| Edited By: |

Updated on: Jun 13, 2023 | 5:09 PM

Share
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

2 / 6
ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

5 / 6
ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

6 / 6
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ