AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ CSK ವೇಗಿ..!

Tushar Deshpande: ತುಷಾರ್ ದೇಶಪಾಂಡೆ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.

TV9 Web
| Edited By: |

Updated on: Jun 13, 2023 | 5:09 PM

Share
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ತುಷಾರ್ ದೇಶಪಾಂಡೆ ತಮ್ಮ ಬಾಲ್ಯದ ಗೆಳತಿ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

ಶಾಲಾ ದಿನಗಳಿಂದಲೂ ಜೊತೆಯಾಗಿದ್ದ ತುಷಾರ್‌ಗೆ ಮೊದಲೇ ನಭಾ ಮೇಲೆ ಕ್ರಶ್ ಇತ್ತು. ಇದೀಗ ಬಾಲ್ಯದ ಗೆಳತಿಯನ್ನೇ ತಮ್ಮ ಸಂಗಾತಿಯನ್ನಾಗಿಸಲು ನಿರ್ಧರಿಸಿದ್ದಾರೆ.

2 / 6
ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅದರಂತೆ ನಭಾ ಗಡ್ಡಂವಾರ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಶುಭ ಘಳಿಗೆಯ ಫೋಟೋಗಳನ್ನು ತುಷಾರ್ ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶೇಷ ಎಂದರೆ ನಿಶ್ಚಿತಾರ್ಥದ ಫೋಟೋದಲ್ಲೂ ಸಿಎಸ್​ಕೆ ವೇಗಿ ತನ್ನ ಸಂಗಾತಿ ಜೊತೆ ರೆಡ್ ಬಾಲ್ ಹಿಡಿದು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

ಇನ್ನು ತುಷಾರ್ ದೇಶಪಾಂಡೆ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಿಎಸ್​ಕೆ ತಂಡದ ಸಹ ಆಟಗಾರ ಶಿವಂ ದುಬೆ ಕೂಡ ಕಾಣಿಸಿಕೊಂಡಿದ್ದರು.

5 / 6
ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 23 ಪಂದ್ಯಗಳನ್ನಾಡಿರುವ ತುಷಾರ್ ದೇಶಪಾಂಡೆ 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ ಚಾಂಪಿಯನ್​ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿದ್ದರು.

6 / 6
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು